• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದ್ಲೇ ಒಣ ಮೆಣಸಿನಕಾಯಿ ಆನಲೈನ್ ಮಾರ್ಕೆಟ್: ಅಧ್ಯಕ್ಷ ರವೀಂದ್ರ
ವಿಜಯಪುರ: ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಮಹಾರಾಷ್ಟ್ರ ಭಾಗದಲ್ಲಿ ಒಣ ಮೆಣಸಿನಕಾಯಿ ಬೆಳೆದು ಸೂಕ್ತ ಮಾರುಕಟ್ಟೆ ಇಲ್ಲದೆ ಗೋಳಾಡುತ್ತಿದ್ದ ಈ ಭಾಗದ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಇನ್ನು ಮುಂದೆ ವಾರದಲ್ಲಿ ಎರಡು ದಿನ ಅಂದರೆ ಪ್ರತಿ ಮಂಗಳವಾರ ಹಾಗೂ ಪ್ರತಿ ಶುಕ್ರವಾರ ಇ-ಟೆಂಡರ್‌ ಮೂಲಕ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿಯೇ ಒಣ ಮೆಣಸಿನಕಾಯಿ ವಹಿವಾಟು ನಡೆಸಲಾಗುತ್ತಿದೆ ಎಂದು ಮರ್ಚಂಟ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ತಿಳಿಸಿದ್ದಾರೆ.
ವಸ್ತು ಪ್ರದರ್ಶನಗಳಿಂದ ವೈಜ್ಞಾನಿಕ ಮನೋಭಾವ ಹೆಚ್ಚಳ
ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆ ಹೆಚ್ಚಿಸುತ್ತವೆ ಎಂದು ಶಿಕ್ಷಣ ಸಂಯೋಜಕ ಬಿ.ಬಿ.ಪಾಟೀಲ ಹೇಳಿದರು.
ಶಿಕ್ಷಣದಿಂದ ಮಾತ್ರ ಒಳಿತು, ಕೆಡುಕಿನ ಅರಿವು
ಕನ್ನಡಪ್ರಭ ವಾರ್ತೆ ಘಟಪ್ರಭಾ ಶಿಕ್ಷಣವಿದ್ದರೇ ಸಮಾಜದಲ್ಲಿ ಯಾವುದು ಒಳ್ಳೆಯದು? ಯಾವುದು ಕೆಟ್ಟದ್ದು? ಎಂಬ ಅರಿವು ಮೂಡುತ್ತದೆ. ತಂತ್ರಜ್ಞಾನದ ಯುಗದಲ್ಲಿ ಶಿಕ್ಷಣ ಅಗತ್ಯವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಮೀಪದ ಗಣೇಶವಾಡಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 30- 40 ವರ್ಷಗಳ ಇತಿಹಾಸ ಅವಲೋಕಿಸಿದಾಗ ಆಗಿನ ಕಾಲದಲ್ಲಿ ಜನರು ಶಿಕ್ಷಣಕ್ಕೆ ಒತ್ತು ಕೊಡುತ್ತಿರಲಿಲ್ಲ
ನಗರದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಯೋಜನೆ ರೂಪಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸೌಂದರ್ಯಿಕರಣಕ್ಕಾಗಿ ಸ್ವಚ್ಛತೆ, ರಸ್ತೆ ನಿರ್ಮಾಣ, ಉದ್ಯಾನಗಳ ನಿರ್ವಹಣೆ ಸೇರಿದಂತೆ ನಗರದಲ್ಲಿ ಜನದಟ್ಟಣೆ ನಿಯಂತ್ರಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಮುಂದಾಗಿದ್ದಾರೆ. ಅಲ್ಲದೇ, ಈ ನಿಟ್ಟಿನಲ್ಲಿ ನಗರದ ಮಧ್ಯ ಭಾಗದಲ್ಲಿ ಸುಸಜ್ಜಿತವಾದ ಕಾರ್‌ ಪಾರ್ಕಿಂಗ್ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆತ್ಮ, ಮನ ಶುದ್ಧಿ‌ಗಾಗಿ ಮಂತ್ರ ಜಪಿಸಿ
ಕನ್ನಡಪ್ರಭ ವಾರ್ತೆ ಚಡಚಣ ಭಾರತೀಯ ಭವ್ಯ ಪರಂಪರೆಯಲ್ಲಿ ಮಹಾಶಿವರಾತ್ರಿ ಹಬ್ಬಕ್ಕೆ ‌ವಿಶೇಷ ಮಹತ್ವವಿದೆ. ಆತ್ಮಶುದ್ಧಿ‌ ಮತ್ತು ಮನಶುದ್ದಿಗಾಗಿ ಮಂತ್ರ ಜಪಿಸಬೇಕು ಎಂದು ಕನ್ನೂರು ಗುರುಮಠದ ಸೋಮನಾಥ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಜೋಡೆತ್ತಿನ ರೈತರಿಂದ ನಂದಿ ಸತ್ಯಾಗ್ರಹ ಆರಂಭ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸಂಸಾರಿಕ ಹಾಗೂ ಆಧ್ಯಾತ್ಮಿಕ ಜೀವನದ ಪ್ರಗತಿಗೆ ಮೂಲ ಕಾರಣೀಭೂತವಾದ ನಂದಿ ಕೃಷಿ ಕುರಿತು ವೈಜ್ಞಾನಿಕ ಚಿಂತನೆ ಮಾಡುವುದು. ನಂದಿ ಸಂತತಿ ಉಳಿಸಿ ಬೆಳೆಸಲು ಪೂರಕ ಕಾನೂನು ಹಾಗೂ ಯೋಜನೆ ಜಾರಿಗೆ ತರಲು ಆಗ್ರಹಿಸಿ ಹನ್ನೊಂದು ದಿನಗಳ ಕಾಲ ನಂದಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ನಂದಿ ಸತ್ಯಾಗ್ರಹದ ನೇತೃತ್ವ ವಹಿಸಿರುವ ಬಸವರಾಜ ಬಿರಾದಾರ ಹೇಳಿದರು.
ಕಿತ್ತೂರು ಸೈನಿಕ ಶಾಲೆಗೆ ಎಕ್ಸಲಂಟ್‌ನ ೭೪ ವಿದ್ಯಾರ್ಥಿಗಳ ಆಯ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿವರ್ಷ ರಾಜ್ಯದಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ಸೈನಿಕ, ಕಿತ್ತೂರು, ನವೋದಯ, ಆರ್‌ಎಂಎಸ್ ಸೇರಿ ಹತ್ತಾರು ಶಾಲೆಗಳಿಗೆ ಆಯ್ಕೆಯಾಗುವ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್ ತನ್ನ ಸಾಧನೆಯನ್ನು ಮುಂದುವರಿಸಿದೆ. ೨೦೨೫-೨೬ ನೇ ಸಾಲಿಗೆ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ಶಾಲೆಯ ೬ನೇ ತರಗತಿಯ ಪ್ರವೇಶಕ್ಕಾಗಿ ನಡೆಸಿದ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ೭೪ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು,
ಬಿಎಲ್ಡಿಇ-ಟೊಯೊಟಾದ್ಧ್ಯೆ ಉದ್ಯೋಗ ತರಬೇತಿ ಒಡಂಬಡಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಮತ್ತು ಬೆಂಗಳೂರಿನ ಟೊಯೊಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈ.ಲಿ ನಡುವೆ ಉದ್ಯೋಗ ಮತ್ತು ತರಬೇತಿಯ ಒಡಂಬಡಿಕೆಗೆ ಸಹಿ ಹಾಕಲಾಯಿತು. ನಗರದ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್‌ನಲ್ಲಿ ನಡೆದ ಒಪ್ಪಂದದ ವೇಳೆ ಟೊಯೊಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈ.ಲಿ ಅಧ್ಯಕ್ಷ ಅಮಿತ ಜೈನ್ ಮತ್ತು ಬಿ.ಎಲ್.ಡಿ.ಇ ಸಂಸ್ಥೆ ಆಡಳಿತಾಧಿಕಾರಿ ವಿಲಾಸ ಬಗಲಿ, ಕಾಲೇಜು ಪ್ರಾಚಾರ್ಯ ಪಿ.ಬಿ.ಕಳಸಗೊಂಡ ಒಡಂಬಡಿಕೆಗೆ ಸಹಿ ಹಾಕಿದರು. ವ್ಯವಸ್ಥಾಪಕ ಶ್ರೀಧರ.ಹೆಚ್.ಎಸ್ ಮತ್ತು ಹಿರಿಯ ಅಧಿಕಾರಿ ಪ್ರವೀಣ ಕುಮಾರ ಇದ್ದರು.
ಬೀದಿದೀಪಗಳ ಆರಂಭದಿಂದ ನಗರದ ವೈಭವ ಹೆಚ್ಚಳ
ಕನ್ನಡಪ್ರಭ ವಾರ್ತೆ ನಿಪ್ಪಾಣಿ ರಾತ್ರಿ ವೇಳೆ ಸಂಚಾರಕ್ಕೆ ಆಗುವ ತೊಂದರೆ ಗಮನದಲ್ಲಿಟ್ಟುಕೊಂಡು ಆಕರ್ಷಕ ಬೀದಿ ದೀಪ ಅಳವಡಿಸಲಾಗಿದೆ. ಕೆಲ ತಾಂತ್ರಿಕ ತೊಂದರೆಯಿಂದ ಬೀದಿ ದೀಪಗಳನ್ನು ಪ್ರಾರಂಭಿಸಲು ಸಮಯ ತೆಗೆದುಕೊಂಡರೂ, ಮುಂದಿನ ದಿನಗಳಲ್ಲಿ ಈ ಬೀದಿ ದೀಪಗಳು ನಗರದ ವೈಭವ ಹೆಚ್ಚಿಸುತ್ತದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರ ದಲಿತ ಚೇತನ
ಕನ್ನಡಪ್ರಭ ವಾರ್ತೆ ವಿಜಯಪುರದಲಿತ ಜನಾಂಗವನ್ನು ಮೊದಲ ಸಾಲಿಗೆ ತರಬೇಕು, ಶೋಷಿತ ಸಮುದಾಯಗಳಿಗೆ ಎಲ್ಲ ಹಕ್ಕು ಭಾದ್ಯತೆಗಳು ಸಿಗಬೇಕು, ನೀರಿಗೆ ಜಾತಿ ಇಲ್ಲ, ಬೆಳಕಿಗೆ ಜಾತಿ ಇಲ್ಲ, ಗಾಳಿಗೆ ಜಾತಿ ಇಲ್ಲ, ಮನುಷ್ಯ ಜಾತಿ ಒಂದೇ ಎಂದು ಹೋರಾಟದ ಹೆಜ್ಜೆ ಹಾಕಿದವರು ಲಕ್ಷ್ಮೀ ನಾರಾಯಣ್ ನಾಗವಾರ. ಆದ್ದರಿಂದ ಅವರನ್ನು ಸಂಘಟನಾ ಚೇತನ ಎಂದು ಹೇಳಬೇಕು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved