• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿ, ಪ್ರವಾಹ ಹಾನಿಗೆ ತುರ್ತು ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿವೃಷ್ಟಿ-ಪ್ರವಾಹದಿಂದ ಉಂಟಾಗುವ ಮನೆ ಹಾನಿ, ಜನ-ಜಾನುವಾರುಗಳ ಹಾನಿಗೆ ನಿಗದಿತ ಅವಧಿಯಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.
ಬಸವೇಶ್ವರ ಜಾತ್ರೆಗೆ ಮಹಿಳೆಯರ ರೊಟ್ಟಿ ಸೇವೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರೆಯ ದಾಸೋಹಕ್ಕೆ ಪಟ್ಟಣದ ವಿವಿಧ ಏರಿಯಾಗಳ ಮಹಿಳೆಯರು ತಮ್ಮ ಮನೆಯಿಂದ ರೊಟ್ಟಿ ಬುತ್ತಿಗಳನ್ನು ತಂದು ನೀಡುತ್ತಿದ್ದಾರೆ. ಜಿಟಿ ಜಿಟಿ ಮಳೆಯನ್ನು ಲೆಕ್ಕಿಸದೇ ಶನಿವಾರ ಸಂಜೆ ವಿರಕ್ತಮಠದಿಂದ ಮೆರವಣಿಗೆ ಮೂಲಕ ದೇವಸ್ಥಾನದ ದಾಸೋಹ ಭವನಕ್ಕೆ ಆಗಮಿಸಿದ ಮಹಿಳೆಯರು ಸೇವೆ ಅರ್ಪಿಸಿದರು.
ಪ್ರತಿಭೆ ಜನ್ಮದಿಂದ, ಪಾಂಡಿತ್ಯ ಅಧ್ಯಯನದಿಂದ ದಕ್ಕಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭೆ ಎನ್ನುವುದು ಜನ್ಮದಿಂದ ಬಂದ ಗುಣ. ಪಾಂಡಿತ್ಯ ಎನ್ನುವುದು ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರಾಪ್ತಿಯಾಗುವಂತಹದ್ದು ಎಂದು ಬಿಎಲ್‌ಡಿಇ ಸಂಸ್ಥೆಯ ಉಪಾಧ್ಯಕ್ಷ ಜಿ.ಕೆ.ಪಾಟೀಲ ಹೇಳಿದರು.
ಪ್ರೀತಿ, ರಕ್ಷಣೆಯ ಪ್ರತೀಕ ರಕ್ಷಾ ಬಂಧನ
ವಿಜಯಪುರ: ಸಹೋದರ ಮತ್ತು ಸಹೋದರಿಯರ ಪ್ರೀತಿ ಮತ್ತು ರಕ್ಷಣೆಯ ಪ್ರತೀಕವೇ ರಕ್ಷಾಬಂಧನ ಎಂದು ಎ.ಎಚ್.ಕೊಳಮಲಿ ಹೇಳಿದರು. ನಗರದ ಕನಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಕ್ಲಾಸ್‌ನಲ್ಲಿ ಆಚರಿಸಿದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.
ಬಿಜೆಪಿ ಬೆಂಬಲಿಗನ ಮನೆಯಲ್ಲಿ 80 ಮತದಾರರ ವಿಳಾಸ
ಕನ್ನಡಪ್ರಭ ವಾರ್ತೆ ವಿಜಯಪುರ ಮತದಾರರ ಪಟ್ಟಿಯಲ್ಲಿನ ಗೋಲ್ಮಾಲ್ ಕುರಿತು ರಾಹುಲ್‌ ಗಾಂಧಿ ಅವರು ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. 10 ಬೈ 10 ಅಡಿ ಮನೆಯಲ್ಲಿ 80 ಮತದಾರರ ವಿಳಾಸವಿದೆ. ಅದರ ಮಾಲೀಕ ಬಿಜೆಪಿ ಬೆಂಬಲಿಗ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಯಶವಂತರಾಯಗೌಡರ ಪರಿಸರ ಕಾಳಜಿ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ಇಂಡಿ ಒಂದು ಕಡೆ ಅಧ್ಯಾತ್ಮ, ಶರಣ ತತ್ವ, ಇನ್ನೊಂದು ಕಡೆ ಪರಿಸರ ಸಂರಕ್ಷಣೆ, ಬೆಳವಣಿಗೆಗೆ ಶ್ರಮಿಸುತ್ತಿರುವ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಪರಿಸರ ಕಾಳಜಿ ಮೆಚ್ಚುವಂತದ್ದು ಎಂದು ತಾಳಿಕೋಟೆಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ಶ್ರೀಗಳು ಹೇಳಿದರು.
ನಮ್ಮ ಸಂಸ್ಕೃತಿ ಜಗತ್ತಿಗೆ ಮಾದರಿ: ವಿಶ್ವಪ್ರಭು ಶ್ರೀ
ಕನ್ನಡಪ್ರಭ ವಾರ್ತೆ ಸಿಂದಗಿ ನಮ್ಮ ಸಾಂಸ್ಕೃತಿಕ ದೇಶದಲ್ಲಿ ಹಬ್ಬಗಳ ಆಚರಣೆಗೆ ಅದರದ್ದೇ ಆದ ವಿಶೇಷ ಹಿನ್ನಲೆಗಳನ್ನು ಹೊಂದಿವೆ. ನಮ್ಮ ಭಾರತೀಯ ಸಂಸ್ಕೃತಿ ಜಗತ್ತಿಗೆ ಮಾದರಿಯಾಗಿದೆ ಎಂದು ಸಾರಂಗಮಠದ ಉತ್ತರಾಧಿಕಾರಿಗಳಾದ ಡಾ.ವಿಶ್ವ ಪ್ರಭುದೇವ ಶಿವಾಚಾರ್ಯರು ಹೇಳಿದರು.
ಡೋಣಿ ನದಿಯ ಪ್ರವಾಹ ಏರಿಳಿತ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿಯಲ್ಲಿ ಪ್ರವಾಹದ ಏರಿಳಿತ ಮುಂದುವರೆದಿದ್ದು, ವಿಜಯಪುರ ಮಾರ್ಗದ ರಾಜ್ಯ ಹೆದ್ದಾರಿಯ ಸಂಚಾರ ಇನ್ನು ಸ್ಥಗಿತಗೊಂಡಿದೆ. ಡೋಣಿ ನದಿಯ ಪ್ರವಾಹದಿಂದ ನೂರಾರು ಎಕರೆ ಕೃಷಿ, ತೋಟಗಾರಿಕೆ ಭೂಮಿ ಜಲಾವೃತವಾಗಿದ್ದು, ಅಪಾರ ಹಾನಿ ಸಂಭವಿಸಿದೆ. ಇದೀಗ ತಾಲೂಕಾಡಳಿತದ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.
ಐತಿಹಾಸಿಕ ಬಸವೇಶ್ವರ ಜಾತ್ರೆಗೆ ಭರದ ಸಿದ್ಧತೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರಾಮಹೋತ್ಸವ ಆ.೧೧ರಿಂದ ೧೫ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಯಶಸ್ವಿಗೆ ಸಾರ್ವಜನಿಕರು ಸೇರಿ ಎಲ್ಲ ಇಲಾಖೆಗಳು ಸಹಕಾರ ಅಗತ್ಯ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಜಾನಪದ ಕಲೆಗಳು ನಮ್ಮ ಪರಂಪರೆಯ ಪ್ರತೀಕ
ಕನ್ನಡಪ್ರಭ ವಾರ್ತೆ ಇಂಡಿ ಜಾನಪದ ಕಲೆಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅದು ನಮ್ಮ ಪರಂಪರೆಯ ಪ್ರತೀಕವಾಗಿದ್ದು, ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸುವುದು ಬಹಳ ಮುಖ್ಯವಾಗಿದೆ ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 420
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved