• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಮ್ಮಟನಗರಿಗೆ ಮಾರ್ಚ್‌ನಲ್ಲೇ ಬಿಸಿಲಾಘಾತ
ಕನ್ನಡಪ್ರಭ ವಾರ್ತೆ ವಿಜಯಪುರಮಾರ್ಚ್‌ ತಿಂಗಳು ಆರಂಭವಾಗಿದ್ದೆ ತಡ ಬಿಸಿಲ ಝಳ ಶುರುವಾಗಿದೆ. ರಾಜ್ಯದ ಜನರು ಬಿಸಿಯ ತಾಪಕ್ಕೆ ಹೈರಾಣಾಗಿ ವಿಲವಿಲ ಎನ್ನುತ್ತಿದ್ದಾರೆ. ಅದರಲ್ಲೂ ಈ ಬಾರಿ ಗುಮ್ಮಟ ನಗರಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ ತಾಪಮಾನ ದಾಖಲಾಗಿದ್ದು, ಜನರು ಆತಂಕಕ್ಕೊಳಗಾಗುವಂತೆ ಮಾಡಿದೆ. ಗೋಳಗುಮ್ಮಟ, ವಚನಗುಮ್ಮಟ, ಆಧ್ಯಾತ್ಮಿಕ ನೆಲೆಗಟ್ಟಿನಿಂದ ತನ್ನತ್ತ ಸೆಳೆಯುತ್ತಿದ್ದ ವಿಜಯಪುರ ಇದೀಗ ತಾಪಮಾನಕ್ಕೂ ಹೆಸರಾಗುವಂವತಾಗಿದೆ.
ವೈದ್ಯರ ಜೊತೆ ಫಾರ್ಮಸಿಸ್ಟ್‌ರದ್ದು ಸಮಾನ ಸೇವೆ
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದ ಅಭಿವೃದ್ಧಿಯಲ್ಲಿ ಆರ್ಥಿಕ, ಆರೋಗ್ಯ, ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳು ಪ್ರಮುಖವಾಗಿದ್ದು, ಇವುಗಳಲ್ಲಿ ಫಾರ್ಮಸಿ ಮತ್ತು ಮೆಡಿಕೇಶನ್ ಮುಖ್ಯ ಪಾತ್ರ ವಹಿಸುತ್ತವೆ ಎಂದು ರಾಜ್ಯ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಡಾ.ಶಾಂತಾದೇವಿ ಟಿ. ಹೇಳಿದರು.
ಶರಣರ ವಚನಗಳಿಂದ ಮಹಿಳೆಯರಿಗೆ ಸಮಾನತೆ
ಕನ್ನಡಪ್ರಭ ವಾರ್ತೆ ವಿಜಯಪುರ ೧೨ನೇ ಶತಮಾನದಲ್ಲಿ ಶರಣರು ತಮ್ಮ ವಚನಗಳ ಮೂಲಕ ಲೌಕಿಕ, ಅಲೌಕಿಕ ಸನ್ನಡತೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ ಶರಣ ವಚನಗಳಿಂದ ವಚನಕಾರ್ತಿಯರಿಗೆ ಸಮಾನತೆಯ ಸನ್ಮಾರ್ಗ ದೊರೆಯುವಂತಾಯಿತು ಎಂದು ಕವಿಯತ್ರಿ ಶಿಕ್ಷಕಿ ದಾಕ್ಷಾಯಣಿ ಬಿರಾದಾರ ಹೇಳಿದರು.
ಹಣ ದುರುಪಯೋಗ, ಕರ್ತವ್ಯ ಲೋಪ: 3 ಪಿಡಿಒಗಳ ಅಮಾನತು
ದೇವರಹಿಪ್ಪರಗಿ: ತಾಲೂಕಿನ ಹರನಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸಮ್ಮ ದೊಡಮನಿ ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಒ ರಿಷಿ ಆನಂದ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ವಿಜಯಪುರದಲ್ಲಿ ಮಂಗಳವಾರ ನಡೆದ ಸಭೆಗೆ ತಡವಾಗಿ ಆಗಮಿಸಿದ ಕೆರೂಟಗಿ ಮತ್ತು ಹಿಟ್ನಳ್ಳಿ ಹಾಗೂ ಕೊಂಡಗೂಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಅಮಾನತು ಮಾಡಿದ್ದಾರೆ.
ಬಿ-ಖಾತೆ ಉತಾರೆಗಾಗಿ ಪ.ಪಂಗೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ನಾಲತವಾಡ ಬಿ-ಖಾತೆಯ ಉತಾರೆ ನೀಡುವಂತೆ ಆಗ್ರಹಿಸಿ ಪಟ್ಟಣದ ಜಗದೇವನಗರ ನಿವಾಸಿಗಳು ಬುಧವಾರ ಬೆಳಗ್ಗೆ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಜಗದೇವ ನಗರದ ವಾರ್ಡ್ ನಂ.1 ಮತ್ತು 2 ನೇ ವಾರ್ಡ್‌ನಲ್ಲಿ ಸುಮಾರು ನೂರಾರು ಕುಟುಂಬಗಳು ವಾಸಿಸುತ್ತಿದ್ದು, ಸರ್ಕಾರ ಎ ಖಾತೆ ಮತ್ತು ಬಿ ಖಾತೆ ಮಾಡಿಸಿಕೊಳ್ಳಲು ಮೂರು ತಿಂಗಳ ಅವಕಾಶ ನೀಡಿದೆ. ಹೀಗಾಗಿ, ನಮಗೂ ಕೂಡ ಬಿ ಖಾತೆ ಉತಾರ ನೀಡಬೇಕು ಎಂದು ಆಗ್ರಹಿಸಿದರು.
ಬಸವನಾಡಲ್ಲಿ ರಂಗಪಂಚಮಿ ಹೋಳಿ ಸಂಭ್ರಮ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಹುವರ್ಷಗಳಿಂದ ಕಳೆಗುಂದಿದ್ದ ಹೋಳಿ ಹಬ್ಬದ ರಂಗಪಂಚಮಿ ಆಚರಣೆಗೆ ಈ ಬಾರಿ ಬಸವೇಶ್ವರ ಸೇವಾ ಸಮಿತಿ ಕಳೆ ತಂದಿದೆ. ಹೋಳಿ ಹಬ್ಬದಂಗವಾಗಿ ಬಸವೇಶ್ವರ ಸೇವಾ ಸಮಿತಿ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯುವ ರಂಗಪಂಚಮಿ ಆಚರಣೆ ಮೂಲಕ ಬಣ್ಣದಾಟಕ್ಕೆ ತೆರೆ ಬಿದ್ದಿತ್ತು. ರಂಗಪಂಚಮಿಯಲ್ಲಿ ಮಕ್ಕಳು, ಯುವಕರು, ಹಿರಿಯರು ಪಾಲ್ಗೊಳ್ಳುವ ಮೂಲಕ ರಂಗಪಂಚಮಿಯ ಬಣ್ಣದಾಟದ ಸಂಭ್ರಮ ಹೆಚ್ಚಿಸಿದರು. ರಂಗಪಂಚಮಿ ಶಾಂತಿಯುತವಾಗಿ ನಡೆಸಲಾಯಿತು.
ಪರೀಕ್ಷೆಯಲ್ಲಿ ನಕಲು ತಡೆಗೆ ಸಕಲ ವ್ಯವಸ್ಥೆ
ಕನ್ನಡಪ್ರಭ ವಾರ್ತೆವಿಜಯಪುರಮಾ.21 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಕಲು ಮುಕ್ತವಾಗಿ ನಡೆಯುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಹೊರ ಬರದಂತೆ ಎಚ್ಚರ ವಹಿಸಬೇಕು ಎಂದು ತಹಸೀಲ್ದಾರ್‌ ಪ್ರಶಾಂತ ಚನಗೊಂಡ ಹೇಳಿದರು.
ವರ್ಷದಲ್ಲಿ ಬಡ ಮಕ್ಕಳಿಗೆ ಪ್ರಸಾದ ನಿಲಯ ನಿರ್ಮಾಣ
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಸದಾಶಿವನಗರದಲ್ಲಿ ಬಡ ಮಕ್ಕಳಿಗಾಗಿ ಪ್ರಸಾದ ನಿಲಯ ಒಂದು ತಲೆ ಎತ್ತಲಿದೆ ಎಂದು ಶಿರಶ್ಯಾಡ ಗ್ರಾಮದ ಮುರುಘೇಂದ್ರ ಶ್ರೀಗಳು ಭರವಸೆ ನೀಡಿದರು.ಶಿರಶ್ಯಾಡ ಗ್ರಾಮದಲ್ಲಿ ಲಿಂ.ಮುರುಘೇಂದ್ರ ಶ್ರೀಗಳ ಭಾವಚಿತ್ರದ ಮೆರವಣಿಗೆ ಹಾಗೂ ಉಚಿತ ಪ್ರಸಾದ ನಿಲಯ ಕಟ್ಟಡದ ಭೂಮಿಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸದಾಶಿವನಗರದಲ್ಲಿ 9 ವರ್ಷಗಳ ಹಿಂದೆ ಇಂಡಿ ಪುರಸಭೆ 100*100 ಅಡಿ ಜಾಗ ಪ್ರಸಾದ ನಿಲಯದ ಕಟ್ಟಡಕ್ಕಾಗಿಯೇ ಮಂಜೂರು ಮಾಡಿದೆ.
ಮುತ್ತೈದೆಯರೇ ಎಳೆಯುವ ಶೃದ್ದಾನಂದ ರಥ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ತಾಲೂಕಿನ ಗಡಿಸೋಮನಾಳ ಗ್ರಾಮದ ಜಗದ್ಗುರು ಪೂರ್ಣಾನಂದ ಮಹಾಮುನಿಗಳ ಆಶ್ರಮ, ಶೃದ್ದಾನಂದ ಮಠದ ಜಾತ್ರೋತ್ಸವ ಅಂಗವಾಗಿ ನೂತನ ರಥದ ಲೋಕಾರ್ಪಣೆಯೊಂದಿಗೆ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ಈ ರಥೋತ್ಸವ ಮುತ್ತೈದೆಯರಿಂದಲೇ
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ನಡೆಗೆ ಆಕ್ಷೇಪ
ಕನ್ನಡಪ್ರಭ ವಾರ್ತೆ ಸಿಂದಗಿ ಪುರಸಭೆಯ ಯಾವುದೇ ಕಾರ್ಯ ಕಲಾಪಗಳಿಗೆ ನಮ್ಮ ಅಭಿಪ್ರಾಯ ಕೇಳುತ್ತಿಲ್ಲ. ಕುಟುಂಬ ಮತ್ತು ಸ್ವ-ಆಸ್ತಿಯ ಗಣಕೀಕೃತ ಉತಾರ ಮಾಡಿಕೊಳ್ಳುವಾಗ ಪುರಸಭೆ ಖಾತೆಗೆ ಜಮೆ ಮಾಡಬೇಕಾದ ತೆರಿಗೆ ಹಣ ಪಾವತಿ ಮಾಡಿಲ್ಲ. ಜೊತೆಗೆ ನಕಲಿ ಚಲನ್ ಸೃಷ್ಟಿಸಿ ಪುರಸಭೆಗೆ ತೆರಿಗೆ ಹಣವನ್ನೇ ಸಂದಾಯ ಮಾಡಿಲ್ಲ. ಇದಕ್ಕೇನು ಉತ್ತರ ನೀಡುತ್ತಾರೆ ಎಂದು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧ ಸದಸ್ಯ ಶಾಂತವೀರ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved