ಡೋಣಿ ನದಿಯ ಪ್ರವಾಹ ಏರಿಳಿತಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿಯಲ್ಲಿ ಪ್ರವಾಹದ ಏರಿಳಿತ ಮುಂದುವರೆದಿದ್ದು, ವಿಜಯಪುರ ಮಾರ್ಗದ ರಾಜ್ಯ ಹೆದ್ದಾರಿಯ ಸಂಚಾರ ಇನ್ನು ಸ್ಥಗಿತಗೊಂಡಿದೆ. ಡೋಣಿ ನದಿಯ ಪ್ರವಾಹದಿಂದ ನೂರಾರು ಎಕರೆ ಕೃಷಿ, ತೋಟಗಾರಿಕೆ ಭೂಮಿ ಜಲಾವೃತವಾಗಿದ್ದು, ಅಪಾರ ಹಾನಿ ಸಂಭವಿಸಿದೆ. ಇದೀಗ ತಾಲೂಕಾಡಳಿತದ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.