• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವನಬಾಗೇವಾಡಿಯಲ್ಲಿ ಬಾಳೆಗಿಡ ₹ 1000 ವರೆಗೆ ಮಾರಾಟ

 ಪಟ್ಟಣದಲ್ಲಿ ಮಂಗಳವಾರ ಬೆಳಕಿನ ಹಬ್ಬ ದೀಪಾವಳಿಯ ಅಮವಾಸ್ಯೆಯ ಸಂಭ್ರಮ ಕಂಡುಬಂದಿತ್ತು. ಐತಿಹಾಸಿಕ ಮೂಲನಂದೀಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿತ್ತು. ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ಜನರು ನಿರತರಾಗಿದ್ದರು.

ಪಿಡಿಒಗಳ ಸಮಸ್ಯೆಗಳಿಗೆ ಮುಕ್ತಿ ಸಿಗಲಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ದಶಕದಿಂದ ಎದುರಿಸುತ್ತಿರುವ ಹತ್ತಾರು ಸಮಸ್ಯೆ ಮತ್ತು ಸವಾಲುಗಳಿಗೆ ಇಂದಿಗೂ ಮುಕ್ತಿ ಸಿಗುತ್ತಿಲ್ಲ ಎಂದು ರಾಜ್ಯ ಪಿಡಿಒ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘದ ರಾಜ್ಯಾಧ್ಯಕ್ಷ, ಮಸೂತಿ ಪಿಡಿಒ ರಮೇಶ ನಡಗೇರಿ ಬೇಸರ ವ್ಯಕ್ತಪಡಿಸಿದರು.
ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಗಂಭೀರತೆ ಅರಿಯಿರಿ
ಕನ್ನಡಪ್ರಭ ವಾರ್ತೆ ವಿಜಯಪುರ ಎಸ್‌ಸಿಪಿ-ಟಿಎಸ್‌ಪಿ ಇದೊಂದು ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.
ರಾಜಕೀಯ ಮಾಡುವುದಾದರೆ ಚುನಾವಣೆಯಲ್ಲಿ ಮಾಡಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜಕೀಯ ಮಾಡಬೇಕಾದದ್ದು ಚುನಾವಣಾ ಸಮಯದಲ್ಲಿ. ಆದರೆ, ಚುನಾವಣೆಯ ಬಳಿಕ ಪಕ್ಷ ಬೇಧವಿಲ್ಲದೆ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಪ್ರತಿಭಟನಾಕಾರರಿಂದ ಕರಾಳ ದೀಪಾವಳಿ ಆಚರಣೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವು ಗೊಳಿಸಿದ 140 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಖಂಡ ಅಶೋಕಗೌಡ ಪಾಟೀಲ ನೇತೃತ್ವದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದೆ. ಹಬ್ಬದ ಹಿನ್ನಲೆಯಲ್ಲಿ ಸೋಮವಾರ ಸಂಜೆ ಧರಣಿ ನಿರತರು ಲಕ್ಷ್ಮೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪಗಳನ್ನು ಹಚ್ಚುವ ಮೂಲಕ ಕರಾಳ ದೀಪಾವಳಿ ಆಚರಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಿಯಮಾನುಸಾರವೇ ರಸ್ತೆ ಅಗಲೀಕರಣ ಆಗಿದೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಹೂವಿನಹಿಪ್ಪರಗಿ-ಕಾಮನಕೇರಿ-ಯಾಳವಾರ ಜಿಲ್ಲಾ ಮುಖ್ಯರಸ್ತೆಯ ಅಗಲೀಕರಣವನ್ನು ನಿಯಮಾನುಸಾರವೇ ಮಾಡಲಾಗಿದೆ. ಆದರೆ, ಈ ಬಗ್ಗೆ ಬಸವನಬಾಗೇವಾಡಿಯಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಇದರಲ್ಲಿ ನಮ್ಮ ಪಾತ್ರವೇನು ಇಲ್ಲವೆಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಜನಪದರು ಶರಣರನ್ನು ನಿತ್ಯ ನೆನೆಯುತ್ತಾರೆ: ಡಾ.ರಮೇಶ ತೇಲಿ
ವಿಜಯಪುರ: ಜನಪದರು ಬೆಳಿಗ್ಗೆ ಎದ್ದ ಕೂಡಲೇ ಬಸವಾದಿ ಶರಣರನ್ನು ನೆನೆಯುತ್ತ ಕಾಯಕ ಪ್ರಾರಂಭಿಸುತ್ತಾರೆ. ಇದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಪ್ರಾಧ್ಯಾಪಕ ಡಾ.ರಮೇಶ ತೇಲಿ ಅಭಿಪ್ರಾಯ ಪಟ್ಟರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಿವಸೇನೆ ಪಕ್ಷ ಅಭಿವೃದ್ಧಿ, ಹಾಗೂ ಹಿಂದುತ್ವವಾದಿ ಪಕ್ಷವಾಗಿದೆ. ಭಾರತದಲ್ಲಿ ಹಿಂದೂಗಳಿಗೆ ಮೊದಲ ಆಧ್ಯತೆ ಸಿಗಬೇಕು ಎಂಬ ಕಾರಣಕ್ಕೆ ರಾಜ್ಯದಲ್ಲಿ ನಾವು ಅದರ ಚುಕ್ಕಾಣಿ ಹಿಡಿದಿದ್ದೇವೆ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಆಂದೋಲಾ ಸಿದ್ಧಲಿಂಗಸ್ವಾಮಿ ಹೇಳಿದರು.
ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚಲುವಯ್ಯ
ದೇವರಹಿಪ್ಪರಗಿ: ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ಗಳಲ್ಲಿರುವ ಎಲ್ಲ ಸದಸ್ಯರು ಅ.30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಪಂ ಇಒ ಭಾರತಿ ಚಲುವಯ್ಯ ತಿಳಿಸಿದ್ದಾರೆ.
ಶಾಸಕರ ಸ್ವಾರ್ಥಕ್ಕಾಗಿ ರಸ್ತೆ ಅಗಲೀಕರಣ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವು ಗೊಳಿಸಿರುವ 140 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಅಶೋಕಗೌಡ ಪಾಟೀಲ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ಐದನೇ ದಿನಕ್ಕೆ ಕಾಲಿಟ್ಟಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 418
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved