• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮೆ ಪುಣ್ಯಕ್ಷೇತ್ರಗಳ ತವರೂರು, ಚಿಂತಕರ ನಾಡು
ಕನ್ನಡಪ್ರಭ ವಾರ್ತೆ ಇಂಡಿ ಭೀಮಾತೀರ ಸಾಂಸ್ಕೃತಿಕ ಭಾಗವಾಗಿ ನಾಡಿಗೆ ಮಾದರಿಯಾಗಬೇಕು. ಭೀಮಾತೀರದ ಪರಂಪರೆಯನ್ನು ಯುವ ಸಮುದಾಯಕ್ಕೆ ತಲುಪಿಸಲು ಭೀಮಾಂತರಂಗ ಜಗುಲಿ ಕಟ್ಟಿಕೊಂಡು ಉತ್ತಮ ಕಾರ್ಯ ಮಾಡುತ್ತಿರುವ ಯುವ ಬರಹಗಾರರ ಕಾರ್ಯ ಶ್ಲಾಘನೀಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಸಾಧನೆ ಅರಿತರೆ ಮಹಿಳೆಯ ಯಶಸ್ಸು ಸಾಧ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಸಾಧನೆಯು ನಿರಂತರ. ಅದನ್ನು ಅರಿತರೆ ಮಹಿಳೆ ತನ್ನ ಜೀವನದಲ್ಲಿ ಯಶಸ್ಸು ಗಳಿಸಬಲ್ಲಳು ಎಂದು ಕಲಬುರಗಿಯ ಕರ್ನಾಟಕ ರಂಗಾಯಣ ನಿರ್ದೇಶಕಿ ಡಾ.ಸುಜಾತ ಜಂಗಮಶೆಟ್ಟಿ ಹೇಳಿದರು. ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫ದಲ್ಲಿ ಅವರು ಮಾತನಾಡಿದರು.
ಶ್ರದ್ಧಾಭಕ್ತಿಯಿಂದ ನಡೆದ ರಾಯರ ೪೩೦ನೇ ವರ್ಧಂತಿ ಉತ್ಸವ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಘವೇಂದ್ರ ಸ್ವಾಮಿಗಳವರ ೪೩೦ ನೇ ವರ್ಧಂತಿ ಉತ್ಸವವನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ವೃಂದಾವನದ ನಿರ್ಮಾಲ್ಯ ವಿಸರ್ಜನ, ಬಳಿಕ ಪಂಚಾಮೃತ ಅಭಿಷೇಕ, ಭಕ್ತ ಮಂಡಳಿಯಿಂದ ಅಷ್ಟೋತ್ತರ ಪಾರಾಯಣ ನಡೆದವು. ಇದೇ ಸಂದರ್ಭದಲ್ಲಿ ವೃಂದಾವನಕ್ಕೆ ನೂತನ ವಸ್ತ್ರ ಸಮರ್ಪಿಸಲಾಯಿತು.
ಸಾಮರ್ಥ್ಯ ಅರಿತು ಪ್ರಯತ್ನಿಸಿದರೆ ಯಶಸ್ಸು
ಕನ್ನಡಪ್ರಭ ವಾರ್ತೆ ವಿಜಯಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜೀವನದ ಸುವರ್ಣ ಘಟ್ಟ. ನೀವುಗಳು 20 ವರ್ಷ ಕಷ್ಟ ಪಟ್ಟರೆ ಮುಂದಿನ ಎಪ್ಪತ್ತು ವರ್ಷ ಜೀವನವನ್ನು ನಗುತ್ತಾ ಸುಖಮಯವಾಗಿ ಕಳೆಯಬಹುದು ಎಂದು ಡಾ.ಐಶ್ವರ್ಯ ಚೌಧರಿ ಹೇಳಿದರು.
ಜೋಡೆತ್ತು ನಿರ್ವಹಣೆಗೆ ಪ್ರೋತ್ಸಾಹ ಧನ ಸಿಗಲಿ
ಜೋಡೆತ್ತು ನಿರ್ವಹಣೆ ಮಾಡಲು ಸಾಧ್ಯವಾಗದೇ ಇರುವುದರಿಂದಾಗಿ ಅವುಗಳು ಕಸಾಯಿಖಾನೆಗೆ ಹೋಗುತ್ತಿವೆ. ಅದಕ್ಕಾಗಿ ಜೋಡೆತ್ತುಗಳು ನಿರ್ವಹಣೆಗೆ ಪ್ರೋತ್ಸಾಹ ಧನ ಅಗತ್ಯವಿದೆ.
ಕೆರೆಗಳ ಭರ್ತಿಗೆ ಭರವಸೆ: ಧರಣಿ ಹಿಂದಕ್ಕೆ
ಕೆಬಿಜೆಎನ್‌ಎಲ್, ಪೊಲೀಸ್ ಅಧಿಕಾರಿಗಳು ರೈತರೊಂದಿಗೆ ಮಾತನಾಡಿ, ವಾರದಲ್ಲಿ ಕಾಲುವೆಗೆ ನೀರು ಹರಿಸಿ ಕೆರೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುಔಊದು ಎಂದು ಭರವಸೆ ನೀಡಿದ ಮೇರೆಗೆ ಧರಣಿ ಹಿಂಪಡೆಯಲಾಯಿತು.
ಸತ್ಯ, ನ್ಯಾಯದೆಡೆ ಸಾಗಿದ್ರೆ ಬದುಕು ಬಂಗಾರ: ಶಿವಾಜಿ ನಲವೆಡೆ
ವಿಜಯಪುರವು ಪ್ರೀತಿ, ವಿಶ್ವಾಸ, ನಂಬಿಕೆ ವಾತ್ಸಾಲ್ಯ ಭೂಮಿಯಾಗಿದೆ. ಬಸವಣ್ಣನವರು, ಸಿದ್ದೇಶ್ವರ ಶ್ರೀಗಳು ಜನಿಸಿದ ನಾಡಲ್ಲಿ ಸೇವೆ ಸಲ್ಲಿಸಿದ್ದು ನನ್ನ ಪುಣ್ಯ
ಮಹಿಳಾ ಸಬಲೀಕರಣಕ್ಕೆ ತಂತ್ರಜ್ಞಾನ ಪ್ರಭಾವ ಅವಶ್ಯ: ಪ್ರೊ.ಶಾಂತಾದೇವಿ
ಮಹಿಳೆಯರ ಹಕ್ಕುಗಳಿಗೆ ಇನ್ನೂ ಮಹಿಳೆಯರೇ ಹೋರಾಡಬೇಕಾಗಿದೆ. ಎಷ್ಟೇ ಶಿಕ್ಷಣ ಪಡೆದರೂ ಮಹಿಳೆಯರ ಮೇಲೆ ದೌರ್ಜನ್ಯ ಕಡಿಮೆಯಾಗಿಲ್ಲ.
ಬಿಜೆಪಿ ನನ್ನನ್ನು ಸರಿಯಾಗಿ ಬಳಸಿಕೊಳ್ಳದ ನೋವಿದೆ : ವಿಜಯಪುರ ಸಂಸದ ರಮೇಶ ಜಿಗಜಿಣಗಿ
ಪಕ್ಷದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಟ್ಟರೆ ಸೆಕೆಂಡ್ ಹಿರಿಯ ರಾಜಕಾರಣಿ ನಾನೇ ಆಗಿದ್ದೇನೆ. ಆದರೆ ಪಕ್ಷವೇ ನನ್ನನ್ನು ಬಳಸಿಕೊಂಡಿಲ್ಲ.
ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಸೂಚಿಸಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 377
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved