ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ನಿಷ್ಕಾಳಜಿಯಿಂದ ಮುಂದಿದೆ ಅಪಾಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಭೂಮಿಯ ತಾಪಮಾನ ವರ್ಷದಿಂದ ವರ್ಷಕ್ಕೆ ಏರುತ್ತಿದ್ದರೂ ನಾವು ಪ್ರಕೃತಿ, ಭೂಮಂಡಲದ ಕುರಿತು ಯೋಚನೆ ಮಾಡುತ್ತಿಲ್ಲ. ಈ ನಿಷ್ಕಾಳಜಿ ಹೀಗೆಯೇ ಮುಂದುವರಿದರೆ ಭೂಮಿ ಕೆಲವು ವರ್ಷಗಳಲ್ಲಿ ಬೆಂಕಿಯ ಉಂಡೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪ್ರಶಾಂತ ಗಾಣಿಗೇರ ಕಳವಳ ವ್ಯಕ್ತಪಡಿಸಿದರು.
ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡೋಣ
ಮನೆ, ಕಚೇರಿ, ಓಣಿ, ಊರುಗಳಲ್ಲೆಲ್ಲ ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಟ್ಟು, ಮರಗಳಾಗಿ ಬೆಳೆಸುವ ಜವಾಬ್ದಾರಿ ನಿಭಾಯಿಸಬೇಕಿದೆ.
ಗಿಡ ನೆಟ್ಟರೆ ಸಾಲದು, ಸಂರಕ್ಷಿಸಬೇಕು
ಕೇವಲ ಗಿಡ ನೆಟ್ಟರೆ ಸಾಲದು, ಶಾಲಾ ಮಕ್ಕಳು ಅವುಗಳನ್ನು ಸಂರಕ್ಷಿಸಿ ಮರವಾಗಿ ಬೆಳೆಸಬೇಕು. ಜೊತೆಗೆ ತಮ್ಮ ಪೋಷಕರಲ್ಲೂ ಪರಿಸರ ಜಾಗೃತಿ ಮೂಡಿಸಬೇಕು.
ಬದುಕಿಗೆ ಸಹಕರಿಸುವ ಪರಿಸರಕ್ಕೆ ಅಭಿಮಾನಿಯಾಗಿ
ಒಬ್ಬರ ಅಭಿಮಾನಿ ಆಗುವುದಕ್ಕಿಂತ ಪರಿಸರದ ಅಭಿಮಾನಿಯಾಗಬೇಕು. ಪರಿಸರ ಪ್ರೇಮಿಯಾಗಬೇಕು
ಖಾಲಿ ಸ್ಥಳಗಳಲ್ಲಿ ಗಿಡ ಬೆಳೆಸುವ ಕಾಯಕವಾಗಲಿ
ಇಂದು ದೇಶದ ದೊಡ್ಡ ದೊಡ್ಡ ನಗರಗಳು ಕಾಂಕ್ರಿಟ್ ಕಾಡುಗಳಾಗಿ ಬೆಳೆಯುತ್ತಿವೆಯೇ ಹೊರತು ಆರೋಗ್ಯಕರ ನಗರಗಳಾಗಿ ನಿರ್ಮಾಣವಾಗುತ್ತಿಲ್ಲ
ರಂಭಾಪುರಿ ಶ್ರೀಗಳ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ಶ್ರೀ ಜಡಿಮಠದ ಜಡಿಸಿದ್ದೇಶ್ವರ ಶಿವಾಚಾರ್ಯರ ಪಟ್ಟಾಭಿಷೇಕದ ರಜತ ಮಹೋತ್ಸವ ನಿಮಿತ್ತ ಬುಧವಾರ ಶ್ರೀಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ಅವರ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನಡೆಯಿತು.
ಬಾಲ್ಯವಿವಾಹ, ಪೋಕ್ಸೊ ಬಗ್ಗೆ ಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.
ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ತೆರೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಗ್ರಾಮ ದೇವತೆ ಜಾತ್ರೆ ಕಳೆದ ಐದು ದಿನಗಳಿಂದ ಬಹಳ ಸಡಗರ, ಸಂಭ್ರಮದಿಂದ ಜರುಗಿತು. ಗ್ರಾಮ ದೇವತೆಯನ್ನು ಕುಂಬಾರ ಓಣಿಯ ದೇವಸ್ಥಾನಕ್ಕೆ ಹಾಗೂ ಸಹೋದರಿ ಶಾರದಾ ದೇವಿಯ ಮೂರ್ತಿಯನ್ನು ಹೊರಪೇಟಗಲ್ಲಿಯ ದೇವಸ್ಥಾನದ ಮೂಲ ಸ್ಥಳಕ್ಕೆ ಕರೆದೊಯ್ದು ಪ್ರತಿಷ್ಠಾಪಿಸುವ ಮೂಲಕ ಭಾವೈಕ್ಯತೆಯ ಜಾತ್ರೆಗೆ ಮಂಗಳವಾರ ತಡರಾತ್ರಿ ಅದ್ಧೂರಿಯಾಗಿ ತೆರೆಕಂಡಿತು.
ವೃದ್ಧರ ಕಡೆಗಣನೆ ಆತಂಕದ ವಿಷಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿದ್ಯಾವಂತ ಮಹಿಳೆಯರು ಕುಟುಂಬದ ವೃದ್ಧರನ್ನು ಕಡೆಗಣಿಸುತ್ತಿರುವುದು ಅತ್ಯಂತ ಆತಂಕದ ವಿಷಯ. ಮಹಿಳೆಯರು ಜಂಟಿ ಕುಟುಂಬದೊಂದಿಗೆ ಪ್ರೀತಿ ಮಮತೆಯಿಂದ ಬದುಕಬೇಕು. ಕುಟುಂಬದಲ್ಲಿ ಸಾಮರಸ್ಯ ವಾತಾವರಣ ಸೃಷ್ಟಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶ್ವಾಸಕ್ಕೆ ಧಕ್ಕೆ ಬರದಂತೆ ಕೆಲಸ ಮಾಡುವೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಕ್ಷೇತ್ರದ ಜನರು ನನ್ನ ಮೇಲೆ ವಿಸ್ವಾಸವಿಟ್ಟು ಶಾಸಕನನ್ನಾಗಿ ಆಯ್ಕೆ ಮಾಡಿಕಳುಹಿಸಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೆಲಸ ಮಾಡುವೆ. ಯಾವ ಊರಿಗೆ ಏನು ಅವಶ್ಯವಾಗಿದೆಯೋ ಅದನ್ನು ಇಡೇರಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಭರವಸೆ ನೀಡಿದರು.
< previous
1
...
44
45
46
47
48
49
50
51
52
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ