• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ವ್ಯವಸ್ಥೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಾ.೨೧ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಗ್ರಾಪಂನಲ್ಲಿ ಸಾಮಾನ್ಯ, ಗ್ರಾಮಸಭೆಗಳು ಕಡ್ಡಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಸಾಮಾನ್ಯ ಸಭೆ ಹಾಗೂ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಗ್ರಾಮೀಣ ಭಾಗದ ಮೂಲ ಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಸೂಚನೆ ನೀಡಿದರು.
ಬೇಡಿಕೆ ಈಡೇರಿಕೆಗೆ ರೈತರ ಅನಿರ್ಧಿಷ್ಟ ಧರಣಿ
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ನೀರಾವರಿ ಯೋಜನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾ ಘಟಕ ಪದಾಧಿಕಾರಿಗಳು ನಗರದ ಜಿಲ್ಲಾ ಅಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಧರಣಿ ೨ನೇ ದಿನಕ್ಕೆ ಮುಂದುವರಿದೆ.
ಸ್ಲಂ ಮುಕ್ತ ನಗರವೇ ನಮ್ಮ ಗುರಿ
ಕನ್ನಪ್ರಭ ವಾರ್ತೆ ವಿಜಯಪುರ ಸ್ಲಂ ಮುಕ್ತ ನಗರ ಮಾಡುವುದು ನಮ್ಮ ಗುರಿಯಾಗಿದ್ದು, ಸ್ಲಂ ಪ್ರದೇಶದಲ್ಲಿ ಹೊಸ ಮನೆಗಳನ್ನು ನಿರ್ಮಿಸಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.
ಸಂವಿಧಾನದ ಪೀಠಿಕೆ ಹೇಳಿ ಸಹೋದರಿಯರ ವಿಶ್ವದಾಖಲೆ
ವಿಜಯಪುರ: ದೃಢಸಂಕಲ್ಪದಿಂದ ಮುನ್ನುಗ್ಗಿದಾಗ ಸಾಧನೆ ಸಾಧ್ಯ ಎಂಬುದನ್ನು ತಾಲೂಕಿನ ನಾಗಠಾಣ ಗ್ರಾಮದ ಈ ಅವಳಿ ಸಹೋದರಿಯರು ಸಾಬೀತುಪಡಿಸಿದ್ದಾರೆ. ಶಿಕ್ಷಕ ಸಂತೋಷ ಬಂಡೆ ಹಾಗೂ ಸುರೇಖಾ ಬಂಡೆ ಅವರ ಅವಳಿ ಹೆಣ್ಣು ಮಕ್ಕಳಾದ ಅನುಶ್ರೀ ಹಾಗೂ ಶ್ರೀನಿಧಿ ಬಂಡೆ ಸದ್ಯ ಯುಕೆಜಿ ತರಗತಿಯಲ್ಲಿ ಓದುತ್ತಿದ್ದು, ಅವರು ಕೇವಲ 47 ಸೆಕೆಂಡುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಹೇಳಿ ನೂತನ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ
ಎಫ್‌ಪಿಒ ಅಭಿವೃದ್ಧಿಗೆ ಕೇಂದ್ರ, ರಾಜ್ಯಗಳ ನೆರವು
ಕನ್ನಡಪ್ರಭ ವಾರ್ತೆ ವಿಜಯಪುರ ಅನ್ನದಾತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ)ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳಿಂದ ಸಕಲ ನೆರವು ಒದಗಿಸಲಾಗುವುದು ಎಂದು ಸಚಿವ ಡಾ.ಎಂ.ಬಿ.ಪಾಟೀಲ ಭರವಸೆ ನೀಡಿದರು.
₹19.22 ಲಕ್ಷ ದುರುಪಯೋಗ: ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ತಾಲೂಕಿನ ಹರನಾಳ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ 15ನೇ ಹಣಕಾಸು ಹಾಗೂ ಪ್ರವರ್ಗ-1 ವಸೂಲಿಯಾದ ₹19.22 ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಸೂಕ್ತ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ.
ಸ್ತ್ರೀ ಎಂದರೆ ಬರೀ ಹೆಣ್ಣಲ್ಲ, ಚೈತನ್ಯ ಸ್ವರೂಪಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ತ್ರೀ ಎಂದರೆ ಬರೀ ಹೆಣ್ಣಲ್ಲ ಅವಳೊಂದು ಅದ್ಭುತ ಶಕ್ತಿ, ಚೈತನ್ಯ ಸ್ವರೂಪಿ, ಸಮಾಜದ ಬಹುಮುಖ್ಯ ಅಂಗ ಎಂದು ಶಿಕ್ಷಕಿ ನೀಲಮ್ಮ ಹತ್ತಳ್ಳಿ ಬಣ್ಣಿಸಿದರು. ನಗರದ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಶ್ರೀ ರಾಜರಾಜೇಶ್ವರಿ ಮಹಿಳಾ ಕಲಾ ಸಂಘದಿಂದ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಕಲಾವಿದರ ಮನದಂಗಳ ಚಿತ್ರಕಲಾ ಶಿಬಿರ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಹಿರಾತಿಗೆ ಮರುಳಾಗದೆ ಗುಣಮಟ್ಟ ನೋಡಿ ಖರೀದಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಯಾವುದೇ ವಸ್ತು ಖರೀದಿಸುವಾಗ ಗ್ರಾಹಕರು ಮೋಸಗಳಿಗೆ ಒಳಗಾಗದೇ, ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟದ ಹಾಗೂ ನಿಗದಿತ ಬೆಲೆಯಲ್ಲಿ ವಸ್ತುವನ್ನು ಖರೀದಿಸುವ ಮೂಲಕ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
30 ಸಾವಿರ ಎಕರೆ ನೀರಾವರಿಗೆ ಶೀಘ್ರ ಮಂಜೂರಾತಿ
ಕನ್ನಡಪ್ರಭ ವಾರ್ತೆ ವಿಜಯಪುರ 12 ಗ್ರಾಮಗಳ 30 ಸಾವಿರ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ 5ಎ- 5ಬಿ ಏತ ನೀರಾವರಿ ಯೋಜನೆ ಹಾಗೂ ಬಬಲೇಶ್ವರ ವಿತರಣಾ ಕಾಲುವೆ ನಂ.15ರ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲಿಯೇ ಮಂಜೂರಾತಿ ದೊರೆತು ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved