• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯತ್ನಾಳ ಉಚ್ಚಾಟನೆ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ
ಬಸವನಬಾಗೇವಾಡಿ: ತಾಲೂಕಿನ ನಾಗರಾಳಹುಲಿ ಗ್ರಾಮದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಉಚ್ಛಾಟಿಸಿದ ಕ್ರಮ ಖಂಡಿಸಿ ಭಾನುವಾರ ಯತ್ನಾಳ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಯತ್ನಾಳ ದಂಪತಿಯಿಂದ ನವಗ್ರಹ ಪೂಜೆ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನ ವಾಸ್ತು ಶಾಂತಿ ಕಾರ್ಯಕ್ರಮ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು.
ತಿಂಗಳ ಉಪವಾಸದಿಂದ ವ್ಯಕ್ತಿ ಸಹನಾಮಯಿ
ಕನ್ನಡಪ್ರಭ ವಾರ್ತೆ ವಿಜಯಪುರ: ಉಪವಾಸದ ಒಂದು ತಿಂಗಳಲ್ಲಿ ವ್ಯಕ್ತಿ ಶಿಸ್ತು, ಸಂಯಮ, ಒಳಿತುಗಳನ್ನು ರೂಢಿಸಿಕೊಂಡು ವಿಶಿಷ್ಟ ವ್ಯಕ್ತಿಯಾಗಿ ಮಾರ್ಪಡುತ್ತಾನೆ. ಹಸಿವು ದಾಹವನ್ನು ಸಹಿಸುವ ಸಹನಾಮಯಿಯಾಗುತ್ತಾನೆ ಎಂದು ಮೌಲಾನಾ ಸೈಯ್ಯದ ಪೈಸಲ್ ಸಕಾಫ ಸಾದಾತ ಹೇಳಿದರು.
ಯತ್ನಾಳ ಉಚ್ಚಾಟನೆ ಖಂಡಿಸಿ ನಾಳೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟಿಸಿರುವುದನ್ನು ಖಂಡಿಸಿ ತಾಳಿಕೋಟೆ ನಗರದಲ್ಲಿ ಏ.೨ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕಾಶಿನಾಥ ಮುರಾಳ ತಿಳಿಸಿದರು.
ಹತ್ಯೆಗೆ ಸುಪಾರಿ ಕೇಸ್‌ ಬಯಲಿಗೆಳೆದೇ ಎಳೀತಾರೆ
ಕನ್ನಡಪ್ರಭ ವಾರ್ತೆ ವಿಜಯಪುರ ಸಚಿವ ಕೆ.ಎನ್‌.ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರವನ್ನು ಗೃಹ ಸಚಿವರು, ಪೊಲೀಸರು ನೋಡಿಕೊಳ್ಳುತ್ತಾರೆ. ಅವರು ಪ್ರಕರಣವನ್ನು ಬಯಲಿಗೆಳೆದೇ ಎಳೆಯುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಯತ್ನಾಳರ ಉಚ್ಚಾಟನೆ ಖಂಡನೀಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟನೆ ಮಾಡಿರುವದು ಖಂಡನೀಯ. ಇವರನ್ನು ಕೂಡಲೇ ಬಿಜೆಪಿ ಪಕ್ಷಕ್ಕೆ ಪುನರ್ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿಯ ಶಕ್ತಿಯನ್ನು ಉಳಿಸಿಕೊಳ್ಳಬೇಕು ಎಂದು ಬಸನಗೌಡ ಪಾಟೀಲ ಯತ್ನಾಳ ಅಭಿಮಾನಿ ಬಳಗದ ಸದಸ್ಯರಾದ ಎಸ್.ಎ.ಯರನಾಳ, ಸುರೇಶ ಚಿಂಚೋಳಿ ಹೇಳಿದರು.
235 ಕೋಟಿ ವೆಚ್ಚದ ಕಾಮಗಾರಿಗಳಿಗೆ ಟೆಂಡರ್‌ ಪೂರ್ಣ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ಮೇಲ್ದಂಡೆ ಮುಳವಾಡ ಏತ ನೀರಾವರಿ ಯೋಜನೆಯ ಹಂತ-3ರಲ್ಲಿನ ಬಬಲೇಶ್ವರ ಶಾಖಾ ಕಾಲುವೆಯ 5ಎ, 5ಬಿ ಲಿಫ್ಟ್ ಕಾಮಗಾರಿಗಳಿಗೆ ₹ 127 ಕೋಟಿ ಮತ್ತು ವಿತರಣಾ ಸಂಖ್ಯೆ 15 ಹಾಗೂ ಲ್ಯಾಟರಲ್ ಕಾಲುವೆಗಳ ಅಭಿವೃದ್ಧಿ ₹ 108 ಕೋಟಿ ಮೊತ್ತದ ಕಾಮಗಾರಿಗಳು ಸೇರಿ ಒಟ್ಟು ₹ 235 ಕೋಟಿ ವೆಚ್ಚದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ರೈತ ಸಮಾವೇಶ ನಡೆಸಿ ಈ ಮೂರು ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಭೀಮಾ ನದಿಯಲ್ಲಿ ಪುಣ್ಯಸ್ನಾನದ ಸಂಭ್ರಮ
ಕನ್ನಡಪ್ರಭ ವಾರ್ತೆ ಇಂಡಿ ಯುಗಾದಿ ಅಮವಾಸ್ಯೆ ಹಿನ್ನಲೆಯಲ್ಲಿ ಪುಣ್ಯಸ್ನಾನ ಮಾಡುವ ಮಾಡುವ ಮೂಲಕ ಜನರು ಹೊಸ ವರ್ಷ ಸ್ವಾಗತಕ್ಕೆ ಅಣಿಯಾದರು. ಹೀಗಾಗಿ, ತಾಲೂಕಿನ ಮಿರಗಿ ಗ್ರಾಮದ ಬಳಿಯ ಭೀಮಾನದಿ ದಂಡೆಯಲ್ಲಿ ಧಾರ್ಮಿಕ ಹಬ್ಬದ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಯುಗಾದಿ ಹಬ್ಬದಂಗವಾಗಿ ನದಿ ದಂಡೆಯಲ್ಲಿರುವ ಪುರಾತನ ಸಂಗಮೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಈ ವೇಳೆ ಪಲ್ಲಕ್ಕಿಗಳ ಉತ್ಸವ ಮೂರ್ತಿಗಳನ್ನು ಶುದ್ದೀಕರಣ ಮಾಡಿ ಮೆರವಣಿಗೆ ಮೂಲಕ ತಮ್ಮೂರಿಗೆ ಪಾದಯಾತ್ರೆ ಬೆಳೆಸಿದರು.
ಪಾಶ್ಚಾತ್ಯ ಸಂಸ್ಕೃತಿ ಬಿಟ್ಟು ಜಾನಪದ ಸಂಪ್ರದಾಯ ಬೆಳೆಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜನಪದ ಸಾಹಿತ್ಯವು ನಮ್ಮ ಪರಂಪರೆ, ಸಂಪ್ರದಾಯ, ಪದ್ಧತಿ, ಆಚರಣೆ, ಹಳ್ಳಿಗಾಡಿನ ಬದುಕು-ಸೊಗಡು, ರೀತಿ-ನೀತಿ, ಸಂಸ್ಕೃತಿ-ಸಂಸ್ಕಾರ, ಮಾನವೀಯ ಮೌಲ್ಯ, ಜೀವನ ನಿರ್ವಹಣೆ, ಹೆಣ್ಣು ಮಕ್ಕಳನ್ನು ಪೂಜ್ಯ ಭಾವನೆಯಿಂದ ಕಾಣುವ, ಹಿರಿಯರನ್ನು ಗೌರವಿಸುವ, ತಾಯಿ-ಮಗುವಿನ ಪ್ರೀತಿ, ವಾತ್ಸಲ್ಯ ಮತ್ತು ಮಮತೆ, ಗಂಡ-ಹೆಂಡಿರ ಸರಸ-ಸಲ್ಲಾಪದಂತಹ ಪ್ರಸಂಗಗಳನ್ನು ಹಾಡಿನ ಮೂಲಕ ಮಾನವೀಯ ಸಂಬಂಧಗಳನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಬಾಳನಗೌಡ ಪಾಟೀಲ ಹೇಳಿದರು.
ಯುಗಾದಿ, ರಂಜಾನ್‌ ಹಬ್ಬದ ಖರೀದಿ ಜೋರು
ಕನ್ನಡಪ್ರಭ ವಾರ್ತೆ ಆಲಮೇಲ ಮುಸ್ಲಿಂರ ಪವಿತ್ರ ಮಾಸ ರಂಜಾನ್‌ ಉಪವಾಸ ವೃತಾಚರಣೆ ಸಂಪನ್ನಗೊಳ್ಳಲು ಒಂದೇ ದಿನ ಬಾಕಿ ಇದ್ದು, ಈದ್‌ ಉಲ್‌ಫಿತ್ರ್‌ ಹಬ್ಬ ಸೋಮವಾರ ನಡೆಯುವ ಸಾಧ್ಯತೆ ಇದೆ. ರಂಜಾನ್‌ ಹಬ್ಬದ ದಿನ ಸಮಾಜ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಢುತ್ತಾರೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved