ಓಡು ವಿಜಯಪುರ ಓಡುಗೆ ಖಾದರ್, ಎಂಬಿಪಾ ಚಾಲನೆಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನಗಳ ಸಂಯುಕ್ತಾಶ್ರಯದಲ್ಲಿ ಹಸಿರು ವಿಜಯಪುರಕ್ಕಾಗಿ ಓಡು ವಿಜಯಪುರ ಓಡು ಎಂಬ ವೃಕ್ಷಥಾನ್ ಹೆರಿಟೇಜ್ ರನ್-2024 ಗೆ ಭಾನುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಬಳಿ ಚಾಲನೆ ನೀಡಲಾಯಿತು.