ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಠ್ಯೇತರಕ್ಕೂ ಆದ್ಯತೆ ನೀಡಿ
ಪಠ್ಯೇತರ ಚಟುವಟಿಕೆಗಳಾದ ಎನ್ಸಿಸಿ,ಎನ್ಎಸ್ಎಸ್, ಸ್ಕೌಟ್ ಅಂಡ್ ಗೈಡ್ ಮುಂತಾದವುಗಳಲ್ಲಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ.ಎನ್.ಬಿ.ಹೊಸಮನಿ ಸಲಹೆ ನೀಡಿದ್ದಾರೆ.
ಅರ್ಹತೆ ಉಲ್ಲಂಘಿಸಿ ಮುಂಬಡ್ತಿ: ಕ್ರಮಕ್ಕೆ ಆಗ್ರಹ
ಅರ್ಹತೆ ಉಲ್ಲಂಘಿಸಿ ಮುಂಬಡ್ತಿ ಪಡೆದಿದ್ದು, ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದರಲ್ಲಿ ಅಧಿಕಾರ ದುರುಪಯೋಗವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಛಟ್ಟಿ ರಾವುತರಾಯ ದೇವರ ಜಾತ್ರೋತ್ಸವ ಅದ್ಧೂರಿ
ಭಾವೈಕ್ಯತೆಯ ಭಗವಂತ ಎಂದೇ ಪ್ರಸಿದ್ಧಿ ಪಡೆದ ದೈವ ಛಟ್ಟಿ ರಾವುತರಾಯ ದೇವರ ಜಾತ್ರೋತ್ಸವ ಅದ್ಧೂರಿಯಾಗಿ ಜರುಗಿತು.
ವಿಶ್ವವೇ ಲಿಂಗಮಯವಾಗಲಿ ಎಂದ ಬಸವಣ್ಣ
ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ಬಸವ ವಚನದಲ್ಲಿ ಶ್ರೀ ಕುಮಾರವಿರೂಪಾಕ್ಷ ಸ್ವಾಮೀಜಿ ಹತ್ತು ಹಲವಾರು ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಜೀವನದಲ್ಲಿ ಯಾವುದು ಮುಖ್ಯ, ಏನನ್ನು ನಾವು ಪೂಜಿಸಬೇಕು, ಯಾವ ಕಾಯಕ ಮಾಡಬೇಕು ಎಂದು ಅವರು ಮನವರಿಕೆ ಮಾಡಿಕೊಟ್ಟರು.
ಸುಟ್ಟು ಕರಕಲಾದ ಖಾಸಗಿ ಬಸ್<bha>;</bha> ಪ್ರಯಾಣಿಕರು ಪಾರು
ಚಾಲಕನ ಸಮಯಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಲಗಿದ್ದ ಪ್ರಯಾಣಿಕರನ್ನು ಎಬ್ಬಿಸಿ ಕೆಳಗೆ ಇಳಿಸುವ ಮೂಲಕ ಚಾಲಕ ಸಮಯಪ್ರಜ್ಞೆ ಮೆರೆದಿದ್ದಾನೆ. ನಂತರ ಬಸ್ಸು ಬೆಂಕಿಗು ಸುಟ್ಟು ಕರಕಲಾಗಿದೆ.
ಬಾಲ್ಯಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿಗೊಳಿಸಿ
ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮಲ್ಲಿ ಸಾಧಿಸಿದ ಪ್ರಗತಿ ಮಾದರಿ
ತಂಬಾಕು ಉತ್ಪನ್ನ ಬಳಕೆ ನಿಷೇಧಕ್ಕೆ ಸಹಕರಿಸಿ
ಜನರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದಿಂದ ಗುಲಾಬಿ ಆಂದೋಲನ, ಜಾಗೃತಿ ಜಾಥಾ ನಡೆಯಿತು. ಈ ವೇಳೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಅರಿವು ಮೂಡಿಸುವ ಚಳವಳಿ ಕೂಡ ಮಾಡಲಾಯಿತು.
ರಸ್ತೆ ಅಪಘಾತ: ಬಾಲಕಿ ಸಾವು
ರಸ್ತೆ ಅಪಘಾತ: ಬಾಲಕಿ ಸಾವು
ನದಿಪಾತ್ರದ ರೈತರಿಗಿಲ್ಲ ಹಿಂಗಾರು ಬಿತ್ತನೆಗೆ ನೀರು
ಬರದ ಹಿನ್ನೆಲೆ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಿಂಗಾರು ಬಿತ್ತನೆ ಹಾಗೂ ಭತ್ತ ನಾಟಿ ಮಾಡದಂತೆ ರೈತರಿಗೆ ಮಾಹಿತಿ ನೀಡಲಾಗಿದೆ. ಒಂದು ವೇಳೆ ರೈತರು ಪಂಪ್ಸೆಟ್ ಮೂಲಕ ನೀರು ಎತ್ತಿ ಭತ್ತ ನಾಟಿ ಮಾಡಲು ಮುಂದಾದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ವೃಕ್ಷಥಾನ್ ಹೆರಿಟೇಜ್ ರನ್ಗೆ ಸಿದ್ಧತೆ ಪೂರ್ಣ:ಡಾ.ಮಹಾಂತೇಶ ಬಿರಾದಾರ
ವೃಕ್ಷಥಾನ್ ಹೆರಿಟೇಜ್ ರನ್ಗೆ ಸಿದ್ಧತೆ ಪೂರ್ಣ:ಡಾ.ಮಹಾಂತೇಶ ಬಿರಾದಾರ
< previous
1
...
389
390
391
392
393
394
395
396
397
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ