• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯವಂತ ಸಮಾಜ ಕಟ್ಟಲು ಶಿಕ್ಷಣ ಅತಿಮುಖ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ ಪ್ರೋತ್ಸಾಹ ನೀಡಿದರೆ ದೇಶಕ್ಕೆ ಆಸ್ತಿಯಾಗಲಿದ್ದಾರೆ. ಸಂಸ್ಕಾರವಂತ, ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶಾಲೆಗಳು ಪ್ರಧಾನ ಪಾತ್ರವಹಿಸಲಿವೆ. ಇಂದು ಮಕ್ಕಳಿಗೆ ದೇಶಾಭಿಮಾನ ಮಾನವಿಯ ಮೌಲ್ಯಗಳುಳ್ಳ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕೂಡಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಅಭಿಪ್ರಾಯಪಟ್ಟರು.
24 ವರ್ಷದ ಬಳಿಕ ಕಾಶಿಯಲ್ಲಿ ಪತ್ತೆಯಾದ ವ್ಯಕ್ತಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕಳೇದ 24-25 ವರ್ಷಗಳ ಹಿಂದೆ ಗ್ರಾಮದಿಂದ ಏಕಾಏಕಿ ನಾಪತ್ತೆಯಾಗಿದ್ದ ವ್ಯಕ್ತಿ ಕಾಶಿಯ ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಗ್ರಾಮಸ್ಥರ ಮುಂದೆ ಪ್ರತ್ಯಕವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಈ ಮೂಲಕ ಪ್ರಯಾಗರಾಜ್‌ನ ಮಹಾ ಕುಂಭಮೇಳ ಆ ವ್ಯಕ್ತಿಯ ಕುಟುಂಬಕ್ಕೆ ಸಂತಸ ಮೂಡಿಸಿದೆ.
ಪುರಸಭೆಯ 3.92 ಕೋಟಿ ಉಳಿಕೆ ಬಜೆಟ್‌
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣ ಪುರಸಭೆಯ 2025-26ರ ಸಾಲಿನ ಅಂದಾಜು ಆಯವ್ಯಯ ಪಟ್ಟಿಯನ್ನು ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ ಸದಸ್ಯರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸೋಮವಾರ ಪ್ರಕಟಿಸಿದರು. ಒಟ್ಟು ಅಂದಾಜು ಆರಂಭ ಶುಲ್ಕ ₹ 3.91 ಕೋಟಿ, ಬಂಡವಾಳ ಸ್ವೀಕೃತಿಗಳು ₹ 3.12 ಕೋಟಿ, ಅಸಾಧಾರಣ ಸ್ವೀಕೃತಿಗಳು ₹ 2.09 ಕೋಟಿ ಒಟ್ಟು 16.88 ಕೋಟಿ ವೆಚ್ಚಗಳು ರಾಜಸ್ವ ಪಾವತಿಗಳು ₹ 11.58 ಕೋಟಿ, ಬಂಡವಾಳ ಪಾವತಿಗಳು 3.20 ಕೋಟಿ ಒಟ್ಟು ವೆಚ್ಚ 16.87 ಕೋಟಿ, ಒಟ್ಟು ಶುಲ್ಕ ₹ 13.75 ಕೋಟಿ, ಅಂದಾಜು ಅಂತಿಮ ಶುಲ್ಕ ₹ 3.92 ಕೋಟಿ ಉಳಿಕೆ ಎಂದು ವಿವರಿಸಿದರು.
ವಿವಿಗಾಗಿ ಸರ್ಕಾರದ ವಿರುದ್ಧ ನಿರಂತರ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲು ಹೊರಟಿರುವುದು ದುರಂತ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾದ ಕರ್ನಾಟಕದ 9 ವಿವಿ ಬಂದ್‌ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.
ಕೃಷಿ ಆಧುನಿಕರಣದಲ್ಲಿ ಗಮನಾರ್ಹ ಪ್ರಗತಿ
ಕನ್ನಡಪ್ರಭ ವಾರ್ತೆ ವಿಜಯಪುರ ಇಂದು ಕೃಷಿಯಲ್ಲಿನ ಬದಲಾವಣೆಗಳಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕು ಎಂದು ನಬಾರ್ಡ್ ನಿವೃತ್ತ ಮಹಾಪ್ರಬಂಧಕ ಡಾ.ಆರ್.ಎಂ.ಕಮ್ಮೂರ ಹೇಳಿದರು.
ಸ್ಪರ್ಧೆಗೆ ಅನುಗುಣವಾಗಿ ಮಕ್ಕಳನ್ನು ಸಿದ್ಧಗೊಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಉತ್ತಮವಾದ ತರಬೇತಿ ನೀಡುವ ಮೂಲಕ ಸೈನಿಕಶಾಲೆ, ನವೋದಯ, ಕಿತ್ತೂರು, ಆರ್‌ಎಂಎಸ್ ಸೇರಿದಂತೆ ಅತೀ ಹೆಚ್ಚು ಫಲಿತಾಂಶ ನೀಡುವ ಹೆಗ್ಗಳಿಕೆ ಹೊಂದಿರುವ ಎಕ್ಸಲಂಟ್ ಕೋಚಿಂಗ್ ಕ್ಲಾಸ್‌ನ ಮತ್ತೊಂದು ಶಾಖೆಯನ್ನು ಗಣೇಶ ನಗರದಲ್ಲಿ ಪ್ರಾರಂಭಿಸಬೇಕು ಎಂದು ಪಾಲಕರು ಬಹುದಿನಗಳಿಂದ ಒತ್ತಾಯಿಸುತ್ತಿದ್ದರು. ಅವರ ಭಾವನೆಗಳಿಗೆ ಸ್ಪಂದಿಸಿ ಗಣೇಶ ನಗರದಲ್ಲಿ ಎಸ್‌ಕೆ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹೊಸ ಶಾಖೆ ಪ್ರಾರಂಭಿಸಿ ಮಕ್ಕಳಿಗೆ ತರಬೇತಿ ನೀಡುವ ಕಾರ್ಯಕ್ಕೆ ಅಣಿಯಾಗುತ್ತಿದ್ದೇವೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು
ಸಮ್ಮೇಳನದ ಮೊದಲ ಕವಿಗೋಷ್ಠಿ
ಕನ್ನಡಪ್ರಭ ವಾರ್ತೆ ವಿಜಯಪುರ ಕವಿಗಳು ಸಮಾಜದ ಓರೆಕೋರೆಗಳನ್ನು ತಿದ್ದಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಮೂಲಕ ಸಮಾಜದ ಕಣ್ಣುಗಳಾಗಿ ಕೆಲಸ ಮಾಡಬೇಕು ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಅಭಿಪ್ರಾಯಪಟ್ಟರು.
ದುರ್ಬಲರ ಸಾಮಾಜಿಕ ಭದ್ರತೆಗೆ ಮೂಲಸೌಲಭ್ಯ ಕಲ್ಪಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನವ, ಉದಾರವಾದಿ ಜಗತ್ತಿನಲ್ಲಿ ದುರ್ಬಲರಿಗೆ ಸಾಮಾಜಿಕ ಭದ್ರತೆ ಕಡಿಮೆಯಾಗಿದ್ದು, ಅವರ ಏಳಿಗೆಗಾಗಿ ಪಿಂಚಣಿ, ಆರೋಗ್ಯ ರಕ್ಷಣೆ, ಆರ್ಥಿಕ ಸಬಲತೆಗಾಗಿ, ಮೂಲಭೂತ ಅವಶ್ಯಕತೆ ಒದಗಿಸಿ. ಸಾಮಾಜಿಕ ಅಸಮಾನತೆ ನೀಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಅವುಗಳ ಮೌಲ್ಯಮಾಪನಕ್ಕೆ ಸಾಮಾಜಿಕ ನ್ಯಾಯ ದಿನಾಚರಣೆ ಅತ್ಯವಶ್ಯಕ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೊಂಗ್ರೆ ಹೇಳಿದರು.
ಸಂಸ್ಕಾರ ಕಲಿಸುವ ಶಿಕ್ಷಣ ಸಂಸ್ಥೆ ಹೆಚ್ಚಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮತ್ತು ಸಂಸ್ಕಾರ ಕಲಿಸುವ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಬಸವ ವಿದ್ಯಾಪ್ರಸಾರಕ ಸಮಿತಿಯ ಪ್ರಾರ್ಥನಾ ವಿದ್ಯಾಮಂದಿರದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣ ಲಾಭದಾಯಕ ವ್ಯವಹಾರ ಆಗಿದೆ.
ಸಂಸ್ಕೃತಿ ಉಳಿಸುವಲ್ಲಿ ವಿಪ್ರರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದಲ್ಲಿ ಹಿಂದೂ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ವಿಪ್ರ ಸಮಾಜದ ಕೊಡುಗೆ ಮರೆಯುವಂತಿಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರಾಜ್ಯ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದಿಂದ ತೊರವಿ ನರಸಿಂಹ ದೇವಸ್ಥಾನದಲ್ಲಿ ಎರಡು ದಿನ ಹಮ್ಮಿಕೊಂಡಿದ್ದ ಗಾಯತ್ರಿ ಜಪ ಯಜ್ಞ ಹಾಗೂ ಮಹಾ ರುದ್ರ ಹೋಮ ಸಮಾರೋಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಪ್ರ ಸಮಾಜ ಸದಾ ವಿಶ್ವದ ಒಳಿತನ್ನು ಬಯಸುತ್ತದೆ. ಸರ್ವೇಜನ ಸುಖಿನೋ ಭವಂತು ಎಂಬ ತತ್ವದಡಿಯಲ್ಲಿ ಪ್ರಪಂಚದ ಎಲ್ಲ ಜನರಿಗೂ ಸುಖ, ಶಾಂತಿ ಲಭಿಸಲಿ ಎಂದು ಬಯಸುವ ಸಮಾಜ ಇದಾಗಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved