ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ನೀಡಿದರು.