• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಜ್ಯೋತಿ ಬಸವೇಶ್ವರ ನಮ್ಮ ದಾರಿದೀಪ
ಕನ್ನಡಪ್ರಭ ವಾರ್ತೆ ಇಂಡಿ ವೈಚಾರಿಕತೆ ತಳಹದಿಯ ಮೇಲೆ ಸಮಸಮಾಜ ನಿರ್ಮಾಣ ಮಾಡಿದ ಬಸವಣ್ಣನವರ ಆಚಾರ, ವಿಚಾರ, ತತ್ವಗಳನ್ನು ಅಳವಡಿಸಿಕೊಂಡು ಮಿರಗಿ ಗ್ರಾಮದಲ್ಲಿ ಬಸವಾಭಿಮಾನಿಗಳು ಬಸವಣ್ಣನವರ ಪುತ್ಥಳಿ ಅನಾವರಣಗೊಳಿಸಿದ್ದು ಶ್ಲಾಘನೀಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು
ಪಾಕ್‌ ದರಿದ್ರ ದೇಶ, ಅದಕ್ಕೆ ಬೇರೆ ಕೆಲಸವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಪೆಹಲ್ಗಾಮ್ ಘಟನೆಯನ್ನು ಖಂಡಿಸಬೇಕು. ಉಗ್ರರು ಮಾಡಿದ್ದು ಹೇಡಿತನದ ಕೃತ್ಯ, ಹುಡುಕಾಡಿ ಉಗ್ರರನ್ನು ಕೊಲ್ಲಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಆಕ್ರೋಶ ಹೊರಹಾಕಿದರು.
ಪಠ್ಯ ಶ್ರೇಷ್ಠವಾಗಿದ್ದರೆ ಕವಿಯೂ ಜೀವಂತ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜದ ಅಂಚಿಗೆ ತಳ್ಳಲಾಗಿದ್ದ ಮಹಿಳೆಯರು ಹಾಗೂ ರೈತರನ್ನು ಕೇಂದ್ರವನ್ನಾಗಿಟ್ಟುಕೊಂಡು ರಾಷ್ಟ್ರಕವಿ ಕುವೆಂಪು ರಚಿಸಿದ ಸಾಹಿತ್ಯ ಸರ್ವಶ್ರೇಷ್ಠವಾಗಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಹೇಳಿದರು.
ಉಗ್ರರ ಮಟ್ಟಹಾಕಲು ಕರವೇ ಸ್ವಾಭಿಮಾನಿ ಬಣ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರಪಹಲ್ಗಾಮನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧ ಹೀನ ಕೃತ್ಯವಾಗಿದೆ. ಇಂತಹ ಉಗ್ರರನ್ನು, ಹೇಡಿ ಭಯೋತ್ಪಾದಕರನ್ನು ಶಾಶ್ವತ ನಿರ್ಣಾಮ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ನಿರ್ವಹಣೆಯಿಲ್ಲದೆ ಕಳೆಗುಂದಿದ ನರ್ಸರಿ ಫಾರ್ಮ್
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿಒಂದು ಕಾಲದಲ್ಲಿ ಸಸ್ಯಕಾಶಿಯಂತೆ ಹಸಿರಿನಿಂದ ಕಂಗೊಳಿಸುತ್ತಿದ್ದ ಪಟ್ಟಣದ ತೋಟಗಾರಿಕಾ ಇಲಾಖೆಯ ನರ್ಸರಿ ಫಾರ್ಮ್ ಇದೀಗ ನೀರು, ನಿರ್ವಹಣೆ ಇಲ್ಲದೆ ಅನಾಥವಾಗಿದೆ.
ಬತ್ತಿದ ಕೆರೆಗಳಲ್ಲೀಗ ಜಲದ ಜೀವಕಳೆ
ಕನ್ನಡಪ್ರಭ ವಾರ್ತೆ ಇಂಡಿ ಜಿಲ್ಲೆಯ ಗಡಿಭಾಗದಲ್ಲಿ ಕೆರೆಗಳು ತುಂಬಿಕೊಂಡಿವೆ. ಹೀಗಾಗಿ, ಇದೀಗ ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಇದರಿಂದ ಜನರಲ್ಲಿ ಹರ್ಷ ಮೂಡಿದ್ದು, ಕೆರೆಗಳು ಈ ಬಾರಿ ಭರ್ತಿಯಾಗಿದ್ದೇ ವಿಶೇಷ. ತೀರಾ ಇತ್ತೀಚಿನವರೆಗೂ ಕೆರೆಗಳು ನೀರಿಲ್ಲದೇ ಭಣಗುಡುತ್ತಿದ್ದವು. ಜನ, ಜಾನುವಾರುಗಳು ಸಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿತ್ತು. ಸಾರ್ವಜನಿಕರು ಟ್ಯಾಂಕರ್ ನೀರಿಗೆ ಮೊರೆ ಹೋಗಬೇಕು ಎನ್ನುವಷ್ಟರಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಹಾಗೂ ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮುತುವರ್ಜಿ ವಹಿಸಿ ಇಂಡಿ ಹಾಗೂ ಚಡಚಣ ಭಾಗದ ಕೆರೆಗಳನ್ನು ತುಂಬಿಸಿದ್ದಾರೆ.
ಯತ್ನಾಳ ವಿರುದ್ಧ ಸ್ಪರ್ಧಿಸಿ ಬುದ್ಧಿ ಕಲಿಸುವೆ : ಶಿವಾನಂದ ಪಾಟೀಲ

 ಯತ್ನಾಳ ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ. ಒಮ್ಮೆ ಆತನ ವಿರುದ್ಧ ಸ್ಪರ್ಧೆ ಮಾಡಿ ಬುದ್ಧಿ ಕಲಿಸುವ ಇಚ್ಛೆ ಇದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ತಂತ್ರಜ್ಞಾನದಿಂದ ಮಾರುಕಟ್ಟೆ ಕ್ಷೇತ್ರದಲ್ಲಿ ಭಾರೀ ಬದಲಾವಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಾಗತಿಕವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ವ್ಯವಸ್ಥೆಯಿಂದ ಮಾರುಕಟ್ಟೆಯಲ್ಲಿ ಅಮೂಲಾಗ್ರ ಸುಧಾರಣೆಗಳು ಕಂಡು ಬಂದಿವೆ. ಈ ಮೂಲಕ ನೇರವಾಗಿ ಗ್ರಾಹಕರಿಗೆ ಅಗ್ಗದ ದರದಲ್ಲಿ ಉತ್ಕೃಷ್ಟ ಗುಣಮಟ್ಟದ ವಸ್ತು, ಉತ್ತಮ ವಿತರಣಾ ವ್ಯವಸ್ಥೆ ಮತ್ತು ಗ್ರಾಹಕ ಸಂತೃಪ್ತಿಯೊಂದಿಗೆ ಮಾರಾಟ ಮಾಡಲು ಇ-ಕಾಮರ್ಸ್‌ ಪ್ರಯೋಜನಕಾರಿಯಾಗಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಎಂ.ಎಸ್.ಖೊದ್ನಾಪೂರ ಹೇಳಿದರು.
ಯತ್ನಾಳ ಹೇಳಿಕೆ ಖಂಡಿಸಿ ಮುಸ್ಲಿಮರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಮುಸ್ಲಿಂ ಧರ್ಮ ಗುರು ಮೊಹ್ಮದ್ ಪೈಗಂಬರ್ ಅವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಂಟಿ ಆ್ಯಕ್ಷನ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಬಸವ ಜಯಂತಿ ಅರ್ಥಪೂರ್ಣ ಆಚರಣೆ ಸಂಕಲ್ಪ
ಕನ್ನಡಪ್ರಭ ವಾರ್ತೆ ವಿಜಯಪುರ ಈ ವರ್ಷವೂ ನಗರದಲ್ಲಿ ವಿಶ್ವಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ಸಂಕಲ್ಪ ಮಾಡಲಾಗಿದೆ. ವಿಜಯಪುರ ನಗರ ಬಸವ ಜಯಂತಿ ಉತ್ಸವ ಸಮಿತಿಯಿಂದ ಏ.29 ಹಾಗೂ 30 ರಂದು ಜರಗುವ ಬಸವಣ್ಣನವರ ಜಯಂತಿಯು ಅದ್ದೂರಿಯಾಗಿ ನಡೆಯುತ್ತದೆ ಎಂದು ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿಜಿ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved