• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿರುವುದು ಸರ್ಕಾರವಲ್ಲ, ನಾಟಕ ಕಂಪನಿ
ಜಿಲ್ಲೆಯಲ್ಲಿ ಈಗಾಗಲೇ ಎರಡು ಖಾಸಗಿ ಕಾಲೇಜುಗಳು ಇರುವುದರಿಂದ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಮಾಡದೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡಬೇಕು.
ವೀರಶೈವ, ಲಿಂಗಾಯತ ಒಂದಾಗಬೇಕೆಂದು ಜನ ಬಯಸ್ತಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ವೀರಶೈವ ಮತ್ತು ಲಿಂಗಾಯತ ಒಂದಾಗಬೇಕು ಎಂಬುದು ಒಂದು ನಿಲುವು, ಬೇರೆ ಬೇರೆಯಾಗಬೇಕು ಎಂಬುದು ಮತ್ತೊಂದು ನಿಲುವಿದೆ. ಆದರೆ, ಬಹುಪಾಲು ಜನರು ವೀರಶೈವ- ಲಿಂಗಾಯತ ಒಂದಾಗಬೇಕು ಎಂದು ಬಯಸುತ್ತಾರೆ. ಕೆಲವರು ಶಿಕ್ಷಣವಂತರು, ನಗರದ ಕೆಲವರು ಪ್ರತ್ಯೇಕವಾಗಿ ಹೋಗಬೇಕು ಎಂದು ಹೇಳುತ್ತಾರೆ ಬೆಂಗಳೂರಿನ ಗೂಳೂರಿನಲ್ಲಿನ ನಿಡುಮಾಮಿಡಿ ಸಂಸ್ಥಾನ ಮಠದ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಮನೆಗಳ ತೆರವು: ಬೀದಿಗೆ ಬಿದ್ದ ಕುಟುಂಬಗಳು
ಕನ್ನಡಪ್ರಭ ವಾರ್ತೆ ಸಿಂದಗಿ ಮನೆಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು 84 ಮನೆಗಳನ್ನು ತೆರವುಗೊಳಿಸಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ ಸ.ನಂ.842/2 ಪ್ರದೇಶದಲ್ಲಿ ವಾಸಿಸುವಂತೆ ಈ ಹಿಂದೆಯೇ ಪುರಸಭೆಯಿಂದ 84 ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ನೀಡಲಾಗಿತ್ತು.
ಅತಿಥಿ ಉಪನ್ಯಾಸಕರ ನೇಮಕ ಗೊಂದಲ ಬಗೆಹರಿಸಲು ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಉಂಟಾದ ಗೊಂದಲವನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಗಲಾಟೆ ಮಾಡಿದ ಮುಸ್ಲಿಂ ಗೂಂಡಾಗಳನ್ನು ಒದ್ದು ಒಳಗೆ ಹಾಕಿ
ಕನ್ನಡಪ್ರಭ ವಾರ್ತೆ ವಿಜಯಪುರ ಕೆಲವು ಮುಸಲ್ಮಾನರು, ದಾರಿ ತಪ್ಪಿದ ಹುಡುಗರು, ಮೈ ಬ್ರದರ್ಸ್ ಅನ್ನುವ ಕಥೆಯನ್ನು ಬಿಟ್ಟು, ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಹಾಗೂ ಪೊಲೀಸರ ಮೇಲೆ ಮಸೀದಿಯ ಮೇಲಿಂದ ಕಲ್ಲುಗಳಿಂದ ದಾಳಿ ಮಾಡಿದ ಮುಸಲ್ಮಾನ ಗೂಂಡಾಗಳನ್ನು ಒದ್ದು ಒಳಗೆ ಹಾಕಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ಪ್ರಿಯಕರನ ಜೊತೆ ಸೇರಿ ಪತಿ ಕೊಲೆಗೆ ಯತ್ನಿಸಿದ ಪತ್ನಿ!
ಕನ್ನಡಪ್ರಭ ವಾರ್ತೆ ಇಂಡಿ ಪ್ರಿಯಕರನೊಂದಿಗೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ಈ ಘಟನೆ ಸೆ.1 ರಂದೇ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಸುನಂದ ಬೀರಪ್ಪ ಪೂಜಾರಿ ಎಂಬಾಕೆ ತನ್ನ ಪತಿ ಕೊಲೆಗೆ ಯತ್ನಿಸಿದ್ದು, ಇದೀಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಒಂದು ತಿಂಗಳ ಕಾಲ ಶ್ರವಣ ಮಾಡಿದ ಪುರಾಣ-ಪ್ರವಚನಗಳಿಂದ ಪ್ರತಿಯೊಬ್ಬರೂ ಸತ್ವಯುತ ಜೀವನ ಸಾಗಿಸಬೇಕು. ಮನುಷ್ಯನಲ್ಲಿ ಭಕ್ತಿ ಮೂಡಿದರೆ ಅದು ಎಂದಿಗೂ ಕರಗುವುದಿಲ್ಲ. ಭಕ್ತಿಯಿಂದ ಮುಕ್ತಿ ಪಡೆಯಲು ಸಾಧ್ಯವಿದೆ ಎಂದು ಹರಸೂರ ಕಲ್ಮಠದ ಕರಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಮಾಜ ಬೆಳವಣಿಗೆಗೆ ಹೋರಾಟ ಅನಿವಾರ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಮಾಜದ ಮುಂಚೂಣಿಗೆ ಬಂದು ಗುರುತಿಸಿಕೊಳ್ಳಲು ಹೂಗಾರ ಬಂಧುಗಳು ಶೈಕ್ಷಣಿಕವಾಗಿ ಬೆಳೆದು ನಿಲ್ಲಬೇಕು ಎಂದು ಲೆಕ್ಕಪರಿಶೋಧಕರು ಮತ್ತು ತೆರಿಗೆ ಸಲಹೆಗಾರ ಪ್ರದೀಪ ಹೂಗಾರ ಹೇಳಿದರು.
ಹಳ್ಳಿಯಲ್ಲಿ ಹುಟ್ಟಿ ನಗರದಲ್ಲಿ ಬೆಳೆದದ್ದು ಸಾಧನೆ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಬಸವನಾಡಿನಲ್ಲಿ ಸಹಕಾರಿ ಚಳುವಳಿ ಅಭ್ಯುದಯ ಸಾಧಿಸಿರುವುದು ಹೆಮ್ಮೆಯ ವಿಚಾರ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.‌
ನಿತ್ಯದ ಸಣ್ಣ ಪ್ರತಿಫಲಗಳಿಂದ ಬದುಕಲ್ಲಿ ಯಶಸ್ಸು
ಕನ್ನಡಪ್ರಭ ವಾರ್ತೆ ಇಂಡಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹಾಗೂ ಯಶವಂತರಾಯಗೌಡ ಪಾಟೀಲ ಫೌಂಡೇಷನ್‌ ಏರ್ಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಈ ಕಾರ್ಯಗಾರವನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಪರೀಕ್ಷೆ ಎದುರಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved