• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲಿನಲ್ಲಿ ಬಸವಳಿಯುತ್ತಿರುವ ಪ್ರಯಾಣಿಕರು
ಮಹಾರಾಷ್ಟ್ರ -ಕರ್ನಾಟಕವನ್ನು ಸಂಪರ್ಕಿಸುವ ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೇಲಿರುವುದೇ ಧೂಳಖೇಡ ಗ್ರಾಮ. ಬೇಸಿಗೆ, ಮಳೆಗಾಲ ಬಂದರೆ ಪ್ರಯಾಣಿಕರು ನೆರಳಿಗೆ ಹುಡುಕಬೇಕಿದೆ. ಇಲ್ಲ ಆಶ್ರಯವೇ ಇಲ್ಲ. ಕಾರಣ ಧೂಳಖೇಡಕ್ಕೆ ಬಸ್‌ ತಂಗುದಾಣವೇ ಇಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿ ನಿಂತು ಬಸ್‌ಗಳಿಗೆ ಪ್ರಯಾಣಿಕರು ನಿತ್ಯ ಕಾಯಬೇಕಿದೆ.ಇಂಡಿ,
ಸರ್ಕಾರಿ ಗೌರವದೊಂದಿಗೆ ಯೋಧ ಶ್ರೀಶೈಲ ಅಂತ್ಯಕ್ರಿಯೆ
ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಸ್ ನಿಲ್ದಾಣ ಮುಂಭಾಗ ದೆಹಲಿಯಲ್ಲಿ ಗುರುವಾರ ಹೃದಯಾಘಾತದಿಂದ ಮರಣ ಹೊಂದಿದ್ದ ಯೋಧ ಶ್ರೀಶೈಲ ಯಮನಪ್ಪ ಹಿರೋಡಗಿ (೫೪) ಅವರ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ನೈತಿಕ ಹೊಣೆಹೊತ್ತು ಸಿಎಂ ಸ್ಥಾನದಿಂದ ಕೆಳಗಿಳಿಯಲಿ: ಜಿಗಜಿಣಗಿ
ನ್ಯಾ.ಸದಾಶಿವ ಆಯೋಗದ ವರದಿಯನ್ನು ಬದಿಗಿರಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತರಿಗೆ ನ್ಯಾಯ ಕೊಡಿಸುವ ನೈಜ ಇಚ್ಛಾಶಕ್ತಿ ಇಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.
ಜಿಐಎಸ್ ಆಧಾರಿತ ಮಹಾಯೋಜನೆ ಸಿದ್ಧಪಡಿಸಲು ಮಾಹಿತಿ ಕೊಡಿ
ವಿಜಯಪುರ ನಗರ ಸ್ಥಳೀಯ ಪ್ರದೇಶದಲ್ಲಿ ಕೈಗೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಯೋಜನೆ ತಯಾರಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತಲೂ ಮಿಗಿಲು
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತ ಮೇಲು. ಮಾನವೀಯ ಹಾಗೂ ನೈತಿಕ ಮೌಲ್ಯ ಒಳಗೊಂಡಿರುವ ಜಾನಪದ ಸಾಹಿತ್ಯ ರಚಿಸಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ
ಕೆರೆಗೆ ನೀರು ಬಂದು ಜನರ ಬೇಡಿಕೆ ಈಡೇರಿಕೆ
ರಾಂಪುರ ರಸ್ತೆಯ ಕಾಲುವೆ ಬಳಿ ₹೧.೩೦ ಕೋಟಿ ಮೊತ್ತದ ನೀರು ತುಂಬುವ ಕಾಮಗಾರಿ ಪ್ರಾರಂಭದ ಪೂಜೆಯನ್ನು ಶಾಸಕ ಅಶೋಕ ಮನಗೂಳಿ ನೆರವೇರಿಸಿದರು.
ಕೋಮುವಾದದ ಪರಿಣಾಮ ಬಡಜನರ ಮೇಲೆ, ಶ್ರೀಮಂತರ ಮೇಲಲ್ಲ
ಕೋಮುವಾದದ ಪರಿಣಾಮ ಬಡಜನರ ಮೇಲೆಯೇ ಬೀಳುತ್ತಿದೆ ಹೊರತು, ಶ್ರೀಮಂತರ ಮೇಲಲ್ಲ ಎಂದು ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಹೇಳಿದರು.
ಕಾಲು-ಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸಿಗೆ ಶ್ರಮಿಸಿ
7ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನ ಏ.26ರಿಂದ ಜೂ.4ರವರೆಗೆ ನಡೆಯಲಿದೆ. ಈ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಎಲ್ಲಾ ಪಶು ವೈದ್ಯಾಧಿಕಾರಿಗಳು ಶ್ರಮವಹಿಸಬೇಕು
ಕೇಂದ್ರ ಬಿಜೆಪಿ ಸರ್ಕಾರ ನಡೆ ಖಂಡಿಸಿ ಪ್ರತಿಭಟನೆ
ನ್ಯಾಷಿನಲ್ ಹೆರಾಲ್ಡ್‌ ಪ್ರಕರಣ ಕೇವಲ ಕಾನೂನು ಪ್ರಕ್ರಿಯೆ ಅಲ್ಲ, ಬಿಜೆಪಿಯ ಸೇಡಿನ ರಾಜಕಾರಣವಾಗಿ ಮಾರ್ಪಟ್ಟಿದೆ.
ಜಗದ್ಗುರುಗಳ ನಿರ್ಣಯಕ್ಕೆ ಸಮಾಜ ಬದ್ಧ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಸಮಾಜಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಜಗದ್ಗುರುಗಳು ಕೈಗೊಳ್ಳು ಪ್ರತಿನಿರ್ಣಯಕ್ಕೂ ಪಂಚಮಸಾಲಿ ಸಮಾಜ ಬದ್ದವಾಗಿದೆ ಎಂದು ಸಮಾಜದ ಮುಖಂಡ ಕಾಶಿನಾಥ ಮುರಾಳ ಸ್ಪಷ್ಟಪಡಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved