• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾರಾಗುವರು ವಿಜಯಪುರ ಪಾಲಿಕೆ ಮೇಯರ್, ಉಪಮೇಯರ್‌?
ವಿಜಯಪುರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್‌ಗೆ ಪಾಲಾಗುವುದು ಮೇಲ್ನೋಟಕ್ಕೆ ಪಕ್ಕಾ ಆಗಿದೆ. ಆದರೂ, ತೆರೆಮರೆಯಲ್ಲಿ ಬಿಜೆಪಿ ರಣತಂತ್ರ ನಡೆಸುತ್ತಿದೆ. ಇದೆಲ್ಲದರ ನಡುವೆ ಯಾರೇ ಮೇಯರ್ ಹುದ್ದೆ ಅಲಂಕರಿಸಲು ಪಕ್ಷೇತರರ ಬೆಂಬಲ ಮಾತ್ರ ಅಗತ್ಯವಾಗಿದೆ.
12ರಿಂದ ಸಿದ್ದೇಶ್ವರ ಸಂಕ್ರಮಣ ಜಾತ್ರೆ ಮಹೋತ್ಸವ
೧೨ ರಿಂದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಂದಿ ಧ್ವಜ ಹಾಗೂ ಗೋಮಾತೆಯ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರಕಲಿದೆ. ಅಂದು ದೇವಾಲಯದಿಂದ ನಂದಿ ಧ್ವಜ ಹಾಗೂ ಗೋಮಾತೆ ಮೆರವಣಿಗೆ ಆರಂಭವಾಗಲಿದೆ.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಗಡಿನಾಡ ಕನ್ನಡಿಗರ ಹಕ್ಕುಗಳ ರಕ್ಷಣೆಯಾಗಲಿ
ಬಬಲೇಶ್ವರ ತಾಲೂಕಿನಲ್ಲಿ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ಯುವಕರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಗಡಿನಾಡ ಯುವಕರಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಮಾಡುತ್ತಿದ್ದಾರೆ.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಉಪನ್ಯಾಸಕರು ನಿರಂತರ ಓದುವ ಹವ್ಯಾಸ ಬೆಳೆಸಿಕೊಳ್ಳಿ
ಉಪನ್ಯಾಸಕರು ನಿರಂತರವಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಎಲ್ಲ ವಿಷಯಗಳ ಜ್ಞಾನ ಹೊಂದಿರಬೇಕು, ದಿನಪತ್ರಿಕೆ ಹಾಗೂ ಸಾಧಕರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ.
ಸಣ್ಣ ಕಬ್ಬು ಕಟಾವಿಗೆ ನಕಾರ- ರೈತರಿಗೆ ಸಂಕಷ್ಟ
ಜಿಲ್ಲೆಯಲ್ಲಿ 9 ಸಕ್ಕರೆ ಕಾರ್ಖಾನೆ ಇವೆ. ಆದರೆ, ಇಲ್ಲಿನ ರೈತರ ಕಬ್ಬು ಸರಿಯಾಗಿ ಕಟಾವು ಆಗುತ್ತಿಲ್ಲ. ದೊಡ್ಡ ಪ್ರಮಾಣದಲ್ಲಿ ಬೆಳೆದ ಕಬ್ಬು ಮಾತ್ರ ಕಟಾವು ಆಗುತ್ತಿವೆ. ಇದರಿಂದ ರೈತರಿಗೆ ಸಂಕಷ್ಟ ಬಂದಿದೆ.
ದಾವಲಮಲಿಕ ಕಾರ್ಯ ಶ್ಲಾಘನೀಯ
ಕಾರಕೂರ- ಬಲದಿನ್ನಿ ಮುಖ್ಯ ರಸ್ತೆಯಲ್ಲಿ ದಾವಲಮಲಿಕ ಅನಾಥಾಶ್ರಮ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಮತ್ತು ಪಾಲಕರನ್ನು ಕಳೆದುಕೊಂಡ ಮಕ್ಕಳು ಅನಾಥರೆಂದು ಭಾವಿಸಬಾರದು ಎಂದು ಅವರು ಚಿಕ್ಕ ವಯಸ್ಸಿನಿಂದ ಈ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ
ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ
ಎಲ್ಲರೂ ಗ್ರಾಹಕ ಕಾನೂನು ಸೇವೆಗಳ ಅರಿವು ಹೊಂದಿರಬೇಕು. ಇಲಾಖೆಗಳು ಗ್ರಾಹಕರಿಗೆ ಕಾನೂನಿನ ಅರಿವು ಮೂಡಿಸಬೇಕು. ಖರೀದಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು.
ಎಲ್ಲರೂ ರಾಮ ಮಂದಿರ ಉದ್ಘಾಟನೆ ಸಂಭ್ರಮಿಸಿ
ಮಂತ್ರಾಕ್ಷತೆಯನ್ನು ಪಟ್ಟಣದಲ್ಲಿ ಸೋಮವಾರ ರಾಮಭಕ್ತರು ಪ್ರತಿ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ವಿತರಿಸಿ ಭಕ್ತಿಭಾವ ಮೆರೆದರು ಬೆಳಗ್ಗೆ ಪಟ್ಟಣದ ಶ್ರೀ ಶಾಂತೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಜೈ ಶ್ರೀರಾಮ ಘೋಷಣೆ ಮೊಳಗಿಸಿ, ಶ್ರೀ ರಾಮನ ಭಾವಚಿತ್ರ ಹಾಗೂ ಶ್ರೀ ರಾಮಮಂದಿರ ಕುರಿತು ವಿವರಣೆ ಉಳ್ಳ ಕರಪತ್ರ ಹಂಚಿಕೆ ಮಾಡಿದರು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 419
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved