• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8 ತಾಸಿನಲ್ಲಿ 20 ಎಕರೆ ಕುಂಟೆ ಹೊಡೆದು ದಾಖಲೆ ಮಾಡಿದ ಎತ್ತುಗಳು
ದೇವರಹಿಪ್ಪರಗಿ: ಮಾನವ ದೈಹಿಕವಾಗಿ ಸಬಲನಾಗಿ ಎಲ್ಲ ರೀತಿಯಲ್ಲಿ ಮಾನಸಿಕ ಸಾಮರ್ಥ್ಯ ಹೊಂದಿದ್ದರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲನಾಗುತ್ತಾನೆ. ಆದರೆ, ಪ್ರಾಣಿಗಳು ಮಾತ್ರ ತಮ್ಮ ಶಕ್ತಿ ಸಾಮರ್ಥ್ಯ ತೋರುವಲ್ಲಿ ಎಂದೂ ಹಿಂದೆ ಬಿದ್ದಿಲ್ಲ. ಇದೀಗ ತಾಲ್ಲೂಕಿನ ಕೋರವಾರ ಗ್ರಾಮದ ಅಶೋಕ ನಾಯಕಲ್ ಎಂಬುವರು ಎತ್ತುಗಳು 8 ಗಂಟೆ ಅವಧಿಯಲ್ಲಿ 20 ಎಕರೆ ಜಮೀನನ್ನು ಕುಂಟೆ ಹೊಡೆದು ಸೈ ಎನಿಸಿಕೊಂಡಿವೆ.
ಗುಂಡಕನಾಳ ಶ್ರೀಗಳಿಗೆ ಮಾತೃ ವಿಯೋಗ
ತಾಳಿಕೋಟೆ: ತಾಲೂಕಿನ ಗುಂಡಕನಾಳ ಬೃಹನ್ ಮಠದ ಗುರುಲಿಂಗ ಶಿವಾಚಾರ್ಯರ ತಾಯಿ ಮಾತೋಶ್ರೀ ದೇವಕ್ಕಮ್ಮ ಲಿಂ.ವೇ.ಮಹಾಂತ ಸ್ವಾಮಿಗಳು ಹಿರೇಮಠ(೯೬) ಶುಕ್ರವಾರ ಸ್ವರ್ಗಸ್ಥರಾದರು. ಗುಂಡಕನಾಳ ಹಿರೇಮಠದ ಲಿಂ.ವೇ.ಮಹಾಂತ ಸ್ವಾಮಿಗಳು ಹಿರೇಮಠ ಅವರ ಧರ್ಮಪತ್ನಿಯಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿದ್ದು,
ಹಾವು ರೈತನಿಗೆ ಮಾರಕವಲ್ಲ, ಸಹಕಾರಿಯಾದ ಜೀವಿ

ಹಾವುಗಳ ಕುರಿತು ಅತೀ ಕಡಿಮೆ ತಿಳುವಳಿಕೆ, ಅನಗತ್ಯ ಭಯದಿಂದ ಜನರು ಅವುಗಳನ್ನು ಕೊಲ್ಲುತ್ತಿದ್ದು, ಅದರಿಂದ ಹಾವುಗಳ ಸಂಖ್ಯೆ ಕಡಿಮೆಯಾಗುತ್ತಿದೆ.

ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆಯೂ ಕುಸಿತ ಕಂಡಿದ್ದು, ಈ ವರ್ಷ ಆರಂಭದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಅಧಿಕಾರಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಕಾರ್ಯಪ್ರವೃತರಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮಂಗಲಾ ನಾಯಕ ಕರೆ ನೀಡಿದರು.
ಕರ ವಸೂಲಿ ಮಾಡದಿದ್ದರೆ ಶಿಸ್ತು ಕ್ರಮ
ಕನ್ನಡಪ್ರಭ ವಾರ್ತೆ ಇಂಡಿ ಕಡಿಮೆ ಕರ ವಸೂಲಾತಿಯಾದ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಜಾಥಾ, ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಪ್ರಚಾರಗೊಳಿಸಿ, ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ತಾಪಂ ಇಒ ಡಾ.ಭೀಮಾಶಂಕರ ಕನ್ನೂರ ಸೂಚಿಸಿದರು.
ನ್ಯಾಯವಾದಿಗಳು ನ್ಯಾಯದ ರಕ್ಷಕರಾಗಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರ ನ್ಯಾಯವಾದಿಗಳು ನ್ಯಾಯದ ರಕ್ಷಕರಾಗಿರಬೇಕು. ದುರ್ಬಲರ, ಧ್ವನಿಯಿಲ್ಲದವರ ಧ್ವನಿಯಾಗಿರಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ್.ಎ. ಹೇಳಿದರು.
ಬಸವ ತತ್ವ, ಜೋಡೆತ್ತಿನ ಕೃಷಿ ನಾಶವಾದರೆ ಮಣ್ಣು ನಾಶ
ಕನ್ನಡಪ್ರಭ ವಾರ್ತೆ ವಿಜಯಪುರ ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಗಳ ಪ್ರೇರಣೆಯಿಂದ ಕೃಷಿ ಪದವೀಧರರೆಲ್ಲ‌ ಸೇರಿ ನಂದಿ ಕೃಷಿಗೆ ಉತ್ತೇಜನ ಹಾಗೂ ಜೋಡೆತ್ತಿನ ಕೃಷಿ ಬೆಳೆಸುವ ಮೂಲಕ ಕಳೆದ ಎರಡು ವರ್ಷಗಳಿಂದ ನಂದಿ ಉಳಿಸಿ ಅಭಿಯಾನ ನಡೆಸುತ್ತಿದ್ದೇವೆ ಎಂದು ನಂದಿ ಕೂಗು ಸಮಿತಿ ರೂವಾರಿ ಬಸವರಾಜ ಬಿರಾದಾರ ಹೇಳಿದರು
ಎನ್‌ಐಎಫ್‌ಟಿ ವಿದ್ಯಾರ್ಥಿಗಳಿಂದ ಕಸೂತಿ ಕ್ಷೇತ್ರಾಧ್ಯಯನ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ.ಎಂ.ಪಾಟೀಲ ತಿಳಿಸಿದ್ದಾರೆ.
ರಸ್ತೆ ತಡೆದು ರೈತರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ಬುಧವಾರ ತಾಳಿಕೋಟೆ ಪಟ್ಟಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು ಕತ್ತೆಗಳ ಮೆರವಣಿಗೆಗೆ ಮುಂದಾಗಿದ್ದರು, ಆದರೆ, ಪೊಲೀಸರು ತಡೆ ನೀಡಿದ್ದರಿಂದ ಕತ್ತೆ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು.
ಕಾರ್ಯಕರ್ತರಿಗೆ ವಂಚಿಸುವವರನ್ನು ದೂರವಿಡಿ
ಕನ್ನಡಪ್ರಭ ವಾರ್ತೆ ಇಂಡಿ ಪಕ್ಷಕ್ಕೆ ನಿಷ್ಠಾವಂತ ಶಾಸಕರು ಆಯ್ಕೆಯಾಗುವ ಅವಶ್ಯಕತೆ ಇದೆ. ಪಕ್ಷವನ್ನು ರಾಜಕೀಯವಾಗಿ ಬಳಸಿಕೊಂಡು, ಉನ್ನತ ಸ್ಥಾನಮಾನ, ಹುದ್ದೆಗಳನ್ನು ಪಡೆದು ಚುನಾವಣೆಯಲ್ಲಿ ಗೆಲುವು ಸಾಧಿಸಿ, ಪಕ್ಷದ ವರಿಷ್ಠರಿಗೆ, ನಂಬಿದ ನಿಷ್ಠಾವಂತ ಕಾರ್ಯಕರ್ತರಿಗೆ ವಂಚಿಸಿ ಮತ್ತೊಂದು ಪಕ್ಷಕ್ಕೆ ಹೋಗುವವರು ಇದ್ದಾರೆ. ಅಂತವರನ್ನು ದೂರ ಇಡಬೇಕಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 376
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved