ಬಿಸಿಲಿನಲ್ಲಿ ಬಸವಳಿಯುತ್ತಿರುವ ಪ್ರಯಾಣಿಕರುಮಹಾರಾಷ್ಟ್ರ -ಕರ್ನಾಟಕವನ್ನು ಸಂಪರ್ಕಿಸುವ ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೇಲಿರುವುದೇ ಧೂಳಖೇಡ ಗ್ರಾಮ. ಬೇಸಿಗೆ, ಮಳೆಗಾಲ ಬಂದರೆ ಪ್ರಯಾಣಿಕರು ನೆರಳಿಗೆ ಹುಡುಕಬೇಕಿದೆ. ಇಲ್ಲ ಆಶ್ರಯವೇ ಇಲ್ಲ. ಕಾರಣ ಧೂಳಖೇಡಕ್ಕೆ ಬಸ್ ತಂಗುದಾಣವೇ ಇಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿ ನಿಂತು ಬಸ್ಗಳಿಗೆ ಪ್ರಯಾಣಿಕರು ನಿತ್ಯ ಕಾಯಬೇಕಿದೆ.ಇಂಡಿ,