• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತರ್‌ಜಿಲ್ಲಾ ಮೂವರು ಕಳ್ಳರ ಬಂಧನ
ಚಿತ್ತಾಪುರ ತಾಲೂಕಿನ ಮಲಘಾಣ ಗ್ರಾಮದ ಅನಿಲಕುಮಾರ ಭೀಮರಾಯ ಬಾಗೋಡಿ(35), ಯಾದಗಿರಿ ತಾಲೂಕಿನ ಚಾಮನಾಳ ಗ್ರಾಮದ ವೆಂಕಟೇಶ ಭೀಮರಾಯ ನೀಡಗಿ(18) ಹಾಗೂ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಶರಣಯ್ಯ ಸ್ವಾಮಿ ಗೊಬ್ಬಿ (35) ಬಂಧಿತ ಆರೋಪಿಗಳು.
ಸಾವಯವ ಪದ್ಧತಿಯಲ್ಲಿ ಜೋಳ ಬೆಳೆಯಿರಿ
ಹಿಂದೆ ಕಣಿಕೆ ಸಂಗ್ರಹಿಸಿ ಬಣಿವೆ ಹಾಕುತ್ತಿದ್ದರು. ಆದರೆ, ಇಂದು ಜಾನುವಾರುಗಳ ಸಂಖ್ಯೆ ಕಡಿಮೆಯಾಗಿದ್ದರಿಂದ ಬಣವೆಗಳು ಎಲ್ಲೂ ಕಾಣಸಿಗುತ್ತಿಲ್ಲ. ಜೋಳ ಬಿತ್ತಿದ ೪೫ ದಿನಗಳ ನಂತರ ಬಿಳಿಕಸ ಏಳುತಿತ್ತು.
ಗಾಯತ್ರಿ ಸಮೂಹದಿಂದ ಜಪಾನುಷ್ಠಾನ
ಲೋಕ ಕಲ್ಯಾಣಕ್ಕಾಗಿ ೨೦೦೩ ರಿಂದ ೩೦ ವರ್ಷಗಳ ಕಾಲ ಅವ್ಯಾಹತವಾಗಿ ನಡೆಯುತ್ತಿರುವ ಸಾಮೂಹಿಕ ಗಾಯತ್ರಿ ಜಪಾನುಷ್ಠಾನ ಕೇವಲ ಕೋವಿಡ್ ಸಂದರ್ಭದಲ್ಲಿ ಮಾತ್ರ ಸ್ಥಗಿತಗೊಳಿಸಲಾಗಿತ್ತು.
ಸಿದ್ದರಾಮಯ್ಯರಿಗೆ ಸೋಲಿನ ಭೀತಿ
ಗ್ಯಾರಂಟಿ ಹೆಸರಿನಲ್ಲಿ ಚುನಾವಣೆ ಗೆದ್ದು ಅದನ್ನ ಅನುಷ್ಠಾನಕ್ಕಾಗಿ ಈಗಾಗಲೆ ರಾಜ್ಯ ಆರ್ಥಿಕ ದಿವಾಳಿ ಹಂತದಲ್ಲಿದೆ. ಬರದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಇದೆ. ರೈತಾಪಿ ವರ್ಗ ಕುಸಿದಿದೆ.
ಲಾಟರಿ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ
ಈ ಹಿಂದೆ ಸಾಕಷ್ಟು ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಗುರಿಗಿಂತ ಕಡಿಮೆ ಅರ್ಜಿಗಳು ಇರುತ್ತಿದ್ದವು. ಹಾಗಾಗಿ ನಮ್ಮ ಕಾರ್ಯಕರ್ತರಿಗೆ, ಮುಖಂಡರನ್ನು ಗುರ್ತಿಸಿ ಆಯ್ಕೆ ಮಾಡುತ್ತಿತ್ತು. ಜೊತೆಗೆ ಅರ್ಹ ಫಲಾನುಭವಿಗಳನ್ನು ಅವರವರ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡುತ್ತಿರುವುದರಿಂದ ಪಾರದರ್ಶಕವಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ
ವಚನಗಳು ಸಾರ್ವಕಾಲಿಕ ಸತ್ಯ
ಹರ ಮುನಿದರೆ ಗುರು ಕಾಯುವನು ಎಂಬಂತೆ ನಾವೆಲ್ಲರು ಬಸವ ತತ್ವಗಳನ್ನು ಪ್ರತಿ ಮನೆ ಮನೆಗಳಿಗೆ ರವಾನಿಸುವದರಿಂದ ಜಗತ್ತಿನಲ್ಲಿ ನಡೆಯುತ್ತಿರುವ ಅಂಧಕಾರಗಳನ್ನು ದೂರ ಮಾಡಲು ಸಾಧ್ಯವಾಗುತ್ತದೆ
ಸ್ಮಾರಕಗಳಿಂದ ಅನೇಕ ಸಂಗತಿಗಳ ಪರಿಚಯ
ಇಂದು ಸಾವಿರಾರು ಸ್ಮಾರಕಗಳಿರುವ ಕಾರಣ ಪ್ರವಾಸೋದ್ಯಮ ವಿಫುಲವಾಗಿ ಬೆಳೆದಿದೆ, ಶತಶತಮಾನಗಳಿಂದಲೂ ಸ್ಮಾರಕಗಳ ಉಪಯೋಗ ಸಾಧ್ಯವಾಗುತ್ತಿದೆ ಎಂದರು.
ವಿದ್ಯಾರ್ಥಿನಿಯರು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು
ದ್ಯಾರ್ಥಿಗಳು ಕೀಳರಿಮೆ, ಹಿಂಜರಿಕೆ ಮನೋಭಾವ ಹೊಂದಬಾರದು
ತರಕಾರಿ ಸೇವನೆಯಿಂದ ರಕ್ತಹೀನತೆ ತಡೆಬಹುದು
ಗರ್ಭಾವ್ಯವಸ್ಥೆಯಲ್ಲಿ ಎಚ್.ಐ.ವಿ ಸೋಂಕು ಇರುವುದು ಪತ್ತೆಯಾದರೆ, ತಾಯಿಯಿಂದ ಮಗುವಿಗೆ ಎಚ್.ಐ.ವಿ ಹರಡುವುದನ್ನು ತಡೆಯಬಹುದು
ಸ್ವಾಭಿಮಾನದ ಸಂರಕ್ಷಣೆಗಾಗಿ ಜಾಗೃತಿ ಸಮಾವೇಶ
ಕಾಂತರಾಜ ವರದಿ ಸ್ವೀಕರಿಸಿ ಅದರಲ್ಲಿನ ಅಂಶಗಳನ್ನು ಅನುಷ್ಠಾನ ಮಾಡಬೇಕು. ಕೇಂದ್ರ ಸರ್ಕಾರ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಮಾಡಬೇಕು.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 419
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved