ಸರಿಯಾದ ಕಟ್ಟಡ, ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಡೆಸ್ಕ್, ಕುಡಿಯುವ ನೀರು, ಶೌಚಾಲಯಗಳು, ಇಲ್ಲದೆ ಸಾಕಷ್ಟು ಸರ್ಕಾರಿ ಶಾಲೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಅಥರ್ಗಾ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಸ್ಪರ್ಶ ಪಡೆದು ಖಾಸಗಿಶಾಲೆಗಳಿಗೆ ಸ್ಪರ್ಧೆ ನೀಡುವಂತಿದೆ.
ಉತ್ತರ ಕರ್ನಾಟಕದ ಪ್ರಸಿದ್ಧ ಸಿದ್ದೇಶ್ವರ ಜಾತ್ರೆಗೆ ಗೋಮಾತೆಗೆ ಹಾಗೂ ಪವಿತ್ರ ಸಪ್ತ ನಂದಿಕೋಲುಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೂಜೆ ಸಲ್ಲಿಸುವ ಮೂಲಕ ವೈಭವಯುತ ಚಾಲನೆ ನೀಡಿದರು.
ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳಲ್ಲಿ ದ್ವೇಷದ ಭಾವ ಮೂಡಿಸಲಾಗುತ್ತಿದೆ. ದೇಶದ ಐಕ್ಯತೆಯನ್ನ ಎತ್ತಿ ಹಿಡಿಯುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು. ಧರ್ಮ ಧರ್ಮಗಳಲ್ಲಿ ಸಹಿಷ್ಣತೆಭಾವ ಸಮಾರಸ್ಯದ ಜೀವನ ರೂಪಿಸಿಕೊಳ್ಳಬೇಕು ಎಂದು ಯರನಾಳ ಹಿರೇಮಠದ ಪ್ರವಚನ ಭಾಸ್ಕರ, ಪೂಜ್ಯ ಶಿವಪ್ರಸಾದ ದೇವರು ನುಡಿದರು.