• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯೇ ನಮ್ಮ ಉದ್ದೇಶ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಏಳಿಗೆಯೇ ನಮ್ಮ ಮೂಲ ಧ್ಯೇಯ. ಅದಕ್ಕೆ ಪೂರಕವಾಗಿ ಎಂದೆಂದಿಗೂ ಪೋಷಕರ ಸೂಕ್ತ ಸಲಹೆ, ಸೂಚನೆಗಳು ಸ್ವಾಗತಾರ್ಹ ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.
ಇಂದು ವಿದ್ಯಾಭ್ಯಾಸಕ್ಕಿಂತ ಸಂಸ್ಕಾರ ಮುಖ್ಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಇಂದಿನ ದಿನಗಳಲ್ಲಿ ವಿದ್ಯಾಭ್ಯಾಸ ಕಡಿಮೆಯಾದರೂ ಪರವಾಗಿಲ್ಲ, ಸಂಸ್ಕಾರ ನೀಡುವುದು ಬಹಳ ಮುಖ್ಯವಾಗಿದೆ ಎಂದು ಕೆರೂರು ಚರಂತಿಮಠದ ಡಾ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು.
ಸಮಸ್ಯೆಗಳ ಬಗ್ಗೆ ಕಾದಂಬರಿ ರಚಿಸಿ ಪ್ರಕಟಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಕಾಲಿನ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಸಾಹಿತ್ಯ, ಕಥೆ, ಕಾವ್ಯ ಮತ್ತು ಕಾದಂಬರಿ ರಚಿಸಿ ಪ್ರಕಟಿಸಿ ಸಮಾಜಕ್ಕೆ ನೀಡುವ ಕೆಲಸವನ್ನು ಸಾಹಿತ್ಯ ವಲಯ ಮಾಡಬೇಕಿದೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಕುಂ.ವೀರಭದ್ರಪ್ಪ ಆಶಯ ವ್ಯಕ್ತಪಡಿಸಿದರು.
ಶರಣರ ಸಂದೇಶ ಸಾರುವ ವೈಭವದ ರಥಯಾತ್ರೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರ ಸಂದೇಶ ಸಾರುವ ಉದ್ದೇಶದಿಂದ ಆರಂಭವಾಗಿರುವ ಅನುಭವ ಮಂಟಪ ವೈಭವ ರಥಯಾತ್ರೆಯೂ ವಿಜಯಪುರಕ್ಕೆ ಆಗಮಿಸಿದ್ದು, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಿಇಒ ರಿಷಿ ಆನಂದ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.
ಪಾಲಿಕೆ ಎಂಜಿನಿಯರ್ ಮೇಲೆ ಸ್ಥಳೀಯರ ಹಲ್ಲೆ
ಕನ್ನಡಪ್ರಭ ವಾರ್ತೆ ವಿಜಯಪುರ ಶೆಡ್‌ ಹಾಗೂ ಮನೆಯನ್ನು ತೆರವುಗೊಳಿಸಿಕೊಳ್ಳಿ ಎಂದು ಸೂಚನೆ ನೀಡಲು ಹೋಗಿದ್ದ ಮಹಾನಗರ ಪಾಲಿಕೆಯ ಕಿರಿಯ ಅಭಿಯಂತರರ ಮೇಲೆ ಮನೆಯವರು ಹಲ್ಲೆ ನಡೆಸಿದ ಬೆದರಿಕೆ ಹಾಕಿರುವ ಘಟನೆ ನಗರದ 34ನೇ ವಾರ್ಡ್‌ನಲ್ಲಿರುವ ಶಾಲಿಹುಸೇನ್ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆಯ ಕಿರಿಯ ಅಭಿಯಂತರರ ಚನ್ನಬಸಪ್ಪ ಅಮರಶೆಟ್ಟಿ ಮೇಲೆಯೇ ಹಲ್ಲೆ ನಡೆಸಲಾಗಿದೆ.
ಕೇಂದ್ರ ಸರ್ಕಾರದಿಂದ ಜನಸಾಮಾನ್ಯರ ಬದುಕು ದುರ್ಬಲ
ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸಿದೆ, ಬೆಲೆ ಏರಿಕೆಯ ಪ್ರಹಾರ ಮಾಡಿ ಜನಸಾಮಾನ್ಯನ ಜೇಬಿಗೆ ಹೊರೆ ಹಾಕಿದ್ದರಿಂದ ಬೆಳಗಾವಿಯಲ್ಲಿ ನಡೆಯಲಿರುವ ಸಂವಿಧಾನ ಬಚಾವೋ - ಮೆಹಂಗಾಯಿ ಹಠಾವೋ (ಸಂವಿಧಾನ ರಕ್ಷಿಸಿ - ಬೆಲೆ ಏರಿಕೆ ಕಡಿತಗೊಳಿಸಿ) ಎಂಬ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮನವಿ ಮಾಡಿದರು.
ಭಾರಿ ಗಾಳಿ, ಮಳೆಗೆ ಹಾರಿಹೋದ ಚಾವಣಿ
ದೇವರಹಿಪ್ಪರಗಿ: ತಾಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆ, ಗಾಳಿಗೆ 12 ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಹಾರಿ ಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವೃತ್ತಿ ಧರ್ಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ
ಕನ್ನಡಪ್ರಭ ವಾರ್ತೆ ಸಿಂದಗಿ ವೃತ್ತಿ ಧರ್ಮ ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಮಾಜಿ ಇನ್ನರ್ವಿಲ್ ಕ್ಲಬ್ ಅಧ್ಯಕ್ಷೆ ನಾಗರತ್ನ ಮನಗೂಳಿ ಅಭಿಪ್ರಾಯ ಪಟ್ಟರು. ಸಿಂದಗಿ ಪಟ್ಟಣದ ಓಂ ಶಾಂತಿ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ತಾಲೂಕು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ನಡೆದ ಆಶಾ ಕಾರ್ಯಕರ್ತೆಯರಿಗಾಗಿ ವೃತ್ತಿ ಕೌಶಲ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು ಸಮಾಜದ ಭರವಸೆಯ ಬೆಳಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲೆಯಲ್ಲಿನ 225 ಕಳ್ಳತನ ಪ್ರಕರಣಗಳು ಪತ್ತೆ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಒಂದು ವರ್ಷದಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದ ಕಳ್ಳತನ ಹಾಗೂ ದರೋಡೆ ಸೇರಿ ಒಟ್ಟು ಅಪರಾಧ ಪ್ರಕರಣಗಳಲ್ಲಿ ಬರೋಬ್ಬರಿ 225 ಪ್ರಕರಣಗಳನ್ನು ಬೇಧಿಸಿದ ಜಿಲ್ಲಾ ಪೊಲೀಸರು 345 ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಚಿನ್ನಾಭರಣ, ಬೆಳ್ಳಿ ಆಭರಣ, ನಗದು, ಕಾರುಗಳು, ಟಿಪ್ಪರ ಅಥವಾ ಭಾರೀ ವಾಹನ, ಟ್ರ್ಯಾಕ್ಟರ್, ಬೈಕ್‌ಗಳು ಸೇರಿ ₹ 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಅನುಭವ ಮಂಟಪದ ರಥಯಾತ್ರೆಗೆ ಸ್ವಾಗತ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಲ್ಲಿ ಏ.೨೯ ಮತ್ತು ೩೦ ರಂದು ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಅಂಗವಾಗಿ ೧೫ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ರಥಯಾತ್ರೆ ಬಸವ ಜನ್ಮಸ್ಥಳ ಬಸವನಬಾಗೇವಾಡಿಗೆ ಆಗಮಿಸಿದ್ದು, ಬಸವೇಶ್ವರ ವೃತ್ತದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved