• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧ್ಯಾತ್ಮದಿಂದ ಜಗಕ್ಕೆ ಸನ್ಮಾರ್ಗ ತೋರಿದ ತಾತಯ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಕೈವಾರ ತಾತಯ್ಯನವರು ತಮ್ಮ ಆಧ್ಯಾತ್ಮಕತೆಯಿಂದ ಸಮಾಜದ ಕಣ್ಣುಗಳಾಗಿ ಜಗಕ್ಕೆ ಸನ್ಮಾರ್ಗ ತೋರಿದ ಮಹಾನ್ ಯತಿಗಳಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ನಮ್ಮ ಗೃಹಮಂತ್ರಿಗಳು ಬಿಗ್‌ ಝೀರೋ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ಗೃಹ ಮಂತ್ರಿಗಳಂತೂ ಬಿಗ್ ಝೀರೋ, ಅವರು ರಾಜೀನಾಮೆ ಕೊಟ್ಟು ಬೇರೆ ಖಾತೆಯನ್ನಾದ್ರು ತೆಗೆದುಕೊಳ್ಳುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದರು.
ಮಕ್ಕಳ ಆಸಕ್ತಿದಾಯಕ ಕ್ಷೇತ್ರದಲ್ಲೇ ಪ್ರೋತ್ಸಾಹ ನೀಡಿ
ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರ, ಪಾಲಕರ ಪಾತ್ರವಿದೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಪಾಲಕರು ಮಕ್ಕಳಿಗೆ ಸಮಯ ಕೊಡುವುದನ್ನು ಮರೆಯಬಾರದು.
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಸಂಸ್ಥೆಗಳು ಶ್ರಮಿಸಲಿ
ಪ್ರತಿಯೊಬ್ಬ ಮಗುವಿನ ಶೈಕ್ಷಣಿಕ ಪ್ರಗತಿಗಾಗಿ ಹಗಲಿರುಳು ಪ್ರಾಮಾಣಿಕತೆಯಿಂದ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರು ಶ್ರಮಿಸಬೇಕು.
ಮಗನಿಗಾಗಿ ಸಾಲ ಮಾಡಿ ಬೀದಿ ಪಾಲಾದ ತಂದೆತಾಯಿ
ಮಗನಿಗಾಗಿ ವೃದ್ಧ ದಂಪತಿ ಮನೆ ಮೇಲೆ ಸಾಲ ಮಾಡಿ, ಮರುಪಾವತಿಸದ ಕಾರಣ ಈಗ ರಾತ್ರೋರಾತ್ರಿ ಬೀದಿಗೆ ಬಿದ್ದಿರುವ ಅಮಾನವೀಯ ಘಟನೆ ವಿಜಯಪುರದ ಆಲಕುಂಟೆ ನಗರದಲ್ಲಿ ಕಂಡುಬಂದಿದೆ.
ಶುರುವಾದ ಐದಾರು ತಿಂಗಳಲ್ಲೇ ಕೆಟ್ಟು ನಿಂತ ಶುದ್ಧ ನೀರಿನ ಘಟಕ
ಪಟ್ಟಣದ ಮೇನ್‌ ಬಜಾರನಲ್ಲಿ ಇರುವುದರಿಂದ ಇದು ಶುರುವಾದರೇ ವಾರದ ಸಂತೆಗೆ ಬರುವ ಜನರಿಗೆ ಘಟಕದಿಂದ ಶುದ್ಧ ಕುಡಿಯುವ ನೀರು ದೊರೆಯುತ್ತದೆ.
ಕಿಡ್ನಿ ಕಸಿಗೆ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ
ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಮೂತ್ರಪಿಂಡ ಸಂಬಂಧಿ ರೋಗಿಗಳು ಸದುಪಯೋಗ ಪಡಿಸಿಕೊಳ್ಳಬೇಕು
ಕಲಾವಿದರು ಆರ್ಟ್ ಗ್ಯಾಲರಿ ಸಮರ್ಪಕ ಬಳಸಿಕೊಳ್ಳಿ
ಚಿತ್ರಕಲೆ ಎಲ್ಲ ನೋವು ಮರೆಸುವ ಅದ್ಭುತವಾದ ಶಕ್ತಿ ಇರುವ ಕಲಾ ಸಾಧನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಹಾಲುಮತದ ಮೂಲಪುರುಷ ರೇವಣಸಿದ್ದೇಶ್ವರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಹಾಲುಮತ ಧರ್ಮದ ಐತಿಹಾಸಿಕ ಮೂಲಪುರುಷ ರೇವಣಸಿದ್ದೇಶ್ವರ ಜಯಂತಿಯನ್ನು ಆಚರಣೆ ಮಾಡುವ ಮೂಲಕ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದು ಜಾತಿ ರಹಿತ, ಧರ್ಮ ರಹಿತ, ಸಮ ಸಮಾಜ ದೇಶ ನಿರ್ಮಾಣ ವೇದಿಕೆಯ ರಾಷ್ಟ್ರೀಯ ಆದಿ ಜಗದ್ಗುರು ರೇವಣಸಿದ್ದೇಶ್ವರ ಸಂಘಟನೆಯ ರಾಜ್ಯಾಧ್ಯಕ್ಷ, ಮನಗೂಳಿ ಜಗದ್ಗುರು ಪೀಠಾಧಿಪತಿ ಶರಭಯ್ಯ ಸ್ವಾಮೀಜಿ ಹೇಳಿದರು
ಅಂಬೇಡ್ಕರ್‌ ಜಯಂತಿ ಅದ್ಧೂರಿಯಾಗಿ ಆಚರಿಸೋಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಬಾಬಾ ಸಾಹೇಬ್ ಅಂಬೇಡ್ಕರ್ ಒಂದು ಜಾತಿ, ಧರ್ಮಕ್ಕೆ ಸೀಮಿತರಾಗದೇ ಸರ್ವ ಜನಾಂಗದ ನಾಯಕರಾಗಿದ್ದಾರೆ. ಎಲ್ಲಾ ವರ್ಗದ ಜನರು ಕೂಡಿಕೊಂಡು ಅವರ ಜಯಂತಿ ಆಚರಿಸೋಣ ಎಂದು ಮುಖಂಡರಾದ ಗುರುರಾಜ ಆಕಳವಾಡಿ ಹೇಳಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved