• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಕ್ಲಿಸ್ಟ್‌ಗಳಿಗೆ ಇನ್ನೂ ಸಿಕ್ಕಿಲ್ಲ ವೆಲೋಡ್ರೋಮ್‌!
ಕನ್ನಡಪ್ರಭ ವಾರ್ತೆ ವಿಜಯಪುರ ಸೈಕ್ಲಿಸ್ಟ್‌ಗಳ ತವರೂರು ವಿಜಯಪುರ ಜಿಲ್ಲೆಯಲ್ಲಿ ಹೋರಾಟಗಳ ಬಳಿಕ ಶುರುವಾಗಿದ್ದ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ಒಂದೂವರೆ ದಶಕದಿಂದ ನನೆಗುದಿಗೆ ಬಿದ್ದಿದೆ. ರೋಡ್ ಸೈಕ್ಲಿಂಗ್‌ನಲ್ಲಿ ಹಿರೋ ಆಗಿರುವ ಇಲ್ಲಿಯ ಸೈಕ್ಲಿಸ್ಟ್‌ಗಳು ಪ್ರ್ಯಾಕ್ಟೀಸ್ ಮಾಡಲು ವೆಲೊಡ್ರೋಮ್ ಇಲ್ಲದ್ದರಿಂದ ಟ್ರ್ಯಾಕ್‌ ಸೈಕ್ಲಿಂಗ್‌ನಲ್ಲಿ ಝೀರೋ ಆಗಿದ್ದಾರೆ.
ಜನಪದ ಹಾಡು- ಕಥೆಗಳಲ್ಲಿ ಜೀವನದ ಅನುಭವವಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಜನವಾಣಿ ಬೇರು ಕವಿವಾಣಿ ಹೂ. ಶಿಷ್ಯ ಸಾಹಿತ್ಯಕ್ಕೆ ಮೂಲ ಜನಪದ ಸಾಹಿತ್ಯ. ಜನಪದ ಹಾಡು -ಕಥೆಗಳಲ್ಲಿ ಜೀವನಾನುಭವವಿದೆ. ಅನಕ್ಷರಸ್ಥರಿಂದ ರಚಿಸಲ್ಪಟ್ಟಿದ್ದರೂ ಅದು ಸಂಸ್ಕೃತಿಯ ವೈಭವವನ್ನು ಹೊಂದಿದೆ ಎಂದು ಜನಪದ ಕಲೆಗಾರ ಡಾ.ಜ್ಯೋತಿರ್ಲಿಂಗ ಹೊನಕಟ್ಟಿ ಅಭಿಪ್ರಾಯಪಟ್ಟರು.
ಕಳ್ಳರ ಹಾವಳಿಗೆ ಕಂಗಾಲಾದ ಜನತೆ
ಕನ್ನಡಪ್ರಭ ವಾರ್ತೆ ವಿಜಯಪುರ ದರೋಡೆಕೋರರ ಅಟ್ಟಹಾಸಕ್ಕೆ ಓರ್ವ ಬಲಿಯಾಗಿದ್ದರೂ ಗಡಿ ಜಿಲ್ಲೆ ವಿಜಯಪುರದಲ್ಲಿ ಕಳ್ಳರು ಹಾಗೂ ದರೋಡೆಕೋರರ ಹಾವಳಿ ನಿಲ್ಲುತ್ತಿಲ್ಲ. ಪೊಲೀಸರು ಚಾಪೆ ಕೆಳಗೆ ನುಗ್ಗಿದರೆ ನಾವು ರಂಗೋಲಿ ಕೆಳಗೆ ನುಗ್ಗುತ್ತೇವೆ ಎನ್ನುತ್ತಿದ್ದಾರೆ ದರೋಡೆಕೋರರು. ಖಾಕಿಗಳಿಗೆ ನಿರಂತರವಾಗಿ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಂತರಾಜ್ಯದ ಕಳ್ಳರು, ನಿತ್ಯ ಹಾವಳಿಯನ್ನು ಮುಂದುವರಿಸಿದ್ದಾರೆ.
ಯುವಕರು ಸೇವಾಲಾಲರ ತತ್ವಾದರ್ಶ ಪಾಲಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಂತ ಸೇವಾಲಾಲರ ಆದರ್ಶ ವಿಚಾರಗಳನ್ನು ಹಾಗೂ ಅವರ ತತ್ವಾದರ್ಶಗಳನ್ನು ಯುವ ಪೀಳಿಗೆ ಅಳವಡಿಕೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಪ್ರಕರಣ ತ್ವರಿತ ಇತ್ಯರ್ಥವಾದರೆ ಕೋರ್ಟ್‌ಗೆ ಗೌರವ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಕೀಲರು ಕಕ್ಷಿದಾರರ ಹಿತ ಬಯಸಬೇಕಿದ್ದು, ತ್ವರಿತಗತಿಯಲ್ಲಿ ನ್ಯಾಯ ಪ್ರಕರಣ ಇತ್ಯರ್ಥಗೊಳಿಸಿದಾಗ ಮಾತ್ರ ನ್ಯಾಯಾಲಯಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ. ರಾಜ್ಯದಲ್ಲಿ ಕಾನೂನು ಬಿಗಿಗೊಳಿಸುವ ಪ್ರಯತ್ನದ ಜತೆಗೆ ತ್ವರಿತ ನ್ಯಾಯ ದೊರಕಿಸುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.
ಮಹಿಳೆ ರಚನಾತ್ಮಕವಾಗಿ ಬೆಳೆದರೆ ಸಮಾಜ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಹಿಳೆಯು ಜೀವನ ನಿರ್ವಹಣೆ, ಸಮಾಜ ನಿರ್ಮಾಣದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾಳೆ. ಈ ನಿಟ್ಟಿನಲ್ಲಿ ಮಹಿಳೆಯರು ರಚನಾತ್ಮಕವಾಗಿ ಬೆಳೆದರೆ ಖಂಡಿತ ಸಮಾಜ ಅಭಿವೃದ್ಧಿಯಾಗಲಿದೆ ಎಂದು ಪಿಐ ಗುರುಶಾಂತ ದಾಶ್ಯಾಳ ಅಭಿಪ್ರಾಯ ಪಟ್ಟರು.
ಸತ್ಯ, ಸ್ವಚ್ಚತೆ, ಅಹಿಂಸೆ ಮಂತ್ರಗಳಿಂದ ಜೀವನ ಸುಂದರ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾತ್ಮಾ ಗಾಂಧೀಜಿ ಅವರ ಸತ್ಯ, ಸ್ವಚ್ಛತೆ ಮತ್ತು ಅಹಿಂಸೆ ಎಂಬ ಮಂತ್ರಗಳಿಂದ ಜೀವನ ಸುಂದರವಾಗುತ್ತದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಶಾಂತಾದೇವಿ ಹೇಳಿದರು.
ಕುಂಭಮೇಳ ದೇವಲೋಕದ ಅಪೂರ್ವ ಸಂಗಮ: ಡಾ.ಕೈಲಾಸನಾಥ ಶ್ರೀ
ಕನ್ನಡಪ್ರಭ ವಾರ್ತೆ ಕೊಲ್ಹಾರ: ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ನಿಜಕ್ಕೂ ಸನಾತನ ಧರ್ಮೀಯರ ದೇವಲೋಕದ ಅಪೂರ್ವ ಸಂಗಮ ಎಂದು ಪಟ್ಟಣದ ಶೀಲವಂತ ಹಿರೇಮಠದ ಡಾ.ಕೈಲಾಸನಾಥ ಮಹಾಸ್ವಾಮಿಗಳು ಹೇಳಿದರು.
ಮಾದಕ ದ್ರವ್ಯ ನಿರ್ಮೂಲನೆಗೆ ಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪಘಾತ ತಡೆಗೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮ ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved