ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಸಿದ್ಧೇಶ್ವರರ ಶ್ರೀಗಳ ಭಾವಚಿತ್ರ ವಿತರಣೆ
ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಅವರು ಜ.೨ಕ್ಕೆ ಲಿಂಗೈಕ್ಯರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುವ ಮೂಲಕ ತಾವು ಗುರುನಮನ ಸಲ್ಲಿಸುತ್ತಿರುವುದಾಗಿ ವಿಜಯಪುರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು
ಸಾಲು ಸಾಲು ರಜೆಗೆ ಆಲಮಟ್ಟಿಯಲ್ಲಿ ರಶ್!
ಸಾಲು ಸಾಲು ರಜೆಗಳು ಬಂದಿದ್ದರಿಂದ ಆಲಮಟ್ಟಿಯಲ್ಲಿ 23, 24, 25ರಂದು ಕೇವಲ ಮೂರೇ ದಿನಗಳಲ್ಲಿ 44,000 ಪ್ರವಾಸಿಗರ ಆಗಸಿದ್ದಾರೆ.
ಐಐಎಸ್ಸಿಸಿಯಲ್ಲಿ ಡಾ.ಅಮಿತ ಮಿರ್ಜಿ ಸಂಶೋಧನಾ ಲೇಖನ ಮಂಡನೆ
ಬಬಲೇಶ್ವರ ತಾಲೂಕಿನ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಅಮಿತ ಮಿರ್ಜಿ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ)ಯಲ್ಲಿ ಸಂಶೋಧನೆ ಲೇಖನ ಮಂಡಿಸುವ ಮೂಲಕ ಗಮನ ಸೆಳೆದಿದ್ದಾರೆ.
ಸಮಾಜ ನಿರ್ಮಾಣಕ್ಕೆ ಯುವಜನತೆಗೆ ಸಿದ್ದೇಶ್ವರ ಶ್ರೀ ಪ್ರೇರಣೆ: ಚಕ್ರವರ್ತಿ ಸೂಲಿಬೆಲೆ
ವಿಜಯಪುರ: ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ ಸ್ವಚ್ಛತೆ-ಸಮಯ ಪಾಲನೆ-ವ್ಯಸನಮುಕ್ತಿ ವಿಷಯದ ಕುರಿತು ಹಮ್ಮಿಕೊಂಡಿದ್ದ 4ನೇ ಗೋಷ್ಠಿಯಲ್ಲಿ ಸ್ವಚ್ಛತೆ-ಸಮಯ ಪಾಲನೆ-ವ್ಯಸನಮುಕ್ತಿ ವಿಷಯದ ಕುರಿತು ಹಮ್ಮಿಕೊಂಡಿದ್ದ 4ನೇ ಗೋಷ್ಠಿಯಲ್ಲಿ ಖ್ಯಾತ ವಾಗ್ಮಿ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.
ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ
ಧರಣಿ ನಿರತರ ಉಪನ್ಯಾಸಕರ ಅಹವಾಲು ಆಲಿಸಿದ ನಗರ ಶಾಸಕ ಬಸನಗೌಡ ಪಾಟೀಲ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿದರು.
ರಸ್ತೆ ಮೇಲೆ ಒಳಚರಂಡಿ ನೀರು: ರಸ್ತೆ ಬಂದ್ ಮಾಡಿ ಪ್ರತಿಭಟನೆ
ರಸ್ತೆ ಮೇಲೆ ಒಳಚರಂಡಿ ನೀರು ಬಂದಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಪರಿಹರಿಸುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದ ನಾಗರಿಕರು
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭ
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
ಗುರುವಿಗಿಂತ ಹೆಚ್ಚಿನ ಸಾಧನೆ ಮಾಡಿದರೆ ಅದುವೇ ಗುರುಕಾಣಿಕೆ
1993 ಬ್ಯಾಚ್ ನ ಎಂಬಿಬಿಎಸ್ ಹಳೆಯ ವಿದ್ಯಾರ್ಥಿಗಳ 30ನೇ ವರ್ಷದ ಸ್ನೇಹ ಸಂಗಮ ಕಾರ್ಯಕ್ರಮ ನಡೆಯಿತು.
ಕರುನಾಡಿಗೆ ಗಾಂಧಿ ಹರ್ಡೇಕರ ಮಂಜಪ್ಪನವರ ಸೇವೆ ಅನನ್ಯ
ಕರುನಾಡಿಗೆ ಗಾಂಧಿ ಹರ್ಡೇಕರ ಮಂಜಪ್ಪನವರ ಸೇವೆ ಅನನ್ಯ ಎಂದು ಗದಗಿನ ತೋಂಟದಾರ್ಯ ಮಠದ ಆಡಳಿತಾಧಿಕಾರಿ ಪ್ರೊ.ಶಿವಾನಂದ ಪಟ್ಟಣಶೆಟ್ಟರ ಅಭಿಪ್ರಾಯಪಟ್ಟರು
ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಯುವಕನ ಹತ್ಯೆ
ಅನೈತಿಕ ಸಂಬಂಧ ಹೊಂದಿದ್ದಾನೆಂದು ತಿಳಿದು ವಿಜಯಪುರಕ್ಕೆ ಬಂದಿದ್ದ ಪುಣೆ ಮೂಲದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.
< previous
1
...
405
406
407
408
409
410
411
412
413
...
419
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್ಎಸ್ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ