ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದೇಶ್ವರ ಶ್ರೀಗಳಲ್ಲಿ ವಿವೇಕಾನಂದರ ರೂಪ
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದೇಶ್ವರ ಅಪ್ಪಗಳು ತಮ್ಮ ಜ್ಞಾನ ದಿವಿಟಿಗೆ ಹಿಡಿದು ನಾಡಿನಾದ್ಯಂತ ತಿರುಗಾಡಿ ನಡೆನುಡಿಗಳಿಂದ ನಮ್ಮಲ್ಲಿ ಬದಲಾವಣೆ ತಂದ ಅಪರೂಪದ ಸಂತ ಎಂದು ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ ಹೇಳಿದರು.
ಪಯಜ್ಞದ ಮೂಲಕ ಗುರುವಿಗೆ ನಮಸ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ಧೇಶ್ವರ ಅಪ್ಪಗಳ ಗುರುನಮನ ಮಹೋತ್ಸವದ ಭಾಗವಾಗಿ ಗುರುವಾರ ಬೆಳಿಗ್ಗೆ ೬ ಗಂಟೆಗೆ ನಾಡಿನ ವಿವಿಧ ಸ್ವಾಮೀಜಿಗಳು, ಮಠಾಧೀಶರು ಹಾಗೂ ಭಕ್ತರು ಶ್ರೀಗಳ ಕುರಿತಾದ ವೇದ ಮೂರ್ತಿ ಜ್ಞಾನ ಜ್ಯೋತಿ ಹಾಡಿನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ರಾಯಭಾರಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸರ್ವ ಕಾಲದಲ್ಲೂ ಸದಾಕಾಲ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯರು ಅಪಾರ ಕೊಡುಗೆ ನೀಡಿದ್ದಾರೆ. ಮಾತ್ರವಲ್ಲದೇ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ. ಇಂತಹ ವ್ಯಕ್ತಿಗಳ ದಿನವನ್ನು ಸರ್ವ ಧರ್ಮದವರು ಆಚರಿಸುವ ಮೂಲಕ ಗೌರವಿಸಿದಾಗ ಮಾತ್ರ ದೇಶದಲ್ಲಿ ಸಮಾನತೆ ಸಾರಿದಂತಾಗುತ್ತದೆ ಎಂದು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅಭಿಪ್ರಾಯಪಟ್ಟರು.
ಖೋಟಾ ನೋಟು ಚಲಾಯಿಸುತ್ತಿದ್ದ 4 ಜನರ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಪೊಲೀಸರು ನಾಲ್ಕು ಜನರನ್ನು ಬಂಧಿಸಿ ಅವರಿಂದ ಒಟ್ಟು ₹ 1.22 ಲಕ್ಷ ಮೊತ್ತದ 245 ಖೋಟಾ ನೋಟುಗಳನ್ನು ಜಪ್ತಿ ಮಾಡಿದ್ದಾರೆ.
ಸಮ್ಮೇಳನಕ್ಕೆ ಕೂಲಿ ಕಾರ್ಮಿಕ ಸಮ್ಮೇಳನಾಧ್ಯಕ್ಷ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ನೂತನ ತಾಲೂಕಿನ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ಸರ್ವಾಧ್ಯಕ್ಷರಾದ ಸರಳ ಮತ್ತು ಸಜ್ಜನಿಕೆಯ ಕೂಲಿ ಕಾರ್ಮಿಕರಾಗಿರುವ ಸಾಹಿತಿ ಸಂಗಮೇಶ ಕರೆಪ್ಪಗೋಳ ಜೀವನ ಅನೇಕ ಉದಯನ್ಮೋಖ ಬರಹಗಾರರಿಗೆ ಮಾದರಿಯಾಗಿದೆ.
ಪುಟ...4ಕ್ಕೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು
ದೇವರಹಿಪ್ಪರಗಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ತಾಯಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಹರನಾಳ ಗ್ರಾಮದ ಬಸಪ್ಪ ತಿಪ್ಪಣ್ಣ ನಾಯ್ಕೋಡಿ ಎಂಬುವರ ಜಮೀನಿನಲ್ಲಿ ಶುಕ್ರವಾರ ಸಂಭವಿಸಿದೆ. ಹರನಾಳ ಗ್ರಾಮದ ರಾಮಪ್ಪ ನಾಯ್ಕೋಡಿ ಮಗಳಾದ ಯಾಳವಾರದ ಗೀತಾ ಶ್ರೀಶೈಲ ಬಡಗಿ (30), ಇವರ ಮಕ್ಕಳಾದ ಶರತ್ ಶ್ರೀಶೈಲ ಬಡಗಿ (6) ಹಾಗೂ ಶ್ರವಣ ಶ್ರೀಶೈಲ ಬಡಗಿ(4) ಮೃತಪಟ್ಟವರು.
ಬಂದ್ ಹೆಸರಿನಲ್ಲಿ ಬಡವರ ಮೇಲೆ ಅಟ್ಟಹಾಸ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ಸಿಎಂನಿಂದ ಹಿಡಿದು ಎಲ್ಲ ಸಚಿವರೂ ರಾಜೀನಾಮೆ ಕೊಡಬೇಕು. ಸಚಿವ ಸಂಪುಟದಲ್ಲಿರುವ ಪ್ರತಿಯೊಬ್ಬರ ಮೇಲೂ ಒಂದಲ್ಲ ಒಂದು ಆರೋಪಗಳು, ಪ್ರಕರಣಗಳಿವೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.
ಬದುಕಿಗೆ ಬೆಳಕು ತೋರಿದವರು ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ತಾಂಬಾ: ಸಿದ್ಧೇಶ್ವರ ಶ್ರೀಗಳು ಎಲ್ಲರ ಬದುಕಿಗೂ ಬೆಳಕು ತೋರಿದವರು. ಪದವಿ, ಗೌರವ, ಹಣ, ಅಂತಸ್ತನ್ನು ತಿರಸ್ಕರಿಸಿದ ಗುರುವಿಗೆ ನಮಿಸಿ,ಬದುಕು ಪವಿತ್ರಗೊಳಿಸಿಕೊಳ್ಳೋಣ ಎಂದು ಪ್ರಜ್ಞಾನಂದ ಸ್ವಾಮೀಜಿ ಹೇಳಿದರು.
ಶಾ ಹೇಳಿಕೆಗೆ ತಾಳಿಕೋಟೆ ಸಂಪೂರ್ಣ ಬಂದ್
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ರೀತಿ ಮಾತನಾಡಿದ ಕೇಂದ್ರ ಸಚಿವ ಅಮಿತ ಶಾ ಅವರ ಹೇಳಿಕೆ ಖಂಡಿಸಿ ಮಂಗಳವಾರ ವಿವಿಧ ದಲಿತಪರ ಸಂಘಟನೆಗಳು ತಾಳಿಕೋಟೆ ಪಟ್ಟಣ ಬಂದ್ ಮಾಡಿ ನೀಡಿ ಪ್ರತಿಭಟನೆ ನಡೆಸಿದರು. ಅಲ್ಲದೇ, ಅಮಿತ ಶಾ ಅವರ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹನ ಮಾಡಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಆಳ ಜ್ಞಾನ, ತತ್ವ ಚಿಂತನೆಗಳ ರೂಪ ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಒಂದು ಊರಿಂದ, ಒಂದು ಊರಿಗೆ ಹೊರಟರೆ ಸಾಕು, ಸಾವಿರಾರು ಜನರು ಸಿದ್ಧೇಶ್ವರ ಅಪ್ಪನವರ ಜೊತೆಯಲ್ಲಿ ಹೆಜ್ಜೆ ಹಾಕುತ್ತಿದ್ದರು. ಕಾರಣ ಅವರು ಬುದ್ಧನ ಸ್ವರೂಪಿಯಾಗಿದ್ದರು ಎಂದು ಗದುಗಿನ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಹೇಳಿದರು.
< previous
1
...
57
58
59
60
61
62
63
64
65
...
337
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು