• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರವನ್ನು ಸ್ವಚ್ಛ, ಸುಂದರವನ್ನಾಗಿಸಿ
ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರುವಾಸಿ. ದೇಶ-ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು: ಲೋಕಾಯುಕ್ತ ಅಧೀಕ್ಷಕ ಹನಮಂತರಾಯ
ರೋಗಿಗಳಿಂದ ದೂರು ಬಂದರೆ ವೈದ್ಯರ ವಿರುದ್ಧ ಕಠಿಣ ಕ್ರಮ
ನಿಡಗುಂದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ವೈದ್ಯರು ಕಾರ್ಯನಿರ್ವಹಿಸದ ಕಾರಣ ಆಸ್ಪತ್ರೆಗೆ ರಾತ್ರಿ ಹೋಗುವ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರೋಗಿಗೆ ಪ್ರಾಥಮಿಕ ಚಿಕಿತ್ಸೆ ಸಿಗದೆ ಪ್ರಾಣಹಾನಿ ಸಂಭವಿಸುತ್ತಿವೆ ಎಂಬ ದೂರಿನ ಹಿನ್ನಲೆ ಮಂಗಳವಾರ ಆರೋಗ್ಯ ಇಲಾಖೆ ಉತ್ತರ ಕರ್ನಾಟಕ ಪ್ರಭಾರಿ ನಿರ್ದೇಶಕ ಡಾ. ಮಹೇಂದ್ರ ಕಾಪಸೆ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ದೂರುದಾರರ ವಿವರಣೆ ಪಡೆದುಕೊಂಡರು.
ಯುವ ಜನತೆಯಲ್ಲಿ ಧರ್ಮಪ್ರಜ್ಞೆ ಬೆಳೆಸಿ:
ಚಡಚಣ ಸಮೀಪದ ಕನ್ನೂರು ಗುರುಮಠದಲ್ಲಿ ಲಿಂಗೈಕ್ಯ ಮಲ್ಲಿಕಾರ್ಜುನ ಶಿವಾಚಾರ್ಯರ 18ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಗುರುಪರಂಪರೆ ಜಾತ್ರೋತ್ಸವದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಬಾಳೆಹೊನ್ನೂರು ರಂಭಾಪುರಿಯ ಜಗದ್ಗುರು ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಮಾತನಾಡಿದರು. ಜನ್ಮ ಜನ್ಮಾಂತರದ ಪುಣ್ಯಗಳಿಂದ ಲಭಿಸುವ ಮಾನವ ಜನ್ಮ ಅತ್ಯಂತ ಶ್ರೇಷ್ಠವಾಗಿದೆ. ಆದುದರಿಂದ ಯುವಜನತೆಯಲ್ಲಿ ಧರ್ಮಪುಜೆ ಮಾಡುವುದನ್ನು ಬೆಳೆಸಬೇಕು ಎಂದರು.
ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮಕ್ಕೆ ಉಚಿತ ಬಸ್ ಸೌಕರ್ಯ
ವಿಜಯಪುರದಲ್ಲಿ ಜ.1 ಹಾಗೂ 2ರಂದು ನಡೆಯಲಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮಕ್ಕೆ ಇಂಡಿ ಹಾಗೂ ಚಡಚಣದಿಂದ ಉಚಿತ ಸಾರಿಗೆ ಬಸ್ಸಿನ ಸೌಕರ್ಯ ಕಲ್ಪಿಸಲಾಗಿದೆ ತಾಲೂಕಿನ ಸಮಸ್ತ ನಾಗರಿಕರು ಪುಣ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮಾಡಿದರು.
ಜಾತ್ರಾ ಮಹೋತ್ಸವದಲ್ಲಿ ಬೆಳ್ಳಿ ರಥ ಎಳೆದ ಮಹಿಳೆಯರು
ಸಿಂದಗಿ ಪಟ್ಟಣದಲ್ಲಿ ಮಂಗಳವಾರ ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು.ಸಾರಂಗಮಠದ ಲಿಂ.ಚೆನ್ನವೀರ ಸ್ವಾಮೀಜಿ ಜಯಂತ್ಯುವ ನಿಮಿತ್ತ ಆಯೋಜಿಸಿರುವ ಪುರಾಣ ಪ್ರವಚನದ ಕೊನೆಯ ದಿನವಾದ ಮಂಗಳವಾರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಎಚ್.ಐ.ವಿ. ಸೋಂಕಿತರ ಬಗ್ಗೆ ಕೀಳರಿಮೆ ಸಲ್ಲದು: ಡಾ.ಎಂ.ಕೆ. ಗುಜ್ಜರಿ
ತಿಕೋಟಾದ ಎ.ಬಿ. ಜತ್ತಿ ಪದವಿ ಪೂರ್ವ ಕಾಲೋನಿಯಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಆಲ್ ಅಮಿನ್ ವೈದ್ಯಕೀಯ ಮಹಾವಿದ್ಯಾಲಯದ ಪಿ.ಪಿ.ಟಿ.ಸಿ.ಟಿ ಕೇಂದ್ರ ಹಾಗೂ ಎ.ಬಿ. ಜತ್ತಿ ಪದವಿ ಪೂರ್ವ ಮಹಾವಿದ್ಯಾಲಯ ಆಶ್ರಯದಲ್ಲಿ ತಿಕೋಟಾ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪರಿಸರ, ಸಂಸ್ಕೃತಿ ಉಳಿವಿಗೆ ವೃಕ್ಷೋಥಾನ್ ಸಹಕಾರಿ
ವೃಕ್ಷೋಥಾನ್ ಹೆರಿಟೇಜ್ ರನ್-2023ರ ಅಂಗವಾಗಿ ಮಂಗಳವಾರ ವಿಜಯಪುರ ನಗರದ ಐತಿಹಾಸಿಕ ಗಗನ ಮಹಲ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರಿಗಾಗಿ ಆಯೋಜಿಸಿದ್ದ ಐತಿಹಾಸಿಕ ಸ್ಮಾರಕಗಳ ಹಾಗೂ ಪರಿಸರ ರಕ್ಷಣೆ ಕುರಿತು ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಗೋಳಗುಮ್ಮಟ ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇಂಡಿ ಜಿಲ್ಲೆಗೆ ಆಗ್ರಹಿಸಿ ಗ್ರಾಮಸ್ಥರ ಪಾದಯಾತ್ರೆ
ಇಂಡಿ ಪ್ರತ್ಯೇಕ ಜಿಲ್ಲಾ ರಚನೆಯಾಗಬೇಕು ಹಾಗೂ ಇಂಡಿ ಉಪವಿಭಾಗವನ್ನು ಸಂವಿಧಾನದ ವಿಧಿ 371(ಜೆ) ಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ತಾಲೂಕಿನ ಸಾಲೋಟಗಿ ಹಾಗೂ ಮಿರಗಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ, ತಾಲೂಕು ಆಡಳಿತ ಸೌಧದ ಮುಂದೆ ಧರಣಿ ನಡೆಸಿದರು.ಪಾದಯಾತ್ರೆ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಟಿಪ್ಪುಸುಲ್ತಾನ, ಬಸವೇಶ್ವರ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ನಡೆದು ತಾಲೂಕು ಆಡಳಿತ ಸೌಧ ತಲುಪಿತು.
ಜಯದೇವಿತಾಯಿ ಕನ್ನಡಿಗರ ಕೋಟೆ ಕಟ್ಟಿ ರಕ್ಷಣೆ ಮಾಡಿದ ಗಡಿನಾಡ ಸಿಂಹಿಣಿ
ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ, ಸಾಂಸ್ಕೃತಿಕ ಸಂಸ್ಥೆ ಹಮ್ಮಿಕೊಂಡಿದ್ದ ಉಪನ್ಯಾಸ ಮಾಲಿಕೆ-2 ರಲ್ಲಿ ಜಯದೇವಿತಾಯಿ ಲಿಗಾಡೆ ಬದುಕು ಬರಹ ಕುರಿತು ಸೋಲಾಪುರದ ಖ್ಯಾತ ವೈದ್ಯ, ಸಾಹಿತಿ ಡಾ.ಮಧುಬಾಲ ಲಿಗಾಡೆ ಉಪನ್ಯಾಸ ನೀಡಿದ ಜಯದೇವಿತಾಯಿ ಕನ್ನಡಿಗರ ಕೋಟೆ ಕಟ್ಟಿ ರಕ್ಷಣೆ ಮಾಡಿದ ಗಡಿನಾಡ ಸಿಂಹಿಣಿ 9ನೇ ಶತಮಾನದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡ ಜನರಿಗೋಸ್ಕರ ದೂರದ ಗಡಿ ಸೊಲ್ಲಾಪುರದಲ್ಲಿ ನಿಂತು ಕನ್ನಡಿಗರ ಕೋಟೆ ಕಟ್ಟಿ ಅದನ್ನು ರಕ್ಷಣೆ ಮಾಡಿದ ಅಪ್ರತಿಮ ಹೋರಾಟಗಾರ್ತಿ, ಗಡಿನಾಡ ಸಿಂಹಿಣಿ ಜಯದೇವಿತಾಯಿ ಲಿಗಾಡೆ ಎಂದು ಹೇಳಿದರು.
ಹಾಲಿನ ಸಂಗ್ರಹಣೆ ಸ್ಥಗಿತ ಖಂಡಿಸಿ ಪ್ರತಿಭಟನೆ
ಹಾಲಿನ ದರ ನಿಗದಿಯಲ್ಲಿ ವ್ಯತ್ಯಾಸ ಆಗಿದ್ದನ್ನು ಸರಿಪಡಿಸಿದ್ದೇವೆ. ಆಡಳಿತ ಮಂಡಳಿಯವರು ಎರಡೂ ಕಡೆ ಹಾಲು ಸಂಗ್ರಹಿಸಲು ತೀರ್ಮಾನಿಸಿ ಸಮಸ್ಯೆ ಬಗೆಹರಿಸಿದ್ದಾರೆ
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved