• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಸಂಗಿ ಲಿಂಗರಾಜರ ಜೀವನ ಎಲ್ಲರಿಗೂ ಆದರ್ಶ
ಲಿಂಗರಾಜ ದೇಸಾಯಿ ಅವರು ಸಮಾಜಮುಖಿ ಕೆಲಸಗಳಿಗಾಗಿ ತಮ್ಮ ಸರ್ವಸ್ವ ತ್ಯಾಗ ಮಾಡಿದ್ದಾರೆ.
ಹಿರೇಬೇವನೂರ ಗ್ರಾಮಕ್ಕೆ ಹೆಚ್ಚುವರಿ ಬಸ್‌ ಓಡಿಸಲು ಮನವಿ
ಹಿರೇಬೇವನೂರ ಗ್ರಾಮದಲ್ಲಿ ಎರಡು ಪ್ರೌಢ ಶಾಲೆಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು ಇದ್ದು, ಶಾಲೆ, ಕಾಲೇಜುಗಳಿಗೆ ನೂರಾರು ವಿದ್ಯಾರ್ಥಿಗಳು ಬರುತ್ತಾರೆ. ವಿದ್ಯಾರ್ಥಿಗಳು ಬಸ್ಸಿನ ಸೌಕರ್ಯ ಇಲ್ಲದಕ್ಕಾಗಿ ನಡೆದುಕೊಂಡು ಗ್ರಾಮ ತಲುಪಬೇಕಾದ ಪರಿಸ್ಥಿತಿ ಇದೆ.
ಯಾವುದೇ ಕೆಲಸ ಮಾಡಲು ಕೌಶಲ್ಯ ಇರಬೇಕು
ಯಾವುದೇ ಕೆಲಸ ಮಾಡಲು ಕೌಶಲ್ಯ, ಜ್ಞಾನ, ಅನುಭವ, ಪರಿಣಿತ ಇರಬೇಕು. ಉನ್ನತ ಗುಣಮಟ್ಟದ ಜೀವನ ನಡೆಸಬೇಕು
ಹಿರೇರೂಗಿ ಶಾಲೆಗೆ ಬೇನೂರ ಎಸ್‌ಡಿಎಂಸಿ ಅಧ್ಯಕ್ಷ
ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಸುದರ್ಶನ ಬೇನೂರ ಮತ್ತು ಉಪಾಧ್ಯಕ್ಷರಾಗಿ ಪರಶುರಾಮ ಹೊಸಮನಿ ಆಯ್ಕೆಯಾಗಿದ್ದಾರೆ
೧೩ಕ್ಕೆ ಸಚಿವ ಶಿವಾನಂದ ಪಾಟೀಲರಿಗೆ ಮನವಿ
ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು.
ವೈದ್ಯರ ಸೇವೆ ಪ್ರಾಮಾಣಿಕವಾಗಿರಲಿ
ಹಣದಾಸೆಗೆ ಬಲಿಯಾಗದೇ ಪ್ರಾಮಾಣಿಕತನ ಸೇವೆ ನೀಡಿದರೆ ಆ ವೈದ್ಯರ ಹೆಸರು ಎಲ್ಲೆಡೆ ಪಸರಿಸಲಿದೆ
ಮನೆ ಮನೆಗೂ ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ವಿತರಣೆ
ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಸಮಯ ಸನ್ನಿಹಿತವಾಗಿದೆ.
ಲೋಕಸಭಾ ಮೀಸಲು ಕ್ಷೇತ್ರದ ಪ್ರಬಲ ಆಕಾಂಕ್ಷಿ: ಭೋವಿ
ಜನರ ಸೇವೆ ಮಾಡುವ ಮತ್ತು ಸರ್ವ ಸಮಾಜಗಳನ್ನು ಸಂಘಟಿಸಿ ಬಡವರ ದೀನ ದಲಿತರ ಹಿಂದುಳಿದ ವರ್ಗದವರ ಅವಕಾಶ ವಂಚಿತರ ದ್ವನಿ ಇಲ್ಲದೆ ಸಾಮಾನ್ಯ ಜನರ ಸಮಸ್ಯೆಗಳನ್ನು ಸಾಮಾನ್ಯ ಕಾರ್ಯಕರ್ತನಾಗಿ ಸೇವಕನಾಗಿ ಪ್ರತಿಯೊಂದು ಮನೆಯ ಮಗನಾಗಿ ಕೆಲಸ ಕಾರ್ಯಗಳನ್ನು ಮಾಡುತ್ತೇನೆ
ಜೆಜೆಎಂ ಯೋಜನೆಗೆ ಗ್ರಾಪಂ ಸಮುದಾಯ ವಂತಿಗೆ ರದ್ದು: ಸುನೀಲಗೌಡ
ವಂತಿಗೆ ರದ್ದಾಗಿದ್ದರಿಂದ ಗ್ರಾಪಂಗಳಿಗೆ ಹಣ ಉಳಿತಾಯವಾಗಲಿದ್ದು ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಹಿಂದುಳಿದ ಇಂಡಿಯನ್ನೇ ಜಿಲ್ಲೆಯಾಗಿ ಮಾಡಿ: ಮಹಿಬೂಬ ಅರಬ
ಕೂಡಲೇ ಇಂಡಿ ಜಿಲ್ಲೆಯಾದರೆ ಯಾವುದೇ ಒಂದು ವಿಧದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮಹಿಬೂಬ ಅರಬ ಆಗ್ರಹಿಸಿದರು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 419
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved