• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮ್ಮೇಳನಗಳು ಜಾತ್ರೆಯಾಗದೇ ಕನ್ನಡದ ಹಬ್ಬವಾಗಲಿ
ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸುವ ಕುರಿತಂತೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿಕೆ.
ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಧರಣಿ
ವಿವಿಧ ಬೇಡಿಕೆಗಳನ್ನು ಈಡೆರಿಸಬೇಕೆಂದು ಆಗ್ರಹಿಸಿ ಪಟ್ಟಣದ ಕೆಲ ಪುರಸಭೆ ಸದಸ್ಯರು, ವ್ಯಾಪರಸ್ಥರು, ಸಾರ್ವಜನಿಕರು ಮಂಗಳವಾರ ಇಂಡಿ ಪಟ್ಟಣದ ಪುರಸಭೆ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.
ಇಂದಿನ ಪಿಳಿಗೆಗೆ ಸಂಪ್ರದಾಯ ಪರಿಚಯಿಸುವುದು ಅತ್ಯಗತ್ಯ
ಎಸ್.ಕೆ.ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಂಗಳವಾರ ಏರ್ಪಡಿಸಲಾದ ಸುಗ್ಗಿ ಹುಗ್ಗಿ ಜನಪದ ಕಲಾ ವೈಭವ ಕಾರ್ಯಕ್ರಮದಲ್ಲಿ ರೈತಾಪಿ ಜನತೆಯ ಅಗತ್ಯವಿರುವ ಸಂಗ್ರಹಿಸಲಾಗಿಟ್ಟ ಕಾಳು ಕಡಿ ಜೋಳದ ತೆನೆ, ಈ ಎಲ್ಲ ದವಸ ದಾನ್ಯಗಳಿಗೆ ಮಹಾಪೂಜೆ ಸಲ್ಲಿಸಿಕೆಯಲ್ಲಿ ಎಸ್.ಕೆ.ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷ ವೇ.ಮುರುಘೇಶ ವಿರಕ್ತಮಠ ಹೇಳಿದ್ದು ಹೀಗೆ.
ದಣಿವರಿಯದ ಸಮಾಜ ಸೇವೆಯಿಂದ ಮಾನವ ಮಹಾದೇವ
ತಿಕೋಟಾ ತಾಲೂಕಿನ ತಾಜಪುರ ತೋಟದ ಆಶ್ರಮದ ಮಡಿವಾಳೇಶ್ವರ ಮಠದಲ್ಲಿ ವೇ.ಮೂ.ಪಂ ಶಂಕರಯ್ಯ ಮಹಾಸ್ವಾಮಿಗಳವರ ನಿಜಜಂಗಮ ಅಭಿನಂದನ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟನೆಯಲ್ಲಿ ನಾಗಠಾಣ ಉದಯಲಿಂಗೇಶ್ವರ ಹಿರೇಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದ್ದು ಹೀಗೆ.
ರೈಲು ನಿಲ್ದಾಣದ ಆಧುನೀಕರಣ ಮುಕ್ತಾಯ ಹಂತಕ್ಕೆ
ಆಲಮಟ್ಟಿಯ ರೈಲು ನಿಲ್ದಾಣಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಮೃತ ರೈಲು ನಿಲ್ದಾಣದ ಕಾಮಗಾರಿ, ದ್ವಿಪಥ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪರಿಶೀಲಿಸಿಯಲ್ಲಿ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಸಂಜೀವಕಿಶೋರ ಮಾಹಿತಿ.
ಸಂಕ್ರಮಣ ಸಂಭ್ರಮ: ಆಲಮಟ್ಟಿಗೆ ಪ್ರವಾಸಿಗರ ದಂಡು
ಪ್ರವಾಸಿ ತಾಣ ಆಲಮಟ್ಟಿಗೆ ಆಗಮಿಸುವ ಪ್ರವಾಸಿಗರಿಗೆ ತೊಂದರೆಯಾಗಬಾರದೆನ್ನುವ ಮಹದುದ್ದೇಶದಿಂದ ಅಗತ್ಯ ಸ್ಥಳಗಳಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದವತಿಯಿಂದ ಕುಡಿಯುವ ನೀರಿನ ನಲ್ಲಿ, ಶೌಚಾಲಯಗಳನ್ನು ನಿರ್ಮಿಸಿದ್ದರೂ ನಿರ್ವಹಣೆಯ ಕೊರತೆಯಿಂದ ಕೆಲ ಶೌಚಾಲಯಗಳು ಬಂದ್ ಆಗಿದ್ದರೇ ಇನ್ನೂ ಕೆಲ ಶೌಚಾಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರು ಕೃಷ್ಣಾಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಕಂಡುಬಂತು.
ಪ್ರತಿ ಭಾರತೀಯನ ಭಕ್ತಿಯ ಪ್ರತೀಕ ಶ್ರೀರಾಮನ ಮಂದಿರ
ಅಯೋಧ್ಯೆಯಲ್ಲಿ ಐತಿಹಾಸಿಕ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿಶ್ರೀ ನರೇಂದ್ರ ಮೋದಿ ಕರೆ ಮೇರೆಗೆ ವಿಜಯಪುರ ನಗರದ ವಾರ್ಡ್ ನಂ.1ರ ಅದೃಷ್ಟಲಕ್ಷ್ಮಿದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಕಾರಜೋಳ ಹೇಳಿದ್ದು ಹೀಗೆ.
ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ 26ಕ್ಕೆ ಸಚಿವರ ಚಾಲನೆ
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ ಹೇಳಿದ್ದು ಹೀಗೆ.
ಸಿದ್ಧೇಶ್ವರ ಶ್ರೀಗಳ ಆಧ್ಯಾತ್ಮಿಕ ಶ್ರೇಷ್ಠ ಚಿಂತನೆಗಳು ದಾರಿದೀಪ
ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಶ್ರೀರೇವಣಸಿದ್ಧೇಶ್ವರ ಹಳೇ ದೇವಸ್ಥಾನದ, ದೇವಸ್ಥಾನದ ಆವರಣದಲ್ಲಿ ಸಿದ್ಧೇಶ್ವರ ಸ್ವಾಮೀಜಿಗಳ ನುಡಿನಮನ ಹಾಗೂ ಧ್ಯಾನ ಮಂದಿರ ಉದ್ಘಾಟನೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಹೇಳಿಕೆ.
ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜ್ಯೋತಿ ರಥಯಾತ್ರೆಗೆ ಸ್ವಾಗತ ಮತ್ತು ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಮಹಾದೇವ್ ಮುರಗಿ ಹೇಳಿದ್ದು ಹೀಗೆ.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 419
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved