• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ಕ್ಕೆ ಫ್ರೀಡ್‌ಂ ಪಾರ್ಕ್‌ನಲ್ಲಿ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ಒಳ‌ ಮೀಸಲಾತಿ ವಿಚಾರದಲ್ಲಿ ಬಂಜಾರಾ, ಭೋವಿ, ಕೊರಚ, ಕೊರಮ ಸಮಾಜಗಳಿಗೆ ಅನ್ಯಾಯವಾಗಿದೆ. ಈ ಅನ್ಯಾಯ ಖಂಡಿಸಿ ಒಳ ಮೀಸಲಾತಿ ವಿರೋಧಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಮಹೇಂದ್ರ ನಾಯ್ಕ ಹೇಳಿದರು.
ಅನಧಿಕೃತ ಟೋಲ್‌ಗಳ ತೆರವಿಗೆ ಆಗ್ರಹ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಹಾಗೂ ಹುನಗುಂದ ಮಾರ್ಗದ ಮುಖ್ಯ ರಸ್ತೆಯ ಮಧ್ಯದಲ್ಲಿ ಅನಧಿಕೃತ ಟೋಲ್‌ಗಳನ್ನು ನಿಷೇಧಿಸುವುದು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಟ್ಟು ರಸ್ತೆ ಅಗಲೀಕರಣ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಯುವಜನ ಸೇನೆ ಮುಖ್ಯಸ್ಥ ಶಿವಾನಂದ ವಾಲಿ ಹಾಗೂ ಕರವೆ ಸ್ವಾಭಿಮಾನಿ ಬಣದ ಅಧ್ಯಕ್ಷ ಸಂಗಯ್ಯ ಸಾರಂಗಮಠ ನೇತೃತ್ವದಲ್ಲಿ ತಂಗಡಗಿ ಗ್ರಾಮದಲ್ಲಿ ಮಂಗಳವಾರ ಧರಣಿ ನಡೆಸಿದರು.
ಪಿಪಿಪಿ ಕೈಬಿಡಿ, ಸರ್ಕಾರಿ ವೈದ್ಯ ಕಾಲೇಜು ಸ್ಥಾಪಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇನ್ನು ತಿಂಗಳ ಕಾಲ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಿಂಗಳ ಕಾಲ ರಾಜ್ಯಾದ್ಯಂತ ಸಂಚರಿಸಲಿರುವ ಬಸವ ಸಂಸ್ಕೃತಿ ಅಭಿಯಾನದ ಬಸವರಥ ಯಾತ್ರೆಗೆ ಸಚಿವ ಶಿವಾನಂದ ಪಾಟೀಲ ಬಸವ ಜನ್ಮ‌ಸ್ಮಾರಕದಿಂದ ಚಾಲನೆ ನೀಡಿದರು. ರಥಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸುಮಂಗಲೆಯರು ತಲೆ ಮೇಲೆ ಬಸವ ಗ್ರಂಥ ಹೊತ್ತು ಸಾಗಿದರು.
ಆಧುನಿಕ ಭರಾಟೆಯಲ್ಲಿ ಜಾನಪದ ಕಲೆ ಮಾಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಧುನಿಕ ಭರಾಟೆಯಲ್ಲಿ ಜಾನಪದ ಕಲೆಗಳು ಮರೆಯಾಗುತ್ತಿವೆ. ಅನೇಕ ಕಲಾವಿದರು ಎಲೆಮರೆ ಕಾಯಿಯಂತೆ ಬದುಕುತ್ತಿದ್ದು, ಅಂಥವರನ್ನು ಇಂಥ ವೇದಿಕೆಗೆ ತಂದು ಜನಪದ ಕಲೆಗಳನ್ನು ಪ್ರದರ್ಶಿಸಿ ಪರಿಚಯಿಸುತ್ತಿರುವ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ಜನಪದ ಪರಿಷತ್‌ ಕಾರ್ಯ ಶ್ಲಾಘನೀಯ ಎಂದು ಸಾಮಾಜಿಕ ಕಾರ್ಯಕರ್ತ ನೇತಾಜಿ ನಲವಡೆ ಹೇಳಿದರು.
ಬೋಗಸ್‌ ಕಾಮಗಾರಿಗಳ ತನಿಖೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಪಂನಲ್ಲಿ ನಡೆದ ಮನೆ ಹಂಚಿಕೆ, ಬೋಗಸ್ ಕಾಮಗಾರಿಗಳ ಬಗ್ಗೆ ತನಿಖೆಗೆ ಆಗ್ರಹಿಸಿ ಅಂಬೇಡ್ಕರ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಅರಣ್ಯ ನಾಶದಿಂದ ಪ್ರಕೃತಿ ವಿಕೋಪ ಹೆಚ್ಚಳ
ಇಂದು ಅರಣ್ಯ ನಾಶ ಮಾಡುತ್ತಿರುವುದರಿಂದ ಹವಾಮಾನದಲ್ಲಿ ವ್ಯತ್ಯಾಸವುಂಟಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತಿವೆ. ಅರಣ್ಯ ತೀವ್ರ ನಾಶವಾಗುತ್ತಿರುವುದರಿಂದ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಅರಣ್ಯ ಬೆಳೆಸಿ ಸಂರಕ್ಷಿಸಬೇಕಿದೆ. ಅಂದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸರ್ವ ರಂಗದ ಏಳಿಗೆಗೆ ಶ್ರಮಿಸಿದ ಲಯನ್ಸ್‌ ಪರಿವಾರ
ಸಾಮಾಜಮುಖಿ ಕಾರ್ಯಗಳಲ್ಲಿ ಲಯನ್ಸ್‌ ಕ್ಲಬ್‌ ಹಲವು ದಶಕಗಳಿಂದ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸರ್ವ ರಂಗದ ಏಳಿಗೆಗೆ ಶ್ರಮಿಸಿದೆ ಎಂದು ಲಯನ್ಸ್ ಅಂತಾರಾಷ್ಷ್ರೀಯ ಸಂಸ್ಥೆಯ 317-B ಜಿಲ್ಲಾ ವಲಯದ ಮಾಜಿ ಡಿಸ್ಟ್ರಿಕ್ಟ್ ಗವರ್ನರ್‌ ಹಾಗೂ ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಎಂ.ಜೆ.ಎಫ್ ಹಾವೇರಿಯ ಲಯನ್ ವೀರನಗೌಡ ಹಿರೇಗೌಡರ ಬಣ್ಣಿಸಿದರು.
ಜಾತ್ಯಾತೀತ ಸಮಾಜದ ಕನಸು ನನಸಾಗುವ ಕಾಲ ಹತ್ತಿರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವೇಶ್ವರರರು ಕಟ್ಟಬಯಸಿದ ಜಾತ್ಯಾತೀತ ಸಮಾಜ ನಿರ್ಮಾಣದ ಕನಸು ನನಸಾಗಿಸುವ ಉದ್ದೇಶದಿಂದ ಮಠಾಧೀಶರರ ಒಕ್ಕೂಟ ಸೆ.೧ರಿಂದ ಅ.೧ರವರೆಗೆ ನಾಡಿನಲ್ಲಿ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಂಡಿರುವುದು ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ. ಆ ಕನಸು ನನಸಾಗುವ ಕಾಲ ಹತ್ತಿರವಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
15 ವರ್ಷದ ಅಪ್ರಾಪ್ತೆ ಮದುವೆಯಾದ ಗ್ರಾಪಂ ಅಧ್ಯಕ್ಷ

  ಗ್ರಾಮ ಪಂಚಾಯತಿ ಅಧ್ಯಕ್ಷನೇ  ಎರಡು ವರ್ಷಗಳ ಹಿಂದೆ 15 ವರ್ಷದ ಅಪ್ರಾಪ್ತ  ಬಾಲಕಿಯನ್ನು ಮದುವೆಯಾಗಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತೆಯನ್ನು ವಿವಾಹವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ‌ಪಂಚಾಯಿತಿ ಅಧ್ಯಕ್ಷರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved