• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂದಿರ ಉದ್ಘಾಟನೆಯಂದು ರಾಮನ ಜಪ ಮಾಡಿ
ಶ್ರೀರಾಮ ಎಲ್ಲ ಹಿಂದುಗಳಿಂದ ಆರಾಧನೆಗೆ ಒಳಪಡುವ ದೇವರು. ಅವರು ಜನಿಸಿದ ಅಯ್ಯೋಧ್ಯೆಯಲ್ಲಿ ನೂರಾರು ವರ್ಷಗಳಿಂದ ಮಂದಿರ ನಿರ್ಮಾಣವಾಗಬೇಕೆಂಬ ಕನಸ್ಸು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೆರವೇರುತ್ತಿರುವುದು ಸಂತಸದ ಸಂಗತಿ ಎಂದರು.
ರಾಯನಗೌಡ ಚಿತ್ತಾಪೂರ ಕಾರ್ಯ ಶ್ಲಾಘನೀಯ
ಸಮಾಜ ಸೇವಕ ರಾಯನಗೌಡ ಚಿತ್ತಾಪೂರ (ತಾತರಡ್ಡಿ) ಅವರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಂಸ್ಥೆಯು ದುಬೈನಲ್ಲಿ ವಿಶೇಷ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆ ಪಟ್ಟಣದ ಗಣ್ಯರು, ರಾಜಕೀಯ ಮುಖಂಡರು, ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ದುಬೈ, ವಿದೇಶ ಪ್ರಯಾಣ ಸುಖಕರವಾಗಿರಲಿ ಎಂದು ಶುಭಹಾರೈಸಿದರು.
30 ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದ್ದೇನೆ
ಇಂದು ನನ್ನ ಪತ್ನಿ ಮೇಯರ್ ಆಗಿ ಆಯ್ಕೆಯಾಗಿರುವುದರಿಂದ ಜನರ ಸೇವೆಯ ಹೆಚ್ಚಿನ ಜವಾಬ್ದಾರಿ ಸಿಕ್ಕಿದೆ. ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಯಾವುದೇ ಸಮಸ್ಯೆಗಳಿರಲಿ ಧೈರ್ಯವಾಗಿ ಬಂದು ನಮ್ಮ ಬಳಿಗೆ ಮಾಹಿತಿ ನೀಡಿ ತಕ್ಷಣ ಸ್ಪಂದಿಸುವೆ.
ಮಂತ್ರಾಲಯ ಪಾದಯಾತ್ರೆ ಸೇವೆ ಆರಂಭ
ಪಾದಯಾತ್ರೆಯ ಸದಸ್ಯರು ಶ್ರೀಕ್ಷೇತ್ರ ಮುತ್ತಿಗೆ, ಯಲಗೂರು, ಮುದ್ದೇ ಬಿಹಾಳ, ಚಿತ್ತಾಪುರ, ಕವಿತಾಳ, ಮಾನವಿ, ಬಿಚ್ಚಾಲೆ ಮುಖಾಂತರವಾಗಿ ಜ.22 ರಂದು ಮಂತ್ರಾಲಯ ತಲುಪಲಿದ್ದಾರೆ.
ಕಾಯಕದ ಮಹತ್ವ ತಿಳಿಸಿದ ಸಿದ್ಧರಾಮೇಶ್ವರ
ತಾಲೂಕಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಣೆ ನಿಮಿತ್ತ ಸೋಮವಾರ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಅಂಬೇಡ್ಕರ ಭವನಗಳು ಈಗ ಗ್ರಂಥಾಲಯಗಳು
ಚಡಚಣ ತಾಲೂಕಿನ ಎಲ್ಲ 42 ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ಪ್ರತಿ ಗ್ರಾಮದಲ್ಲಿನ ಅಂಬೇಡ್ಕರ ಭವನಗಳನ್ನು ಬಳಕೆ ಮಾಡಿಕೊಂಡು ಅವುಗಳನ್ನು ಗ್ರಂಥಾಲಯ ರೂಪಕ್ಕೆ ಪರಿವರ್ತನೆ ಮಾಡಿ, ಪ್ರತಿ ಗ್ರಂಥಾಲಯಕ್ಕೆ ವಿಶ್ವಜ್ಞಾನಿ ಡಾ.ಬಿ.ಆರ್‌.ಅಂಬೇಡ್ಕರ ಸಾರ್ವಜನಿಕ ಗ್ರಂಥಾಲಯ ಎಂಬ ಹೆಸರು ಇಡಲಾಗಿದೆ.
ಮೌಢ್ಯದ ಆಚರಣೆಗಳಿಂದ ದೂರ ಇರಿ: ನಿರಂಜನಾನಂದಪುರಿ ಸ್ವಾಮಿಗಳು
ಕುರುಬ ಸಮಾಜದ ಪ್ರಗತಿಗಾಗಿ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಹಾಗೂ ಅಭಿರುಚಿಗೆ ತಕ್ಕಂತೆ ಉದ್ಯೋಗ ಕಲ್ಪಿಸಿ ದುಡಿಮೆಗೆ ಕಳುಹಿಸಿ
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದ ರೀತಿ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಜಲಧಾರೆ ಯೋಜನೆ ಅನುಷ್ಠಾನಗೊಂಡಿದ್ದು, ಬರುವಂತ ದಿನಗಳಲ್ಲಿ ಸಾಕಾರಗೊಳ್ಳಲಿದೆ.
ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ
ವಿವೇಕಾನಂದರ ಜವಾಬ್ದಾರಿಗಳಿಗೆ ಪಾಲನಕರ್ತರಾಗಿ
ತ್ಯಾಗ ಮತ್ತು ಸೇವೆಗಳ ಮಹತ್ವ ತಿಳಿಸಿಕೊಟ್ಟು. ಕುಸಿಯುತ್ತಿರುವ ಜನರ ಉದ್ದಾರಕ್ಕೆ ಯುವಜನತೆ ಆಸರೆಯಾಗಿ ನಿಲ್ಲಬೇಕು.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 419
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved