10ಕ್ಕೆ ಫ್ರೀಡ್ಂ ಪಾರ್ಕ್ನಲ್ಲಿ ಹೋರಾಟಕನ್ನಡಪ್ರಭ ವಾರ್ತೆ ವಿಜಯಪುರ ಒಳ ಮೀಸಲಾತಿ ವಿಚಾರದಲ್ಲಿ ಬಂಜಾರಾ, ಭೋವಿ, ಕೊರಚ, ಕೊರಮ ಸಮಾಜಗಳಿಗೆ ಅನ್ಯಾಯವಾಗಿದೆ. ಈ ಅನ್ಯಾಯ ಖಂಡಿಸಿ ಒಳ ಮೀಸಲಾತಿ ವಿರೋಧಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಮಹೇಂದ್ರ ನಾಯ್ಕ ಹೇಳಿದರು.