• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹನೀಯರ ಮಾರ್ಗದಲ್ಲಿ ನಡೆದ್ರೆ ಭವ್ಯ ಭಾರತ ನಿರ್ಮಾಣ
ಮಹನೀಯರ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಎಲ್ಲರೂ ಭವ್ಯ ಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು.
ಮಹಾನಗರ ಪಾಲಿಕೆಯ ಎಲ್ಲ 35 ಸದಸ್ಯರ ಅನರ್ಹ!
ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯರು ಕಾನೂನು ಪ್ರಕಾರ ಆಸ್ತಿ ಘೋಷಣಾ ಪತ್ರ ಸಲ್ಲಿಕೆ ಮಾಡದ ಹಿನ್ನೆಲೆ ಎಲ್ಲ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟಣ್ಣವರ ಸೋಮವಾರ ಆದೇಶಿಸಿದ್ದಾರೆ.
ಗುತ್ತಿಬಸವಣ್ಣ ಉಪ ಕಾಲುವೆಗೆ ನೀರು ಹರಿಸಲು ಆಗ್ರಹ
ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿಯೇ ನೀರಿನ ಸಮಸ್ಯೆ ಇದ್ದರೂ ನೆರೆಯ ತೆಲಂಗಾಣಕ್ಕೆ ಆಲಮಟ್ಟಿ ನೀರು ಹರಿಸಿದ್ದಾರೆ. ಇದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅನ್ಯಾಯವಾಗಿದೆ.
ಅನಗತ್ಯ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ
ಅನಧಿಕೃತವಾಗಿ ಬಳಸುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ, ಯಾವುದೇ ಕಾರಣಕ್ಕೂ ಎಲ್ಲಿಯೂ ಅನಗತ್ಯವಾಗಿ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು.‌
ಮನೆ ಮೇಲೆ ಪಕ್ಷಿಗಳಿಗೆ ನೀರು, ಧಾನ್ಯ ಇಡಿ
ಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ
ಒಳಪಂಗಡಗಳು ಒಗ್ಗಟ್ಟಾದ್ರೆ ಮಾತ್ರ ಧರ್ಮ ಉಳಿವು
ನಾವೆಲ್ಲರೂ ವೀರಶೈವ ಧರ್ಮದವರು ಎನ್ನುವ ಮನೋಭಾವದೊಂದಿಗೆ ಎಲ್ಲ ಒಳಪಂಗಡಗಳು ಒಗ್ಗಟ್ಟಾದಾಗ ಮಾತ್ರ ವೀರಶೈವ ಧರ್ಮ ಉಳಿಸಿ, ಬೆಳೆಸಲು ಸಾಧ್ಯ
ಮಾ.26ರಿಂದ ಒಂದು ವಾರ ಉಗ್ರ ಹೋರಾಟ
ಕನ್ನಡಪ್ರಭ ವಾರ್ತೆ ಸಿಂದಗಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಮೂಲಕ ಸಭಾಧ್ಯಕ್ಷ ಯು.ಟಿ.ಖಾದರ ಅವರು ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಇದು ಸಭಾಧ್ಯಕ್ಷರ ನಿರ್ಧಾರವೋ ಅಥವಾ ಸರ್ಕಾರದ ನಿರ್ಧಾರವೋ ಎಂಬುದನ್ನು ಹೇಳಬೇಕು. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಒತ್ತಾಯಿಸಿದರು.
ನಿರ್ದಿಷ್ಟ ಗುರಿಯೊಂದಿಗೆ ಸ್ವಾವಲಂಬಿಯಾಗಿ
ಕನ್ನಡಪ್ರಭ ವಾರ್ತೆ ಇಂಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವುದರ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ ಹಾಗೂ ಸ್ವಯಂ ಶಿಸ್ತಿನ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ರೂಢಿಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.
ಭವಿಷ್ಯಕ್ಕೆ ಜೀವಜಲ ನಶಿಸದಂತೆ ಎಚ್ಚರವಹಿಸಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಭೂಮಿಯ ಮೇಲಿನ ನೈಸರ್ಗಿಕ ಸಂಪನ್ಮೂಲಗಳಲ್ಲಿ ನೀರು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದುಕೊಂಡಿದೆ. ಈ ಸಂಪನ್ಮೂಲವು ನಶಿಸದಂತೆ ಹಾಗೂ ಮಲಿನಗೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕೆಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವಿ.ಸೂರ್ಯವಂಶಿ ಹೇಳಿದರು.
ಹವಾಮಾನದ ಅಡ್ಡ ಪರಿಣಾಮ ಎದುರಿಸಲು ಸಜ್ಜಾಗಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರೈತರಿಗೆ ಕೃಷಿ ಕಾರ್ಯಾಚರಣೆಗಳನ್ನು ಕೈಗೊಂಡು ಸುಸ್ಥಿರ ಬೆಳೆ ಉತ್ಪಾದನೆ ಪಡೆಯಲು ಅಗತ್ಯವಿರುವ ಹವಾಮಾನ ಮಾಹಿತಿ ಮತ್ತು ಸಲಹೆಗಳನ್ನು ನೀಡಲು ಅಭಿವೃದ್ಧಿಪಡಿಸಲಾದ ಮಾದರಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಹವಾಮಾನ ಬದಲಾವಣೆಯ ಅಡ್ಡ ಪರಿಣಾಮಗಳನ್ನು ಎದುರಿಸಲು ರೈತರು ಸಜ್ಜಾಗಬೇಕೆಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಪ್ರಕಾಶ ಚವ್ಹಾಣ ಸಲಹೆ ನೀಡಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved