• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಮುವಾದದ ಪರಿಣಾಮ ಬಡಜನರ ಮೇಲೆ, ಶ್ರೀಮಂತರ ಮೇಲಲ್ಲ
ಕೋಮುವಾದದ ಪರಿಣಾಮ ಬಡಜನರ ಮೇಲೆಯೇ ಬೀಳುತ್ತಿದೆ ಹೊರತು, ಶ್ರೀಮಂತರ ಮೇಲಲ್ಲ ಎಂದು ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಹೇಳಿದರು.
ಕಾಲು-ಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸಿಗೆ ಶ್ರಮಿಸಿ
7ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನ ಏ.26ರಿಂದ ಜೂ.4ರವರೆಗೆ ನಡೆಯಲಿದೆ. ಈ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಎಲ್ಲಾ ಪಶು ವೈದ್ಯಾಧಿಕಾರಿಗಳು ಶ್ರಮವಹಿಸಬೇಕು
ಕೇಂದ್ರ ಬಿಜೆಪಿ ಸರ್ಕಾರ ನಡೆ ಖಂಡಿಸಿ ಪ್ರತಿಭಟನೆ
ನ್ಯಾಷಿನಲ್ ಹೆರಾಲ್ಡ್‌ ಪ್ರಕರಣ ಕೇವಲ ಕಾನೂನು ಪ್ರಕ್ರಿಯೆ ಅಲ್ಲ, ಬಿಜೆಪಿಯ ಸೇಡಿನ ರಾಜಕಾರಣವಾಗಿ ಮಾರ್ಪಟ್ಟಿದೆ.
ಜಗದ್ಗುರುಗಳ ನಿರ್ಣಯಕ್ಕೆ ಸಮಾಜ ಬದ್ಧ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಸಮಾಜಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಜಗದ್ಗುರುಗಳು ಕೈಗೊಳ್ಳು ಪ್ರತಿನಿರ್ಣಯಕ್ಕೂ ಪಂಚಮಸಾಲಿ ಸಮಾಜ ಬದ್ದವಾಗಿದೆ ಎಂದು ಸಮಾಜದ ಮುಖಂಡ ಕಾಶಿನಾಥ ಮುರಾಳ ಸ್ಪಷ್ಟಪಡಿಸಿದರು.
ಗುಮ್ಮಟನಗರಿಯಲ್ಲಿ ಮೊಳಗಿದ ಬಿಜೆಪಿ ಜನಾಕ್ರೋಶ
ಕನ್ನಡಪ್ರಭ ವಾರ್ತೆ ವಿಜಯಪುರರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಗುರುವಾರ ಸಂಜೆ ವಿಜಯಪುರಕ್ಕೆ ಆಗಮಿಸಿತು. ನಗರದ ದರಬಾರ ಗ್ರೌಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ‌ ಅಂಗಡಿ ಜನಾಕ್ರೋಶದ ಜ್ಯೋತಿಯನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಬಾರುಕೋಲು ತೋರಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದರು.
ಗ್ರಾಮಗಳಲ್ಲಿ ನೀರಿನ ಸಮಸ್ಯೆ ಆಗದಂತೆ ನಿಗಾವಹಿಸಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ತಾಳಿಕೋಟೆ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದ ಹಾಗೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿಗೆ ಸಂಬಂಧಿಸಿದ ದೇವರ ಹಿಪ್ಪರಗಿ ಮತಕ್ಷೇತ್ರದ 40ಕ್ಕೂ ಅಧಿಕ ಗ್ರಾಮಗಳು ಒಳಪಡುತ್ತವೆ. ಸದ್ಯ ಬೇಸಿಗೆ ಇರುವುದರಿಂದ ಈ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನಿಗಾ
ಸ್ವಚ್ಛ ಅಂಗನವಾಡಿ-ಬಾಲ ಸ್ನೇಹಿ ಅಂಗನವಾಡಿ ಅಭಿಯಾನ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯ ಎರಡು ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಸ್ವಚ್ಛ ಅಂಗನವಾಡಿ-ಬಾಲಸ್ನೇಹಿ ಅಂಗನವಾಡಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಿಷಿ ಆನಂದ್ ತಿಳಿಸಿದ್ದಾರೆ.
ಗಾಣಿಗ ಸಮಾಜಕ್ಕೆ ಆಯೋಗದಿಂದ ಅನ್ಯಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಯಪ್ರಕಾಶ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿ ಜನಗಣತಿ ವರದಿಯಲ್ಲಿ ಗಾಣಿಗ ಸಮುದಾಯದ ಜನಸಂಖ್ಯೆ ಅತಿ ಕಡಿಮೆ ತೋರಿಸಿ ರಾಜ್ಯದ ಬಹುಸಂಖ್ಯಾತ ಗಾಣಿಗ ಸಮಾಜಕ್ಕೆ ಆಯೋಗ ದೊಡ್ಡ ಅನ್ಯಾಯ ಮಾಡಿದೆ. ಇದನ್ನು ಕೂಡಲೇ ತಿರಸ್ಕರಿಸುವಂತೆ ಗಾಣಿಗ ಸಮಾಜ ಹಕ್ಕೊತ್ತಾಯ ಮಂಡಿಸಿದೆ. ನಗರದ ವನಶ್ರೀ ಮಂಗಲ ಕಾರ್ಯಾಲಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಗಾಣಿಗ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಒಕ್ಕೊರಲಿನಿಂದ ಸರ್ಕಾರಕ್ಕೆ ಸಂದೇಶ ರವಾನಿಸಿದರು.
ಪುರಸಭೆ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ಪುರಸಭೆಯ ಅಧ್ಯಕ್ಷರ ವಿರುದ್ಧ ನಡೆಯುತ್ತಿರುವ ಅವಿಶ್ವಾಸ ಗೊತ್ತುವಳಿ ಮಂಡನೆ ಪ್ರಕ್ರಿಯೆಗೆ ಬುಧವಾರ ಅಂತು ಇಂತೂ ತೆರೆ ಬಿದ್ದಿದೆ. ಪುರಸಭೆಯ ಹಾಲಿ ಅಧ್ಯಕ್ಷ ಶಾಂತವೀರ ಬಿರಾದಾರ ಸುಮಾರು ಆರು ತಿಂಗಳ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಮತ್ತು ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಪುರಸಭೆಯ 16 ಸದಸ್ಯರು ಅವರ ವಿರುದ್ಧ ಮಾರ್ಚ್‌ನಲ್ಲಿ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಬಂಜರು ಭೂಮಿ ಬಂಗಾರದ ಭೂಮಿಯಾಗಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ಬಾಳನ್ನು ಹಸನಾಗಿಸಲು ರೂಪಿಸಿರುವ ನೀರಾವರಿ ಯೋಜನೆಗಳಿಂದಾಗಿ ಅನ್ನದಾತರ ಬಂಜರು ಭೂಮಿ ಇದೀಗ ಬಂಗಾರದ ಭೂಮಿಯಾಗಿ ಪರಿವರ್ತನೆಯಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved