• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಸ್ಥರ ಪಾಲಿಗೆ ದೇವರಾಗಿರುವ ಶಿಕ್ಷಕ
ಕನ್ನಡಪ್ರಭ ವಾತೆ೯ ಇಂಡಿ ಲೋಕಕ್ಕೆ ಶಿಕ್ಷಣದ ಬೆಳಕು ಹರಡಿ ಆದಶ೯ ಶಿಕ್ಷಕನಾಗಿ, ದೇವ ಮಾನವನಾಗಿ ಬಾಳಿದ ರೇವಣಸಿದ್ದಪ್ಪ ಮಾಸ್ತರರ ನೆನಪಿಗಾಗಿ ಇಂಡಿ ತಾಲೂಕಿನ ಅಥಗಾ೯ ಗ್ರಾಮದಲ್ಲಿ 1925 ರಲ್ಲಿಯೇ ಗ್ರಾಮಸ್ಥರು ದೇಗುಲ ನಿರ್ಮಿಸಿದ್ದಾರೆ. ಪಲ್ಲಕ್ಕಿಯನ್ನು ತಯಾರಿಸಿದ್ದು, ಪ್ರತಿ ವಷ೯ ಶಿವರಾತ್ರಿ ದಿನ ಗ್ರಾಮದಲ್ಲಿ ಅವರ ಜಾತ್ರೆಯನ್ನು ಮಾಡಲಾಗುತ್ತದೆ. ರೇವಣಸಿದ್ದಪ್ಪ ಮಾಸ್ತರ ಪಲ್ಲಕ್ಕಿ ಮೆರವಣಿಗೆಯನ್ನು ನಿಂತು ನೋಡಬೇಕು, ಪಲ್ಲಕ್ಕಿ ಹತ್ತಿರ ಬರುತ್ತಿದ್ದಂತೆ ರಸ್ತೆಯ ಮೇಲೆ ಅಡ್ಡಲಾಗಿ ಮಲಗುತ್ತಾರೆ. ಪಲ್ಲಕ್ಕಿ ಹೊತ್ತಿರುವರು ಇವರನ್ನು ದಾಟಿ ಹೋಗುತ್ತಾರೆ. ಇಷ್ಟೊಂದು ಭಯಭಕ್ತಿಯಿಂದ ಅವರನ್ನು ಪೂಜಿಸಲಾಗುತ್ತಿದೆ. ರೇವಣಸಿದ್ದಪ್ಪ ಮಾಸ್ತರರ ಕತ೯ವ್ಯ ಪ್ರಜ್ಞೆ ಅವರನ್ನು ಸ್ಥಾನಕ್ಕೇರಿಸಿದೆ.
ಸಣ್ಣ ಆಲಸ್ಯವೂ ದೊಡ್ಡ ರೋಗಕ್ಕೆ ಕಾರಣ
ಸಣ್ಣ ಆಲಸ್ಯವೂ ದೊಡ್ಡ ರೋಗಕ್ಕೆ ಕಾರಣವಾಗಬಹುದು. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಪ್ರತಿಯೊಬ್ಬರಿಗೂ ಕಡ್ಡಾಯ ಎಂದು ಶ್ರೀ ತುಳಸಿಗಿರೀಶ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಖ್ಯಾತ ಮಧುಮೇಹ ತಜ್ಞ ಡಾ.ಬಾಬುರಾಜೇಂದ್ರ ನಾಯಿಕ ಹೇಳಿದರು.
ಮಕ್ಕಳ ಕಲಿಕೆಯನ್ನು ಸೃಜನಾತ್ಮಕವಾಗಿಸಲು ನಲಿ-ಕಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಲಿ-ಕಲಿ ಪಾಠಕ್ರಮವು ಕೇವಲ ಪಾಠ ಪುಸ್ತಕಗಳಿಗೆ ಸೀಮಿತವಾಗದೆ, ಮಕ್ಕಳ ಕಲಿಕೆ ಪ್ರಕ್ರಿಯೆಯನ್ನು ಆನಂದಕರ ಹಾಗೂ ಸೃಜನಾತ್ಮಕವಾಗಿಸಲು ರೂಪುಗೊಂಡಿದೆ. ಪಾಠಬೋಧನೆಯ ಜೊತೆಗೆ ಈ ಪುಸ್ತಕದಲ್ಲಿ ಮಕ್ಕಳಿಗೆ ಬೇಕಾಗುವ ಎಲ್ಲಾ ಬೋಧನೆಗೆ ಸಿಗುವ ಎಲ್ಲಾ ವಿಷಯಗಳು ಇವೆ. ಹೀಗಾಗಿ, ರಚನೆ ಮಾಡುವದು ಕಠಿಣ ಕೆಲಸವಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.
ಪ್ರಧಾನಿ ತಾಯಿಯ ಅವಹೇಳನ ಖಂಡನೀಯ
ಕನ್ನಡಪ್ರಭ ವಾರ್ತೆ ವಿಜಯಪುರ ಬಿಹಾರದಲ್ಲಿ ಕಾಂಗ್ರೆಸ್ ಒಕ್ಕೂಟದ ಪ್ರಮುಖರು ಪ್ರಧಾನಿಯವರ ತಾಯಿ ಬಗ್ಗೆ ಅವಹೇಳನ ಮಾತನಾಡಿದ್ದು ಖಂಡಿನೀಯ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಆಕ್ರೋಶ ವ್ಯಕ್ತಪಡಿಸಿದರು.
ಲೀಡ್‌ ಧರ್ಮ ಉಳಿದ್ರೆ ಮಾತ್ರ ಭಾರತ ಉಳಿಯಲು ಸಾಧ್ಯ

  ಸನಾತನ ಧರ್ಮ ಉಳಿದರೆ ಮಾತ್ರ ಭಾರತ ದೇಶ ಉಳಿಯಲು ಸಾಧ್ಯ. ಹೀಗಾಗಿ ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ, ದೇಶದ ಉಳಿವಿಗಾಗಿ ನಾವೆಲ್ಲರೂ ಒಂದಾಗುವುದು ಅನಿವಾರ್ಯವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದರು.

ಆರೋಗ್ಯದ ಸಮೃದ್ಧಿ, ಹಸಿರಿನ ಅಭಿವೃದ್ಧಿಗೆ ಟ್ರೀ ಪಾರ್ಕ್‌
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಜನತೆಗೆ ಶುಭ್ರ ವಾತಾವರಣ ಮತ್ತು ಆರೋಗ್ಯ ಸಮೃದ್ಧಿಯ ಆಶಯವನ್ನು ಹೊತ್ತ ಹಸಿರು ಉದ್ಯಾನವೊಂದು ಮುದ್ದೇಬಿಹಾಳ ಕ್ಷೇತ್ರದಲ್ಲಿ ಮೈದಳೆಯಲು ಸಿದ್ಧವಾಗುತ್ತಿದೆ. ಶಾಸಕ ಸಿ.ಎಸ್‌.ನಾಡಗೌಡ(ಅಪ್ಪಾಜಿ) ಅವರ ವಿಶೇಷ ಆಸಕ್ತಿ ಮತ್ತು ಅವರ ಅಭಿವೃದ್ಧಿ ಸಂಕಲ್ಪಕ್ಕೆ ಈ ಹಸಿರು ಉದ್ಯಾನ ಸಾಕ್ಷೀಕರಿಸಲಿದೆ.
ರಾಜಕೀಯ ದ್ವೇಷ: ಭೀಮನಗೌಡನ ಬರ್ಬರ ಹತ್ಯೆ
ಕನ್ನಡಪ್ರಭ ವಾರ್ತೆ ಚಡಚಣ ಬಾಗಪ್ಪ ಹರಿಜನ ಕೊಲೆಯಾಗಿ ವರ್ಷ ತುಂಬುವುದರೊಳಗೆ ಭೀಮಾ ತೀರದಲ್ಲಿ ದುಷ್ಕರ್ಮಿಗಳಿಂದ ಮತ್ತೊಂದು ಭೀಕರ ಹತ್ಯೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ರೌಡಿಶೀಟರ್‌ ಭೀಮನಗೌಡ ಬಿರಾದಾರ್‌ (42) ಮೇಲೆ ಮೂರ್ನಾಲ್ಕು ಜನ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಬರ್ಬರ ಹತ್ಯೆ ನಡೆಸಿದ್ದಾರೆ. ನಂತರ ಆರೋಪಿಗಳೆಲ್ಲರೂ ಚಡಚಣ ಠಾಣೆಗೆ ತೆರಳಿ ಶರಣಾಗಿದ್ದಾರೆ. ಕೃತ್ಯ ಎಸಗಿದ್ದಾರೆ ಎಂದು ಹೇಳಿಕೊಂಡು ರಜೀವುಲ್ಲಾ ಮಕಾನದಾರ್, ವಸೀಂ ಮಣಿಯಾರ್, ಫಿರೋಜ್ ಅವರಾದ್, ಮೌಲಾಲಿ ಲಾಡೇಸಾಬ್ ಚೋರಗಿ ಠಾಣೆಗೆ ಶರಣಾದ ಆರೋಪಿಗಳು.
ಜೀವಾತ್ಮರಿಗೆ ಲೇಸು ಬಯಸುವುದೇ ಬಸವ ಸಂಸ್ಕೃತಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವ ತತ್ವದಲ್ಲಿ ಆಶಾ ತತ್ವವಿದೆ. ಜೀವನದಲ್ಲಿ ಸದಾ ಉತ್ಸಾಹದಿಂದಿರಬೇಕು. ವಚನಗಳಲ್ಲಿ ಜೀವನದ ಮೌಲ್ಯವಿರುವುದರಿಂದ ವಚನದ ಸಾರವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಹಸನಾಗುತ್ತದೆ ಎಂದು ಬಾಲ್ಕಿಯ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಕಾಯಂ ಜನತಾ ನ್ಯಾಯಾಲಯದಿಂದ ಶೀಘ್ರ ನ್ಯಾಯ
ಕನ್ನಡಪ್ರಭ ವಾರ್ತೆ ನಾಲತವಾಡ ಸಾಮಾನ್ಯ ಜನರ ದೂರುಗಳು ಆಡಳಿತದ ಮೆಟ್ಟಿಲಲ್ಲಿ ಬಗೆಹರಿಯದೇ ಉಳಿದಾಗ ಜನಸಾಮಾನ್ಯರಿಗೆ ತ್ವರಿತ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ಒದಗಿಸಲು ಕಾಯಂ ಜನತಾ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ ಎಂದು ನ್ಯಾಯಾಧೀಶರಾದ ಸಚಿನ್ ಕೌಶಿಕ್‌ ಆರ್.ಎನ್. ಹೇಳಿದರು.
ಪು2..ಕಟ್‌ಲೀಡ್‌... ಸ್ಟೋರಿ....ಮಳೆಯಿಂದ ಬೆಳೆ ಜಲಾವೃತ; ರೈತ ಕಂಗಾಲು
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಅತಿವೃಷ್ಟಿ ಹಾಗೂ ಹಾಲಹಂಡೆಯಿಂದ ಹರಿದು ಬರುತ್ತಿರುವ ನೀರಿನಿಂದ ಹೊಲಗಳು ಜಲಾವೃತವಾಗಿ ತಾಲೂಕಿನ ಪರ್ವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಖಾನಾಪುರ ಎಸ್ಪಿ ಗ್ರಾಮೀಣ ಪ್ರದೇಶದಲ್ಲಿ ಅಂದಾಜು 45-50 ಎಕರೆ ಜಮೀನುಗಳಲ್ಲಿ ರೈತರು ಬೆಳೆದಿದ್ದ ಗೋವಿನ ಜೋಳ, ಹೆಸರು, ಸೌತಿಕಾಯಿ ಸೇರಿದಂತೆ ಇತರ ಬೆಳೆಗಳು ನೀರಲ್ಲಿ ನಿಂತಿದ್ದರಿಂದ ರೈತರು ಕಂಗಾಲಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved