• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ಸಂವಿಧಾನಾತ್ಮಕ ಹುದ್ದೆಗೆ ಅವಮಾನ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಅನುದಾನ ಬೇಕಾದರೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಹತ್ತಿರ ಹೋದರೆ ಮಾತ್ರ ಅನುದಾನ ಸಿಗುತ್ತದೆ. ಸಿಎಂ ಸಿದ್ದರಾಮಯ್ಯನವರು ಹೆಸರಿಗೆ ಮಾತ್ರ ಸಿಎಂ ಆಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಸಂವಿಧಾನಾತ್ಮಕ ಸಿಎಂ ಹುದ್ದೆಗೆ ಮಾಡುತ್ತಿರುವ ಅಪಮಾನ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪುರಸಭೆ ವ್ಯಾಪ್ತಿ ೨೭ ಕಿ.ಮೀಗೆ ವಿಸ್ತರಿಸಲು ನಿರ್ಣಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರಸ್ತುತ ಪಟ್ಟಣದ ಪುರಸಭೆ ವ್ಯಾಪ್ತಿಯು ೧೦.೭೬ ಚ.ಕಿ.ಮೀ ಇದ್ದು, ಅದನ್ನು ಮುಂದಿನ ಜನಸಂಖ್ಯೆ ಅನುಗುಣವಾಗಿ ೨೭ ಚದರ ಕಿ.ಮೀ ಮಾಡಲು ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಸೇರಿದಂತೆ ೨೦೧೧ರಿಂದ ೨೦೪೧ರವರೆಗಿನ ಅವಧಿಗೆ ಪುರಸಭೆ ವ್ಯಾಪ್ತಿಯ ಲೇಔಟ್‌ಗಳಿಗೆ ಮಹಾಯೋಜನೆ ಸೇರಿದಂತೆ ವಿವಿಧ ವಿಷಯಗಳಿಗೆ ಅನುಮೋದನೆ ನೀಡಲಾಯಿತು.
ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತರಾಗಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆಯೂ ಕುಸಿತ ಕಂಡಿದ್ದು, ಈ ವರ್ಷ ಆರಂಭದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಅಧಿಕಾರಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಕಾರ್ಯಪ್ರವೃತರಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮಂಗಲಾ ನಾಯಕ ಕರೆ ನೀಡಿದರು.
ಸಿಂದಗಿ ಮಕ್ಕಳ ಸಾಹಿತ್ಯದಲ್ಲಿ ಕೆಲಸ ಮಾಡಿದೆ
ಕನ್ನಡಪ್ರಭ ವಾರ್ತೆ ಸಿಂದಗಿ ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ರಚಿತವಾದ ಸಾಹಿತ್ಯವೇ ನಿಜವಾದ ಮಕ್ಕಳ ಸಾಹಿತ್ಯ. ಈ ನಿಟ್ಟಿನಲ್ಲಿ ಸಿಂದಗಿ ತಾಲೂಕು ಮಕ್ಕಳ ಸಾಹಿತ್ಯ ಕೃಷಿಯಲ್ಲಿ ಸಾಕಷ್ಟು ಕೆಲಸ ಮಾಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಇಡೀ ರಾಜ್ಯದ ಜನರ ಒಲವು ಜೆಡಿಎಸ್ ಮೇಲಿದೆ
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜ‌ನರಿಗೆ ತಲುಪುತ್ತಿಲ್ಲ. ಕನ್ನಡಿಗರಿಗೆ ತೆರಿಗೆ ಮೂಲಕ ಕತ್ತರಿ ಹಾಕಿ ದುಡ್ಡು ಹಾಕುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ.
ಕಾಮಗಾರಿ ಮುಕ್ತಾಯಕ್ಕೆ ಆಗ್ರಹಿಸಿ ಕತ್ತೆ ಮೆರವಣಿಗೆ
ಕೊನೆಯ ಹಂತದ ಕಾಮಗಾರಿಗೆ ಕೇವಲ ₹೧೭೦ ಕೋಟಿ ಅವಶ್ಯವಿದೆ. ಈ ಹಣ ಸರ್ಕಾರ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ.
ಸಚಿವರ ಕಾರ್ಯವೈಖರಿ ಮೆಚ್ಚಿ ಕೈಹಿಡಿದರು
ಬಿಜೆಪಿ ಬೆಂಬಲಿತ ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷೆ ನೀತಿ ಜಾರಿಯಾಗಲಿ
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷೆ ನೀತಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ
ಇಬ್ಬರು ಕೊಲೆ ಆರೋಪಿಗಳಿಗೆ ಖಾಕಿ ಗುಂಡೇಟು
ಕೊಲೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಂತಕರು ದಾಳಿ ನಡೆಸಿದಾಗ ಆತ್ಮರಕ್ಷಣೆಗಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ದುಷ್ಕರ್ಮಿಗಳು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಒಕ್ಕೊರಲಿನ ನಿರ್ಧಾರದಂತೆ ಪ್ರಜಾಸೌಧ, ಡಿಪೋಗೆ ಸ್ಥಳ ನಿಗದಿ
ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಸಂತ್ರಸ್ತರ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣ ಸೇರಿದಂತೆ ಇಡೀ ತಾಲೂಕಿನ ಅಭಿವೃದ್ಧಿಗೆ ಆದ್ಯತೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 376
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved