ಆಲಮಟ್ಟಿ ಡ್ಯಾಂನಿಂದಾಗಿ ನೀರಿನ ಸಮಸ್ಯೆ ತಪ್ಪಿದೆಕನ್ನಡಪ್ರಭ ವಾರ್ತೆ ಇಂಡಿ ಇಂಡಿ, ಚಡಚಣ, ಸಿಂದಗಿ, ಆಲಮೇಲ ತಾಲೂಕುಗಳು ನೀರಾವರಿ ವಂಚಿತ ಪ್ರದೇಶಗಳಾಗಿದ್ದು, ಈ ಹಿಂದೆ ಕುಡಿಯುವ ನೀರಿಗಾಗಿ ಟ್ಯಾಂಕರ್ ಮೂಲಕ ನೀರು ಪೊರೈಸುವ ಪರಿಸ್ಥಿತಿ ಇತ್ತು. ಇಂದು ಅಲ್ಪಮಟ್ಟಿಗೆ ಆಲಮಟ್ಟಿ ಅಣೆಕಟ್ಟಿಯಿಂದ ಕಾಲುವೆ ನೀರು ಬರುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.