• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿ ಜಿಲ್ಲೆಗಾಗಿ ಅಧಿವೇಶನದಲ್ಲಿ ಗುಡುಗು
ಕನ್ನಡಪ್ರಭ ವಾರ್ತೆ ಇಂಡಿ ವಿಜಯಪುರ ಜಿಲ್ಲೆ ಈಗಾಗಲೇ 13 ತಾಲೂಕುಗಳನ್ನು ಹೊಂದಿದೆ. ಹೊಸದಾಗಿ ಇಂಡಿ ಜಿಲ್ಲೆಯಾಗಲಿ ಎಂಬುದು ಆ ಭಾಗದ ಜನರ ಬಹುದಿನದ ಕೂಗಿದೆ. ಸರ್ಕಾರ ಈ ಕುರಿತು ಏನು ಹೇಳಲಿದೆ ಎಂದು ಪ್ರಶ್ನಿಸಿ ಶಾಸಕ ಯಶವಂತರಾಯಗೌಡ ಪಾಟೀಲ ಅಧಿವೇಶನದಲ್ಲಿ ಗಮನ ಸೆಳೆದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾ.7ಕ್ಕೆ ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ: ಬಂಪರ್‌ ಕೊಡುತ್ತಾ ಸರ್ಕಾರ?

 ಸಮರ್ಥ ನಾಯಕ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾ.7ಕ್ಕೆ ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ. ಅವರ ಲೆಕ್ಕಾಚಾರದ ಬಗ್ಗೆ ರಾಜ್ಯದ ಜನರ ಚಿತ್ತ ನೆಟ್ಟಿದ್ದು, ಈ ಬಜೆಟ್‌ನಲ್ಲಿ ಯಾರ್‍ಯಾರಿಗೆ ಏನೇನು ಕೊಡುಗೆ ಕೊಡಬಹುದು ಎಂದು ನಿರೀಕ್ಷೆ ಹೊತ್ತುಕೊಂಡಿದ್ದಾರೆ.  

ಜಾಗೃತಿ ಮೂಡಿಸುವುದೇ ವಿಜ್ಞಾನ ದಿನದ ಉದ್ದೇಶ: ಚನಮಲ್ಲಪ್ಪ
ಕನ್ನಡಪ್ರಭ ವಾರ್ತೆ ಕೊಲ್ಹಾರ ವಿಜ್ಞಾನ ಹಾಗೂ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ ಹೇಳಿದರು.
ನಂದಿ ಸತ್ಯಾಗ್ರಹಕ್ಕೆ ಕನ್ನೊಳ್ಳಿ ರೈತರು ಬೆಂಬಲ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕೃಷಿ ತಜ್ಞ ಡಾ.ಬಸವರಾಜ ಬಿರಾದಾರ ನೇತೃತ್ವದಲ್ಲಿ ಜೋಡೆತ್ತಿನ ಕೃಷಿಕರು ನಡೆಸುತ್ತಿರುವ ನಂದಿ ಸತ್ಯಾಗ್ರಹಕ್ಕೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ರೈತರು ಬೆಂಬಲ ವ್ಯಕ್ತಪಡಿದರು.
ಘೋಷಣೆ ಬೆಟ್ಟದಷ್ಟು, ಈಡೇರಿದ್ದು ಬೆರಳೆಣಿಕೆಯಷ್ಟು
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಗೆ ಘೋಷಣೆಯಾಗಿದ್ದ ಹಲವು ಯೋಜನೆಗಳು ಕೇವಲ ಕಡತಕ್ಕಷ್ಟೇ ಸೀಮಿತ ಎಂಬಂತಾಗಿವೆ. ಅವುಗಳಲ್ಲಿ ಕಳೆದ ಬಜೆಟ್‌ನಲ್ಲಿ ಹೊಸ ಯೋಜನೆಗಳು, ಹಳೆಯ ಯೋಜನೆಗಳ ಪೂರ್ಣಗೊಳಿಸುವಿಕೆ ಸೇರಿದಂತೆ ಜಿಲ್ಲೆಗೆ ಹತ್ತಾರು ಯೋಜನೆಗಳನ್ನು ಘೋಷಿಸಲಾಗಿತ್ತು. ಘೋಷಣೆಯಾದ ಬೆಟ್ಟದಷ್ಟು ಯೋಜನೆಗಳಲ್ಲಿ ಈಡೇರಿದ್ದು ಮಾತ್ರ ಬೆರಳೆಣಿಕೆಯಷ್ಟು. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಅಭಿವೃದ್ಧಿಯ ಯೋಜನೆಗಳೇ ಕುಸಿತ ಕಂಡಿವೆ. ಘೋಷಣೆಯಾಗಿದ್ದ ಸಾಕಷ್ಟು ಯೋಜನೆಗಳಿಗೆ ಸಮರ್ಪಕ ಅನುದಾನ ಬಾರದ್ದರಿಂದ ಬಹುತೇಕ ಯೋಜನೆಗಳು ಕಡತದಲ್ಲೇ ಉಳಿದುಕೊಂಡಿವೆ.
ಅಧಿಕಾರಿಗಳು ಸೇರಿ ಆಸ್ಪತ್ರೆ ಮುಚ್ಚಿಬಿಡಿ
ಕನ್ನಡಪ್ರಭ ವಾರ್ತೆ ಸಿಂದಗಿ ಆಸ್ಪತ್ರೆಯ ನಿರ್ವಹಣೆಗೆ ಅದರದ್ದೆಯಾದ ಅನುದಾನ ಇರುತ್ತದೆ. ಬಂದ ಅನುದಾನ ಏನು ಮಾಡುತ್ತೀರಿ? ಒಂದು ಸಣ್ಣ ಶೌಚಾಲಯ ನಿರ್ಮಸಲಾಗದಷ್ಟು ಮತ್ತು ದುರಸ್ತಿ ಮಾಡುದಷ್ಟು ಅನುದಾನ ನಿಮ್ಮಲ್ಲಿ ಇಲ್ಲವೆಂದರೆ ಆಸ್ಪತ್ರೆಯನ್ನು ಅಧಿಕಾರಿಗಳೆಲ್ಲರು ಸೇರಿ ಮುಚ್ಚಿಬಿಡಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರೈತರಿಂದ ಸಿಎಂ, ಡಿಸಿಎಂ ಅಣಕು ಪಿಂಡ ಪ್ರದಾನ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ನೀರು ಹರಿಸಿದ್ದಕ್ಕೆ ಆಕ್ರೋಶಗೊಂಡ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಣಕು ಪಿಂಡ ಪ್ರದಾನ ಮಾಡುವ ಮೂಲಕ ಸರ್ಕಾರದ ನಡೆಗೆ ರೈತರು ಹಾಗೂ ರೈತ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.
ರಜೆ ಸಿಗಲಿಲ್ಲ, ಪುತ್ರನೂ ಉಳಿಯಲಿಲ್ಲ...!
ಕನ್ನಡಪ್ರಭ ವಾರ್ತೆ ವಿಜಯಪುರ ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ. ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು. ನನಗೆ ಬಹಳ ನೋವಾಗಿದೆ. ಇಂತಿ ನಿಮ್ಮ ಎ.ಎಸ್.ಬಂಡುಗೋಳ ಎಂದು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾನೆ. ಪೊಲೀಸ್ ಕಾನ್‌ಸ್ಟೇಬಲ್‌ ನಡೆಗೆ ಇದೀಗ ಪರ ವಿರೋಧ ಚರ್ಚೆಗೆ ಕಾರಣ
ಇಂಡಿ ತಾಲೂಕು ಅಭಿವೃದ್ಧಿಗೆ ಬೇಕು ಗಮನ
ಕನ್ನಡಪ್ರಭ ವಾರ್ತೆ,ಇಂಡಿ ಗಡಿ ಭಾಗದ ಇಂಡಿ ತಾಲೂಕು ಮೊದಲೇ ಬರದ ನಾಡು, ಜಿಲ್ಲೆಯಲ್ಲಿಯೇ ಹೆಚ್ಚು ಲಿಂಬೆ ಬೆಳೆಯುವ ಪ್ರದೇಶ. ಪ್ರಮುಖ ಬೆಳೆಯಾಗಿರುವ ಲಿಂಬೆಯನ್ನು ಉಳಿಸಿಕೊಳ್ಳಲು ತಾಲೂಕಿನ ಬೆಳೆಗಾರರು ನಿರಂತರವಾಗಿ ಪರದಾಟ ನಡೆಸಿದ್ದಾರೆ. ಪ್ರತಿ ವರ್ಷವೂ ಬಜೆಟ್‌ನಲ್ಲಿ ಯೋಜನೆಗಳು ಕಾರ್ಯಗತವಾಗಬಹುದು ಎಂದು ಕಾಯುವುದೇ ತಾಲ್ಲೂಕಿನ ಜನರ ಪರಿಪಾಠವಾದಂತಾಗಿದೆ. ಇಂಡಿ ತಾಲೂಕಿಗೆ ನಂಜುಂಡಪ್ಪ ವರದಿ ಪ್ರಕಾರ ಉನ್ನತ ಶಿಕ್ಷಣ ಮತ್ತು ಉಚಿತ ಆರೋಗ್ಯ ಸೇವೆ ಸಿಗದಿರುವುದು ವಿಪರ್ಯಾಸ.
ಕೈಗಾರಿಕೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

 ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 377
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved