• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನಂದ ಮಹಲ ಅಭಿವೃದ್ಧಿಗೆ ಕ್ರಮ: ಸಚಿವ ಕೃಷ್ಣಬೈರೇಗೌಡ
ಕನ್ನಡಪ್ರಭ ವಾರ್ತೆ ವಿಜಯಪುರಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ, ಕಟ್ಟಡವನ್ನು ವೀಕ್ಷಣೆ ಮಾಡಿದರು. ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯ ಕೈಗೊಂಡು ಉಪಯೋಗ ಮಾಡಿಕೊಳ್ಳಬೇಕು ಎಂದರು.
ಲಿಂಗಾಯತ ಜನಸಂಖ್ಯೆ ಒಂದು ಕೋಟಿ ಮೇಲಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಾತಿ ಗಣತಿ ವರದಿಯ ಅಧ್ಯಯನ ಮಾಡಿ ನಾವು ಅರ್ಥ ಮಾಡಿಕೊಳ್ಳಬೇಕು. ಜಾತಿಗಣತಿ ವರದಿಯ ವಿಚಾರವಾಗಿಯೇ ಏ.17ರಂದು ವಿಶೇಷ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವಿಚಾರವೊಂದೇ ಚರ್ಚೆಯಾಗಲಿದೆ. ಸಭೆಯಲ್ಲಿ ನಮ್ಮ ಅಭಿಪ್ರಾಯಗಳನ್ನು ನಾವು ಹೇಳುತ್ತೇವೆ. ನಮ್ಮ ರಾಜಕೀಯ ಶಕ್ತಿ ತೋರಿಸಬೇಕಿದೆ. ಅದರಲ್ಲೇನು ಮುಚ್ಚುಮರೆ ಇಲ್ಲ. ಇತರರ ವಿಚಾರದಲ್ಲಿ ನಮ್ಮದೇನು ಅಭ್ಯಂತರವಿಲ್ಲ. ಆದರೆ ನಮ್ಮ ಲಿಂಗಾಯತ ಸಮಾಜದ ಜನಸಂಖ್ಯೆ ಒಂದು ಕೋಟಿ ದಾಟುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು, ರಾಜ್ಯದಲ್ಲಿ ಜಾರಿಗೊಳಿಸಬಾರದು ಎಂಬ ಒಕ್ಕೂರಲ ಒತ್ತಾಯಿಸಿ ಇಲ್ಲಿನ ಅಂಜುಮನ್ ಕಮಿಟಿ ಸದಸ್ಯರು ಹಾಗೂ ಅಹಿಂದ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿದರು.
ಪರಿಶ್ರಮದ ಸಾಧನೆ ಮಾತ್ರ ಶಾಶ್ವತ: ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ನಿರಂತರ ಹಾಗೂ ಕಠಿಣ ಪರಿಶ್ರಮದಿಂದ ಓದಿ, ನಿರ್ಭಯ ಹಾಗೂ ಸಮರ್ಥವಾಗಿ ಪರೀಕ್ಷೆಗಳನ್ನು ಎದುರಿಸಿದರೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
17ರಂದು ಮುದ್ದೇಬಿಹಾಳದಲ್ಲಿ ಜನಾಕ್ರೋಶ ಯಾತ್ರೆ
ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಏ.17ರಂದು ನಗರದಲ್ಲಿನ ದರಬಾರ ಮೈದಾನದಲ್ಲಿ ಸಂಜೆ 4ಕ್ಕೆ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ
ಭೂ ಸುರಕ್ಷತೆಗೆ ದಾಖಲೀಕರಣ ತ್ವರಿತಗೊಳಿಸಿ
ರೈತರು ತಮ್ಮ ಜಮೀನಿನ ಮಾಹಿತಿಗಾಗಿ ಪದೇ ಪದೇ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದಾಖಲೀಕರಣ ಅಗತ್ಯವಾಗಿದೆ.
ಯತ್ನಾಳ ಶಿರಚ್ಛೇದದ ಆಡಿಯೋ ವಿಡಿಯೋ, ನಮ್ಗೂ ಸಂಬಂಧವಿಲ್ಲ
ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಡೆ ಖಂಡಿಸಿ ಏ.15ರಂದು ಪೂರ್ವಭಾವಿ ಸಭೆ ನಡೆಸಲಾಗುವುದು.
ಪಕ್ಷದ ನಾಯಕರ ಬಗ್ಗೆ ಮಾತಾಡುವಾಗ ಎಚ್ಚರದಿಂದಿರಿ : ಬಿಜೆಪಿ ಮುಖಂಡ ಸಿದ್ದರಾಜ ಹೋಳಿ

ರಾಜ್ಯದಲ್ಲಿ ಬಿಜೆಪಿ ಇಷ್ಟೊಂದು ಪ್ರಬಲವಾಗಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾತ್ರ ಬಹುಮುಖ್ಯವಾಗಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಬಲವರ್ಧನೆಗೊಳಿಸಿದ್ದಾರೆ ಎಂದು ಬಿಜೆಪಿ ಮುಖಂಡ ಸಿದ್ದರಾಜ ಹೋಳಿ ಹೇಳಿದರು.

ಜೀವನ ಸನ್ಮಾರ್ಗಕ್ಕೆ ಮಹಾವೀರರ ತತ್ವ ಪಾಲಿಸಿ
ಮಹಾವೀರರ ತತ್ವಗಳು ಇಂದಿನ ಮನಕುಲಕ್ಕೆ ದಿವ್ಯ ಸಂದೇಶ ಹಾಗೂ ಲೋಕೋದ್ಧಾರಕ್ಕೆ ಮಾರ್ಗಗಳಾಗಿವೆ.
ಅನಧಿಕೃತ ಕಾಮಗಾರಿ ತಡೆಗೆ ಬಿಜೆಪಿ ಒತ್ತಾಯ
ಬಿಎಲ್‌ಡಿಇ ಸಂಸ್ಥೆಯ ಆಯುರ್ವೇದಿಕ ಮಹಾವಿದ್ಯಾಲಯದವರು ಕಟ್ಟುತ್ತಿರುವ ಅನಧಿಕೃತ ಕಾಮಗಾರಿ ತಡೆಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved