• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಖ ದುಃಖಗಳ ಸಮ್ಮಿಶ್ರಣವೇ ಯುಗಾದಿ
ಕನ್ನಡಪ್ರಭ ವಾರ್ತೆ ವಿಜಯಪುರ ಸುಖ ದುಃಖಗಳ ಸಮ್ಮಿಶ್ರಣವೇ ಯುಗಾದಿ ಹಬ್ಬದ ವೈಶಿಷ್ಟ್ಯತೆ ಎಂಬಂತೆ ಕವಿಗಳ ಕವನಗಳು ಸುಖ, ದುಃಖದ ಹಿನ್ನೆಲೆಯಲ್ಲಿ ಮೂಡಿ ಬಂದಿವೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇಂದು ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವುದು ಜಿಲ್ಲೆಯ ಕೀರ್ತಿ ಹೆಚ್ಚಿಸಿದೆ ಎಂದು ಪ್ರಾಚಾರ್ಯ ಡಾ.ನೀಲಪ್ಪ ಹೊಸಮನಿ ಹೇಳಿದರು.
ನಡಹಳ್ಳಿಗೆ ಅಪಮಾನ ಮಾಡಿದ್ರೆ ತಕ್ಕ ಉತ್ತರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷಕ್ಕೆ ಮುಜುಗರವನ್ನುಂಟು ಮಾಡುವ ಹೇಳಿಕೆಗಳನ್ನು ಕೊಟ್ಟಿದ್ದರಿಂದ ಅವರನ್ನು ಉಚ್ಚಾಟಿಸಿದ್ದಾರೆಯೇ ವಿನಃ ಇದರಲ್ಲಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರ ಯಾವುದೇ ಪಾತ್ರವಿಲ್ಲ. ಆದರೆ, ಮತಕ್ಷೇತ್ರದ ಕೆಲವರು ನಡಹಳ್ಳಿಯವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದನ್ನು ಖಂಡಿಸುತ್ತೇನೆ. ಮುಂದಿನ ಪ್ರತಿಭಟನೆಗಳಲ್ಲಿ ನಡಹಳ್ಳಿಯವರಿಗೆ ಅಪಮಾನ ಮಾಡಿದರೆ ನಾವು ಅದೇ ರೀತಿಯ ಹೋರಾಟದ ಮೂಲಕ ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಸಿದ್ದರಾಜ ಹೊಳಿ, ದಲಿತ ಮುಖಂಡ ಮಲ್ಲಣ್ಣ ತಂಗಡಗಿ ಎಚ್ಚರಿಸಿದ್ದಾರೆ.
ಡೋಣಿ ಪ್ರವಾಹದ ನಿರಾಶ್ರೀತರಿಗೆ ಪರಿಹಾರ ಕೊಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಡೋಣೂರ ಗ್ರಾಪಂ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ವಿಮೆ ಪರಿಹಾರ ಸಮರ್ಪಕವಾಗಿ ಸಮೀಕ್ಷೆ ನಡೆಸುವುದು, ಡೋಣಿ ಪ್ರವಾಹದ ಹಾನಿಗೊಳಗಾಗಿರುವ ಜಮೀನುಗಳಿಗೆ ಸೂಕ್ತ ಪರಿಹಾರ ನೀಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮನಸ್ಥಿತಿ ಬದಲಾದರೆ ಬದಲಾವಣೆ ಸಾಧ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ ಅವರು ಜಾತಿ ವ್ಯವಸ್ಥೆಯನ್ನು ಹೊಗಲಾಡಿಸಲು ಕನಸು ಕಂಡು ಸಮಸಮಾಜ ನಿರ್ಮಾಣಕ್ಕೆ ಹಲವು ನೋವುಗಳನ್ನು ಅನುಭವಿಸಿದ ಮಹಾನ ಚಿಂತಕರು ಎಂದು ಬಾಲ ವಿಕಾಸ ಅಕ್ಯಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಯತ್ನಾಳ ಒಂದೇ ಜಾತಿ ಸ್ವತ್ತಲ್ಲ, ಹಿಂದುತ್ವದ ನಾಯಕ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಿಂದುತ್ವದ ನಾಯಕರಾಗಿದ್ದು, ಯಾವುದೇ ಜಾತಿಯ ಸ್ವತ್ತಾಗಿಲ್ಲ. ಬಿಜೆಪಿ ಪಕ್ಷ ಉಚ್ಚಾಟನೆ ಮಾಡಿದಾಗ ಎಲ್ಲ ಹಿಂದು ಸಮಾಜ ಬಾಂಧವರು ಒಗ್ಗೂಡಿ ಹೋರಾಟ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ ಹಜೇರಿ ಹೇಳಿದರು.
24 ಗಂಟೆಯಲ್ಲೇ ಟಿಸಿ ಬದಲಿಸಲು ಯೋಜನೆ
ಕನ್ನಡಪ್ರಭ ವಾರ್ತೆ ಬೀಳಗಿ ರೈತರ ಜಮೀನುಗಳಲ್ಲಿನ ಪಂಪ್‌ಸೆಟ್, ಕೊಳವೆ ಭಾವಿ ಪಂಪ್‌ಸೆಟ್‌ಗಳಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್‌ ಸರಬರಾಜು ಆಗದೆ ಪಂಪ್‌ಸೆಟ್ ಹಾಳಾಗಿ ರೈತರಿಗೆ ತುಂಬಾ ಹಾನಿಯಾಗಿದೆ. ಸರಿಯಾದ ವಿದ್ಯುತ್‌ ಪೂರೈಕೆ ಆಗಬೇಕು ಎನ್ನುವ ಉದ್ದೇಶದಿಂದ ಉಪಕೇಂದ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡುವ ಉದ್ದೇಶದಿಂದ ಇಂತಹ ವಿದ್ಯುತ್‌ ಉಪಕೇಂದ್ರ ಸ್ಥಾಪಿಸಲಾಗಿದೆ ಎಂದು ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.
ಯತ್ನಾಳ ಪರ ಸಮಾಜ, ಅಭಿಮಾನಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಉಚ್ಚಾಟಿಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಏ.೭ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಅರವಿಂದ ಕೊಪ್ಪ ಹೇಳಿದರು
ಪರಿಸರಸ್ನೇಹಿ ಕೀಟನಾಶಕ ಸಂಶೋಧನೆಗೆ ಒತ್ತು ನೀಡಿ
ಕನ್ನಡಪ್ರಭ ವಾರ್ತೆವಿಜಯಪುರ ರೈತರ ಪರಿಸರಸ್ನೇಹಿ ಕೀಟನಾಶಕ ಬಳಕೆ ಕುರಿತು ಕೀಟಶಾಸ್ತ್ರಜ್ಞರು ಒತ್ತು ನೀಡಬೇಕಾಗಿದೆ ಎಂದು ಕೃಷಿ ಮಹಾವಿದ್ಯಾಲಯ ಡೀನ್ ಡಾ.ಅಶೋಕ ಸಜ್ಜನ ಹೇಳಿದರು.
ಶಾಂತಿ ಕಾಯುವ ಪೊಲೀಸರ ಕಾರ್ಯ ಮೆಚ್ಚುವಂತದ್ದು
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ- ನೆಮ್ಮದಿಯಿಂದಿರಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಡೆತಡೆ ಮಾಡಬೇಡಿ
ಕನ್ನಡಪ್ರಭ ವಾರ್ತೆ ಇಂಡಿ ಏಪ್ರೀಲ್‌, ಮೇ ಎರಡು ತಿಂಗಳ ಬೇಸಿಗೆಯಲ್ಲಿ ತಾಲೂಕಿನ ಯಾವುದೇ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಮುಂಬರುವ ದಿನಗಳಲ್ಲಿ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂಬ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಯಾರಿಸಿಟ್ಟುಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved