• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ಬಿಲ್ ಪಾವತಿಗೆ ನಾಡಿದ್ದು ಪ್ರತಿಭಟನೆ: ಸಿ.ಆರ್‌.ರೂಡಗಿ
ಬಾಕಿ ಇರುವ ಬಿಲ್‌ನ ಹಣ ಬಿಡುಗಡೆಗಾಗಿ ಆಗ್ರಹಿಸಿ ನಗರದಲ್ಲಿ ಗುತ್ತಿಗೆದಾರರ ಸಂಘದಿಂದ ಫೆ.14 ರಂದು ಸಾಂಕೇತಿಕವಾಗಿ ಪ್ರತಿಭಟನೆ
ಘನತೆ ಬದುಕಿಗೆ ಕಾಯಕ ತತ್ವ ಅಳವಡಿಸಿಕೊಳ್ಳೋಣ: ಗೆಣ್ಣೂರು
ಜನಸಾಮಾನ್ಯರಾಡುವ ಭಾಷೆಯಲ್ಲಿ ವಚನಗಳನ್ನು ಶರಣರು ನೀಡಿದ್ದಾರೆ. ಶರಣರ ವಚನಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಕಾಯಕ ತತ್ವದ ಮಹತ್ವವನ್ನು ವಚನಗಳಲ್ಲಿ ಕಾಣಬಹುದು.
ಮೃತ ಸಂತೋಷ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯ
ದರೋಡೆಕೋರರ ಹಲ್ಲೆಯಿಂದ ಮೃತಪಟ್ಟ ಸಂತೋಷ ಕನ್ನಾಳ ಕುಟುಂಬಕ್ಕೆ ಸರ್ಕಾರ ಕೂಡಲೇ ಸ್ಪಂದಿಸಿ ಪರಿಹಾರ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಭೀಮಾತೀರದ ಹಂತಕ ಬಾಗಪ್ಪನ ಭೀಕರ ಕೊಲೆ
ಭೀಮಾತೀರದ ಹಂತಕ, ಕುಖ್ಯಾತ ನಟೋರಿಯಸ್, ರೌಡಿಶೀಟರ್ ಎನಿಸಿಕೊಂಡಿದ್ದ ಬಾಗಪ್ಪ ಹರಿಜನ ಭೀಕರ ಕೊಲೆಯಾಗಿದೆ. ನಗರದ ರೇಡಿಯೋ ಕೇಂದ್ರದ ಬಳಿ ಬಾಗಪ್ಪನನ್ನು ದುಷ್ಕರ್ಮಿಗಳು ಮನಬಂದಂತೆ ಮಂಗಳವಾರ ರಾತ್ರಿ ಕೊಚ್ಚಿ ಕೊಲೆ ಮಾಡಿದ್ದಾರೆ.
ಸಂಸ್ಕಾರಯುತ ಜ್ಞಾನ ನೀಡುವಲ್ಲಿ ಜಿದ್ದಿ ಕಾರ್‍ಯ ಅಮೋಘ
ಶಿಕ್ಷಣವನ್ನು ವ್ಯಾಪಾರೀಕರಣ ಮಾಡದೇ ಉನ್ನತಮಟ್ಟದ ಸಂಸ್ಕಾರಯುತ ಜ್ಞಾನ ನೀಡುವಲ್ಲಿ ಜಿದ್ದಿಯವರ ಕಾರ್ಯ ಮೆಚ್ಚಲೇಬೇಕು
ಸರಕಾರಿ ಸೌಲಭ್ಯ ಪಡೆಯಲು ಹಕ್ಕೋತ್ತಾಯ ಮಂಡಿಸಿ: ಶಾಕೀರ ಸನದಿ
ಸಾಮಾಜಿಕ, ಆರ್ಥಿಕವಾಗಿ ಸಬಲಗೊಳ್ಳಲು ಕರ್ನಾಟಕ ಮುಲ್ಲಾ ಅಸೋಷಿಯೇಶನ್ ಶ್ರಮಿಸುತ್ತಿರುವುದು ಶ್ಲಾಘನೀಯ
ಬಸವನಬಾಗೇವಾಡಿ : 14 ಬಾರಿ ಕೊರೆಸಿದ್ರೂ ಫೇಲ್‌ ಆಗಿದ್ದ ಬೋರ್‌ವೆಲ್‌ಗೆ ಸಿಕ್ತು ದೇವರ ವರ!
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ತೋಟದ ನಿವಾಸಿ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ತೋಟದಲ್ಲಿ ನಡೆದ ವಿಸ್ಮಯವು ಸುತ್ತಮುತ್ತಲಿನ ಜನರನ್ನು ಬೆರಗುಗೊಳಿಸಿದ ಘಟನೆ
ಮಕ್ಕಳು ಯಾವುದರಲ್ಲಿ ಕುಗ್ಗದಂತೆ ಬೆಳೆಸಿ: ಡಾ.ರಾಹುಲ್‌
ಮಕ್ಕಳಲ್ಲಿ ಸದೃಢ ವರ್ತನೆ ಬೆಳೆಸಿ, ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ದೊಡ್ಡವರಿಗೆ ಗೌರವ ಕೊಡುವುದನ್ನು ಕಲಿಸಬೇಕೆಂದರು.
ಟೆಂಪೋ-ಟ್ರ್ಯಾಕ್ಟರ್ ಡಿಕ್ಕಿ: 10 ಜನರಿಗೆ ಗಂಭೀರ ಗಾಯ
ಟೆಂಪೋದಲ್ಲಿದ್ದ ಪ್ರಯಾಣಿಕರೆಲ್ಲರೂ ಗಾಯಗೊಂಡಿದ್ದು, ಅದರಲ್ಲಿ 10 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರೂ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜೈನಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದವರು.
ತಾಳಿಕೋಟೆ ಪುರಸಭೆಗೆ ಅವಿರೋಧ ಆಯ್ಕೆ
ಪುರಸಭೆಯ ಎರಡನೇ ಅವಧಿಗಾಗಿ ಸೋಮವಾರ ನಡೆದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜುಬೇದಾ ಹುಸೇನಬಾಶ್ಯಾ ಜಮಾದಾರ, ಉಪಾಧ್ಯಕ್ಷರಾಗಿ ಗೌರಮ್ಮ ಅವ್ವಣ್ಣ ಕುಂಬಾರ ಅವಿರೋಧ ಆಯ್ಕೆ
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved