• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ಜಾರಿಗೆ ಸಿಎಂ ಸ್ಪಷ್ಟ ನಿಲುವು ಪ್ರದರ್ಶಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂತರಾಜು ವರದಿ ಜಾರಿಗೆ ತರಬೇಕು ಎಂದು ಅಹಿಂದ ವರ್ಗದಿಂದ ಸರ್ಕಾರಕ್ಕೆ ಒತ್ತಾಯ ಮಾಡಲಾಗಿತ್ತು ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.17 ರಂದು ಸುಧೀರ್ಘ ಚರ್ಚೆ ಮಾಡಲಾಗುವುದು ಎಂದು ಸಿಎಂ ಭರವಸೆ ಕೊಟ್ಟಿದ್ದಾರೆ. ಸಲ್ಲಿಕೆಯಾದ ವರದಿಯಲ್ಲಿ ಯಾವುದೇ ಲೋಪವಾಗಿಲ್ಲ. ಲೋಪವಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡುತ್ತೇವೆ ಎಂದು ಸಿಎಂ ಹೇಳಿದ್ದಾರೆ
ಅಂಬೇಡ್ಕರ್‌ ಹೋರಾಟ ಸ್ಮರಿಸಿ ಮುನ್ನಡೆಯಿರಿ
ಕನ್ನಡಪ್ರಭ ವಾರ್ತೆ ಸಿಂದಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ವ್ಯಕ್ತಿಯ ಸ್ಪೂರ್ತಿದಾಯಕ ಪ್ರಯಾಣವನ್ನು ಆಧರಿಸಿದೆ. ಶತಮಾನದಿಂದಲೂ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಮತ್ತು ಹೋರಾಟವನ್ನು ನಾವು ಸ್ಮರಿಸಲೇಬೇಕು ಎಂದು ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಹೇಳಿದರು.
ಕಾಂಗ್ರೆಸ್‌ ವಿರುದ್ಧ ನಾಳೆ ಬಿಜೆಪಿ ಜನಾಕ್ರೋಶ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿಯಿಂದ ರಾಜ್ಯಮಟ್ಟದ ಜನಾಕ್ರೋಶ ಯಾತ್ರೆ ಏಪ್ರಿಲ್ 17ರಂದು ವಿಜಯಪುರ ತಲುಪಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.
ಸರ್ವ ಜನಾಂಗಕ್ಕೆ ನ್ಯಾಯ ನೀಡಿದ ಪುಣ್ಯಾತ್ಮ
ಕನ್ನಡಪ್ರಭ ವಾರ್ತೆ ವಿಜಯಪುರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು : ಸಂತೆಗೆ ತೆರಳುತ್ತಿದ್ದ ವೃದ್ಧನ ಬಳಿ 3.5 ತೊಲೆ ಚಿನ್ನಾಭರಣ ದೋಚಿದರು

 ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಸಂತೆಗೆ ತೆರಳುತ್ತಿದ್ದ ವೃದ್ಧನ ಬಳಿಯಿದ್ದ 3.5 ತೊಲೆ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಸೋಮವಾರ ಪಟ್ಟಣದಲ್ಲಿ ನಡೆದಿದೆ. 

ಭಾರತದ ಶ್ರೇಷ್ಠ ನಕ್ಷತ್ರ ಅಂಬೇಡ್ಕರ್‌: ಶಾಸಕ ಮನಗೂಳಿ
ವಿಜಯಪುರ ವಾರ್ತೆ ಸಿಂದಗಿ: ಅಂಬೇಡ್ಕರ್ ಅವರ ತತ್ವಶಾಸ್ತ್ರ ಇಂದಿಗೂ ಪ್ರಸ್ತುತವಾಗಿದೆ. ಭಾರತದ ಸಾಮಾಜಿಕ-ಸಾಂಸ್ಕೃತಿಕ ವ್ಯವಸ್ಥೆಯನ್ನು ರೂಪಿಸುವಲ್ಲಿ ಬಾಬಾಸಾಹೇಬ್ ಅವರ ಪಾತ್ರವಿಲ್ಲದಿದ್ದರೆ, ಹಳೆಯ ಮತ್ತು ಪುರಾತನ ನಂಬಿಕೆಗಳಿಂದ ದೇಶ ಪ್ರಗತಿ ಸಾಧಿಸುವುದು ಅಸಾಧ್ಯವಾಗಿತ್ತು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಏ.20ಕ್ಕೆ ಕೂಡಲಸಂಗಮದಲ್ಲಿ ಪಂಚಮಸಾಲಿ ಮುಖಂಡರ ಸಭೆ
ಕನ್ನಡಪ್ರಭ ವಾರ್ತೆ ಇಂಡಿ: ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ವಿಜಯಾನಂದ ಕಾಶಪ್ಪನವರ ನಡೆ ಖಂಡನೀಯ. ಮುಂದೆ ಈ ರೀತಿ ಆಗದಂತೆ ಶ್ರೀಗಳ ಮನಸ್ಸಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡಬಾರದು ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ವಿ.ಎಚ್‌.ಬಿರಾದಾರ ಹೇಳಿದರು.
ಡಾ.ಅಂಬೇಡ್ಕರ್‌ ತತ್ವಾದರ್ಶಗಳನ್ನು ಮೈಗೂಢಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಮಾಜದಲ್ಲಿ ಸಮಾನತೆ ತರಲು ತಮ್ಮ ತತ್ವ ಸಿದ್ಧಾಂತಗಳ ತಳಹದಿಯ ಮೇಲೆ ಬೇರೆಯವರ ಜೀವನದಲ್ಲಿ ಬದಲಾವಣೆ ತರಲು ತಮ್ಮ ಜೀವನವನ್ನು ತ್ಯಾಗ ಮಾಡಿದ ಮಹಾನ್‌ ವ್ಯಕ್ತಿ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರ ತತ್ಪಾದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡಾಗ ಮಾತ್ರ ಜಯಂತಿ ಆಚರಿಸಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
12ನೇ ಶತಮಾನದ ಶರಣ ಚಿಂತಕಿ ಅಕ್ಕಮಹಾದೇವಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಕ್ಕ ಮಹಾದೇವಿಯವರು ರಾಜಪ್ರಭುತ್ವ ಮತ್ತು ಪುರುಷ ಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಹಕ್ಕುಗಳ ಪರವಾಗಿ ಧ್ವನಿಯೆತ್ತಿದ ಮೊದಲ ಸ್ತ್ರಿವಾದಿ ಹಾಗೂ ಪ್ರಗತಿಪರ ಚಿಂತಕಿ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಹೇಳಿದರು.
ಮನುಷ್ಯತ್ವವಿರದ ಕಲೆ, ಸಾಹಿತ್ಯ, ಸಂಸ್ಕೃತಿಗೆ ಅರ್ಥವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು. ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರಿ ಮಣ್ಣಲ್ಲ, ಕುರ್ಚಿಯಲ್ಲ. ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಅಭಿಪ್ರಾಯಪಟ್ಟರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved