• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬತ್ತಿದ ಕೆರೆಗಳಲ್ಲೀಗ ಜಲದ ಜೀವಕಳೆ
ಕನ್ನಡಪ್ರಭ ವಾರ್ತೆ ಇಂಡಿ ಜಿಲ್ಲೆಯ ಗಡಿಭಾಗದಲ್ಲಿ ಕೆರೆಗಳು ತುಂಬಿಕೊಂಡಿವೆ. ಹೀಗಾಗಿ, ಇದೀಗ ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಇದರಿಂದ ಜನರಲ್ಲಿ ಹರ್ಷ ಮೂಡಿದ್ದು, ಕೆರೆಗಳು ಈ ಬಾರಿ ಭರ್ತಿಯಾಗಿದ್ದೇ ವಿಶೇಷ. ತೀರಾ ಇತ್ತೀಚಿನವರೆಗೂ ಕೆರೆಗಳು ನೀರಿಲ್ಲದೇ ಭಣಗುಡುತ್ತಿದ್ದವು. ಜನ, ಜಾನುವಾರುಗಳು ಸಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿತ್ತು. ಸಾರ್ವಜನಿಕರು ಟ್ಯಾಂಕರ್ ನೀರಿಗೆ ಮೊರೆ ಹೋಗಬೇಕು ಎನ್ನುವಷ್ಟರಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಹಾಗೂ ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮುತುವರ್ಜಿ ವಹಿಸಿ ಇಂಡಿ ಹಾಗೂ ಚಡಚಣ ಭಾಗದ ಕೆರೆಗಳನ್ನು ತುಂಬಿಸಿದ್ದಾರೆ.
ಯತ್ನಾಳ ವಿರುದ್ಧ ಸ್ಪರ್ಧಿಸಿ ಬುದ್ಧಿ ಕಲಿಸುವೆ : ಶಿವಾನಂದ ಪಾಟೀಲ

 ಯತ್ನಾಳ ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ. ಒಮ್ಮೆ ಆತನ ವಿರುದ್ಧ ಸ್ಪರ್ಧೆ ಮಾಡಿ ಬುದ್ಧಿ ಕಲಿಸುವ ಇಚ್ಛೆ ಇದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ತಂತ್ರಜ್ಞಾನದಿಂದ ಮಾರುಕಟ್ಟೆ ಕ್ಷೇತ್ರದಲ್ಲಿ ಭಾರೀ ಬದಲಾವಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಾಗತಿಕವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ವ್ಯವಸ್ಥೆಯಿಂದ ಮಾರುಕಟ್ಟೆಯಲ್ಲಿ ಅಮೂಲಾಗ್ರ ಸುಧಾರಣೆಗಳು ಕಂಡು ಬಂದಿವೆ. ಈ ಮೂಲಕ ನೇರವಾಗಿ ಗ್ರಾಹಕರಿಗೆ ಅಗ್ಗದ ದರದಲ್ಲಿ ಉತ್ಕೃಷ್ಟ ಗುಣಮಟ್ಟದ ವಸ್ತು, ಉತ್ತಮ ವಿತರಣಾ ವ್ಯವಸ್ಥೆ ಮತ್ತು ಗ್ರಾಹಕ ಸಂತೃಪ್ತಿಯೊಂದಿಗೆ ಮಾರಾಟ ಮಾಡಲು ಇ-ಕಾಮರ್ಸ್‌ ಪ್ರಯೋಜನಕಾರಿಯಾಗಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಎಂ.ಎಸ್.ಖೊದ್ನಾಪೂರ ಹೇಳಿದರು.
ಯತ್ನಾಳ ಹೇಳಿಕೆ ಖಂಡಿಸಿ ಮುಸ್ಲಿಮರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಮುಸ್ಲಿಂ ಧರ್ಮ ಗುರು ಮೊಹ್ಮದ್ ಪೈಗಂಬರ್ ಅವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಂಟಿ ಆ್ಯಕ್ಷನ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಬಸವ ಜಯಂತಿ ಅರ್ಥಪೂರ್ಣ ಆಚರಣೆ ಸಂಕಲ್ಪ
ಕನ್ನಡಪ್ರಭ ವಾರ್ತೆ ವಿಜಯಪುರ ಈ ವರ್ಷವೂ ನಗರದಲ್ಲಿ ವಿಶ್ವಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ಸಂಕಲ್ಪ ಮಾಡಲಾಗಿದೆ. ವಿಜಯಪುರ ನಗರ ಬಸವ ಜಯಂತಿ ಉತ್ಸವ ಸಮಿತಿಯಿಂದ ಏ.29 ಹಾಗೂ 30 ರಂದು ಜರಗುವ ಬಸವಣ್ಣನವರ ಜಯಂತಿಯು ಅದ್ದೂರಿಯಾಗಿ ನಡೆಯುತ್ತದೆ ಎಂದು ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿಜಿ ಹೇಳಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯೇ ನಮ್ಮ ಉದ್ದೇಶ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಏಳಿಗೆಯೇ ನಮ್ಮ ಮೂಲ ಧ್ಯೇಯ. ಅದಕ್ಕೆ ಪೂರಕವಾಗಿ ಎಂದೆಂದಿಗೂ ಪೋಷಕರ ಸೂಕ್ತ ಸಲಹೆ, ಸೂಚನೆಗಳು ಸ್ವಾಗತಾರ್ಹ ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.
ಇಂದು ವಿದ್ಯಾಭ್ಯಾಸಕ್ಕಿಂತ ಸಂಸ್ಕಾರ ಮುಖ್ಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಇಂದಿನ ದಿನಗಳಲ್ಲಿ ವಿದ್ಯಾಭ್ಯಾಸ ಕಡಿಮೆಯಾದರೂ ಪರವಾಗಿಲ್ಲ, ಸಂಸ್ಕಾರ ನೀಡುವುದು ಬಹಳ ಮುಖ್ಯವಾಗಿದೆ ಎಂದು ಕೆರೂರು ಚರಂತಿಮಠದ ಡಾ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು.
ಸಮಸ್ಯೆಗಳ ಬಗ್ಗೆ ಕಾದಂಬರಿ ರಚಿಸಿ ಪ್ರಕಟಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಕಾಲಿನ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಸಾಹಿತ್ಯ, ಕಥೆ, ಕಾವ್ಯ ಮತ್ತು ಕಾದಂಬರಿ ರಚಿಸಿ ಪ್ರಕಟಿಸಿ ಸಮಾಜಕ್ಕೆ ನೀಡುವ ಕೆಲಸವನ್ನು ಸಾಹಿತ್ಯ ವಲಯ ಮಾಡಬೇಕಿದೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಕುಂ.ವೀರಭದ್ರಪ್ಪ ಆಶಯ ವ್ಯಕ್ತಪಡಿಸಿದರು.
ಶರಣರ ಸಂದೇಶ ಸಾರುವ ವೈಭವದ ರಥಯಾತ್ರೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರ ಸಂದೇಶ ಸಾರುವ ಉದ್ದೇಶದಿಂದ ಆರಂಭವಾಗಿರುವ ಅನುಭವ ಮಂಟಪ ವೈಭವ ರಥಯಾತ್ರೆಯೂ ವಿಜಯಪುರಕ್ಕೆ ಆಗಮಿಸಿದ್ದು, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಿಇಒ ರಿಷಿ ಆನಂದ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.
ಪಾಲಿಕೆ ಎಂಜಿನಿಯರ್ ಮೇಲೆ ಸ್ಥಳೀಯರ ಹಲ್ಲೆ
ಕನ್ನಡಪ್ರಭ ವಾರ್ತೆ ವಿಜಯಪುರ ಶೆಡ್‌ ಹಾಗೂ ಮನೆಯನ್ನು ತೆರವುಗೊಳಿಸಿಕೊಳ್ಳಿ ಎಂದು ಸೂಚನೆ ನೀಡಲು ಹೋಗಿದ್ದ ಮಹಾನಗರ ಪಾಲಿಕೆಯ ಕಿರಿಯ ಅಭಿಯಂತರರ ಮೇಲೆ ಮನೆಯವರು ಹಲ್ಲೆ ನಡೆಸಿದ ಬೆದರಿಕೆ ಹಾಕಿರುವ ಘಟನೆ ನಗರದ 34ನೇ ವಾರ್ಡ್‌ನಲ್ಲಿರುವ ಶಾಲಿಹುಸೇನ್ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆಯ ಕಿರಿಯ ಅಭಿಯಂತರರ ಚನ್ನಬಸಪ್ಪ ಅಮರಶೆಟ್ಟಿ ಮೇಲೆಯೇ ಹಲ್ಲೆ ನಡೆಸಲಾಗಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved