• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪಾಲನೆಯಲ್ಲಿ ಚನ್ನಮ್ಮ ರೋಲ್‌ ಮಾಡೆಲ್‌
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಧೀರ ಮಹಿಳೆ ಚನ್ನಮ್ಮ. ದೇಶದ ಜನ ತಾವಿರುವ ಪ್ರದೇಶದಲ್ಲಿ ಗೌರವದಿಂದ ಬದುಕಬೇಕಾದರೇ ಸ್ವಾತಂತ್ರ್ಯ ಬಹಳ ಮುಖ್ಯ ಎಂದು ಅವರು ಚೆನ್ನಾಗಿ ತಿಳಿದಿದ್ದರು. ಉತ್ತಮ ಆಡಳಿತಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರಾಗಿದ್ದರು. ಜೊತೆಗೆ ಪ್ರಜಾಪಾಲನೆಯಲ್ಲಿ ಇತರೆ ಮಹಾರಾಣಿಯರಿಗೆ ಅವರು ರೋಲ್ ಮಾಡೆಲ್ ಆಗಿದ್ದರು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ ಹೇಳಿದರು.
ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ತೀವ್ರ ವಿರೋಧ
ಸರ್ಕಾರದ ಮಟ್ಟದಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಹುನ್ನಾರ ನಡೆದಿದೆ.
ರಾಮಾಯಣ ಭಾರತೀಯರು ಹೆಮ್ಮೆಪಡುವ ಶ್ರೇಷ್ಠ ಕೃತಿ
ಭಾರತದ ಎರಡು ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಇಡೀ ವಿಶ್ವಕ್ಕೆ ಶ್ರೇಷ್ಠ ಸಂದೇಶ ನೀಡುವ ಮೂಲಕ ಮಾದರಿಯಾಗಿ ನಿಂತಿವೆ.
ಚನ್ನಮ್ಮಳ ಸಾಹಸ ಮುಂದಿನ ಪೀಳಿಗೆಗೆ ತಿಳಿಸಿಕೊಡಿ
ಬಲಿಷ್ಠ ಬ್ರಿಟಿಷ್ ಸೈನ್ಯದ ವಿರುದ್ಧ ಯುದ್ದ ಕಹಳೆ ಸಾರಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮರ ಜೀವನಾದರ್ಶ ಮಹಿಳೆಯರಿಗೆ ಸ್ಫೂರ್ತಿ
ಕಾಂಗ್ರೆಸ್ ಹುಳಿ ಹಿಂಡುವ ಕೆಲಸ ಬಂದ್ ಮಾಡಲಿ
ಎಂ.ಬಿ.ಪಾಟೀಲರೇ ತಾವು ಸಿಎಂ ಆಗುವ ಕನಸಿನಿಂದ ಹಿಂದೂಗಳ ಇಬ್ಭಾಗ ಮಾಡಬೇಡಿ. ನೀವು ಸಿಎಂ ಆಗುವುದಾರೆ ನವೆಂಬರ್‌ ಕ್ರಾಂತಿಯೊಳಗೆ ಸಿಎಂ ಆಗಿ.
ನಿರಾಶ್ರಿತ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಿ
ಮನೆ ಕಳೆದುಕೊಂಡವರಿಗೆ ಅವರ ಬೇಡಿಕೆಯಂತೆ ಸೂಕ್ತ ಪರಿಹಾರಧನ ಹಾಗೂ ಮನೆಗಳನ್ನು ನೀಡುವ ಲಿಖಿತ ಭರವಸೆ ನೀಡಿದರೆ ನಾವು ಧರಣಿ ಹಿಂಪಡೆಯುತ್ತೇವೆ
ಮಾರುಕಟ್ಟೆಯಲ್ಲಿ ಅಲಂಕಾರಿಕ ವಸ್ತುಗಳದ್ದೇ ಭರಾಟೆ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿವೃಷ್ಠಿ, ಅನಾವೃಷ್ಠಿಗಳ ಮಧ್ಯೆಯೂ ಸಹ ಜಿಲ್ಲೆಯ ಜನತೆ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದಲೇ ಆಚರಿಸುತ್ತಿದ್ಧಾರೆ. ನಿತ್ಯ ಬೆಳಗ್ಗೆ ಹಾಗೂ ಸಂಜೆ ಗೃಹಿಣಿಯರೆಲ್ಲ ಮನೆಗಳ ಮುಂದೆ ಸಾಲುಸಾಲು ದೀಪಗಳ ಅಲಂಕಾರ ಹಾಗೂ ಅಂಗಡಿಗಳ ಮೇಲೆಲ್ಲ ಕಲರ್‌ಫುಲ್ ಬೆಳಕಿನ ಚಿತ್ತಾರದ ಲೈಟಿಂಗ್‌ಗಳ ಮೂಲಕ ಅಲಂಕರಿಸಿ ಹಬ್ಬದ ಆಚರಣೆಗೆ ಕಳೆ ನೀಡುತ್ತಿದ್ದಾರೆ.
ಅಪಘಾತ ಸಂದರ್ಭ ಪ್ರಥಮ ಚಿಕಿತ್ಸಾ ಕ್ರಮ ಅನುಸರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ವಿಶ್ವ ಆಘಾತ ದಿನ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಮುಂದುವರೆದ ಆಘಾತ ಜೀವನ ಆಸರೆ ಮತ್ತು ಹೃದಯ ಶ್ವಾಸಕೋಶಗಳ ಪುನರುಜ್ಜೀವನ ತರಬೇತಿ ಶಿಬಿರ ನಡೆಯಿತು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಈ ತರಬೇತಿ ಶಿಬಿರದಲ್ಲಿ ಜಿಲ್ಲಾ ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ ನೀಡಲಾಯಿತು.
ಭಂಡಾರದೊಡೆಯ ಮಾಳಿಂಗರಾಯನ ಅದ್ಧೂರಿ ಜಾತ್ರೆ
ಕನ್ನಡಪ್ರಭ ವಾರ್ತೆ ಚಡಚಣ ಹಾಲುಮತ ಸಮಾಜದ ಕಾಶಿ ಎಂದೇ ಖ್ಯಾತಿಯಾಗಿರುವ ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ಹುಲಜಂತಿ ಮಾಳಿಂಗರಾಯನ ಜಾತ್ರೆ ನಿಮಿತ್ತ ಸೋಮವಾರ ಭಕ್ತಸಾಗರವೇ ಹರಿದು ಬಂದಿತ್ತು. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಹುಲಜಂತಿ ಗ್ರಾಮದಲ್ಲಿ 14ನೇ ಶತಮಾನದಲ್ಲಿ ಬಾಳಿ ಬದುಕಿ ಹಲವು ಪವಾಡ ಮಾಡಿ ಜನಮಾನಸದಲ್ಲಿ ಉಳಿದಿರುವ ಪವಾಡ ಪುರುಷ ಮಾಳಿಂಗರಾಯನ ದೇವಾಲಯಕ್ಕೆ ಸಾಕ್ಷಾತ್, ಪರಶಿವನೇ ದೀಪಾವಳಿ ಅಮಾವಾಸ್ಯೆ ರಾತ್ರಿ ಮುಂಡಾಸು ಸುತ್ತುತ್ತಾನೆ ಎಂಬುದು ಭಕ್ತರ ನಂಬಿಕೆ.
ಸಂಕಟದ ಮಧ್ಯೆ ದೀಪಾವಳಿ ಸಂಭ್ರಮ ಜೋರು
ಕನ್ನಡಪ್ರಭ ವಾರ್ತೆ ಇಂಡಿ ನಾಡಿನಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಜೋರಾಗಿದೆ. ರಾಜ್ಯದ ಗಡಿಯಂಚಿನ ಪ್ರದೇಶ ಇಂಡಿ ತಾಲೂಕಿನಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹ ಹಾಗೂ ಮಳೆಯಿಂದಾದ ಸಂಕಷ್ಟವನ್ನು ಮರೆದು ಜನರು ಹಬ್ಬವನ್ನು ಸಡಗರದಿಂದ ಆಚರಣೆ ಮಾಡುತ್ತಿದ್ದಾರೆ. ಹಬ್ಬದ ಖರೀದಿಯೂ ಕೂಡ ಜೋರಾಗಿದ್ದು, ಎಲ್ಲೆಡೆ ಮಾರುಕಟ್ಟೆಗಳು, ವಾಹನಗಳ ಶೋ ರೂಂ, ಆಭರಣ ಮಳಿಗೆಗಳು, ಅಲಂಕಾರಿಕ ಸಾಮಗ್ರಿಗಳು ಅಂಗಡಿ, ಪಟಾಕಿಗಳ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 418
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved