• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ಆರೋಗ್ಯ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಮುದ್ರ ಮಂಥನದ ಸಮಯದಲ್ಲಿ ಅಮೃತ ಕಲಶದೊಂದಿಗೆ ಪ್ರತ್ಯಕ್ಷರಾಗಿ ಮಾನವ ಕುಲಕ್ಕೆ ಆಯುರ್ವೇದದ ಅಮೂಲ್ಯ ಜ್ಞಾನವನ್ನು ಧನ್ವಂತರಿ ದೇವರು ನೀಡಿದ್ದಾರೆ. ಧನ್ವಂತರಿ ದೇವರು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯವೆಂದು ಸಾರಿದ್ದಾರೆ ಎಂದು ತಾಳಿಕೋಟಿಯ ಪಾರಂಪರಿಕ ವೈದ್ಯ ಮೊಹಮ್ಮದ ಮಕಾನದಾರ ಹೇಳಿದರು.
ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ನೀಡಿದರು.
ನಿರ್ಬಂಧ ಹಿಂಪಡೆಯದಿದ್ದರೆ ಬಬಲೇಶ್ವರದಿಂದ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಮಾಡಿರುವುದು ಖಂಡನೀಯ. ನಾಲ್ಕು ದಿನಗಳಲ್ಲಿ ಶ್ರೀಗಳ ನಿಷೇಧ ಆದೇಶ ವಾಪಸ್‌ ಪಡೆಯದಿದ್ದರೆ ಬಬಲೇಶ್ವರ ಮತ ಕ್ಷೇತ್ರದಿಂದಲೇ ಹೋರಾಟ ಆರಂಭಿಸುವುದಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಪೊಲೀಸ್‌ ಗುಂಡೇಟಿಗೆ ರೌಡಿಶೀಟರ್‌ ಬಲಿ
ಕನ್ನಡಪ್ರಭ ವಾರ್ತೆ ಸಿಂದಗಿ ಬೈಕ್‌ ಸವಾರನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ರೌಡಿಶೀಟರ್‌ವೊಬ್ಬ ಪೊಲೀಸರ ಗುಂಡಿಗೆ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ದೇವಣಗಾಂವ ಗ್ರಾಮದ ಯುನಸ್ ಇಕ್ಲಾಸ್ ಪಟೇಲ್ (35) ಗುಂಡಿಗೆ ಬಲಿಯಾದ ರೌಡಿಶೀಟರ್.
ಯಾರೋ ಹೇಳಿದ್ದಕ್ಕೆ ಸಂಘದ ಚಟುವಟಿಕೆ ನಿಲ್ಲಲ್ಲ
ಕನ್ನಡಪ್ರಭ ವಾರ್ತೆ ಸಿಂದಗಿ ರಾಷ್ಟ್ರೀಯ ಸ್ವಯಂ ಸಂಘದ ಶತಮಾನೋತ್ಸವದ ಅಂಗವಾಗಿ ಸಿಂದಗಿ ನಗರದಲ್ಲಿ ಗಣವೇಷಧಾರಿಗಳಿಂದ ಪಥಸಂಚಲನ ಅದ್ಧೂರಿಯಾಗಿ ಜರುಗಿತು. ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯೊಂದಿಗೆ ಪಟ್ಟಣದ ಸಾರಂಗಮಠದಿಂದ ಗಣವೇಷಧಾರಿಗಳ ಭರ್ಜರಿ ಪಥ ಸಂಚಲನ ಪ್ರಾರಂಭಗೊಂಡಿತು.
ನ.7ಕ್ಕೆ ರೋಣ ಚಿತ್ರ ಬಿಡುಗಡೆ: ಚಿತ್ರತಂಡ
ಕನ್ನಡಪ್ರಭ ವಾರ್ತೆ ವಿಜಯಪುರ ನ.7ಕ್ಕೆ ತೆರೆಗೆ ಬರಲಿರುವ ರೋಣ ಚಿತ್ರದಲ್ಲಿರುವ ಮೋಸ್ಟ್ ಪಾಪ್ಯೂಲರ್‌ ದುರ್ಗಾದೇವಿ ಕುರಿತ ಹಾಡನ್ನು ನಗರದ ದರಬಾರ ಹೈಸ್ಕೂಲ್‌ ಮೈದಾನದಲ್ಲಿ ಭಾನುವಾರ ಸಂಜೆ 7ಕ್ಕೆ ಬಿಡುಗಡೆ ಮಾಡಲಿದ್ದೇವೆ ಎಂದು ರಂಗವಿಜಯ ಸಂಸ್ಥೆಯ ಮಾಲೂರು ವಿಜಯ ಹೇಳಿದರು.
ಶ್ರವಣದೋಷ ಮಕ್ಕಳಿಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯಶಸ್ವಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬಿಎಲ್‌ಡಿಇ ಡಿಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ಮೆಡಿಕಲ್ ಕಾಲೇಜ್‌ ಆಸ್ಪತ್ರೆಯ ಕಿವಿ, ಮೂಗು ಹಾಗೂ ಗಂಟಲು ವಿಭಾಗದಲ್ಲಿ ಶ್ರವಣ ದೋಷದಿಂದ ಬಳಲುತ್ತಿದ್ದ ಎರಡು ವರ್ಷದೊಳಗಿನ ಇಬ್ಬರು ಮಕ್ಕಳಿಗೆ ಕಾಕ್ಲಿಯರ್‌ ಇಂಪ್ಲಾಂಟ್ ಅತ್ಯಾಧುನಿಕ ಕಿವಿಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ಆಸ್ಪತ್ರೆಯಲ್ಲಿ ಈವರೆಗೆ ಐದು ಮಕ್ಕಳಿಗೆ ಕಾಕ್ಲಿಯರ್‌ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ನಡೆಸಿದಂತಾಗಿದೆ.
ವೀರಶೈವ-ಲಿಂಗಾಯತ ಭಿನ್ನಾಭಿಪ್ರಾಯ ದುರದೃಷ್ಟಕರ
ಕನ್ನಡಪ್ರಭ ವಾರ್ತೆ ವಿಜಯಪುರ ಇತ್ತೀಚಿನ ದಿನಗಳಲ್ಲಿ ವೀರಶೈವ ಲಿಂಗಾಯತ ಎಂದು ಭಿನ್ನಾಭಿಪ್ರಾಯ ಬರುತ್ತಿರುವುದು ದುರದೃಷ್ಟಕರ. ಲಿಂಗಾಯತರು ವೀರಶೈವರೇ, ವೀರಶೈವರೇ ಲಿಂಗಾಯತರು. ಬಸವಣ್ಣನವರು ಲಿಂಗಾಯತ ಸಮಾಜ ಸುಧಾರಣೆ ಮಾಡಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಕನ್ಹೇರಿ ಶ್ರೀಗಳ ನಿರ್ಬಂಧ ಖಂಡಿಸಿ ಪ್ರತಿಭಟನೆ
ಮುದ್ದೇಬಿಹಾಳ: ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿಗಳ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ನಿರ್ಬಂಧ ಹೇರಿರುವ ಸರ್ಕಾರದ ತಿರ್ಮಾನವನ್ನು ಖಂಡಿಸುವುದಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಹೇಳಿದರು.
ನಿರ್ಬಂಧ ಹಿಂಪಡೆಯದಿದ್ರೆ ನಾವೇ ಶ್ರೀಗಳ ಕರೆತರ್ತೆವೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ವಿವಿಧ ಶ್ರೀಗಳು ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರು ಸೇರಿದಂತೆ ಹಲವರು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 418
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved