• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಸಿ ಕ್ಯಾಮರಾ ಅಳವಡಿಸದ ಅಂಗಡಿಗಳಿಗೆ ನೋಟಿಸ್‌
ತಾಳಿಕೋಟೆ: ಸಿಸಿ ಕ್ಯಾಮರಾ ಅಳವಡಿಸಿಕೊಳ್ಳದಿರುವ ದೈನಂದಿನ ವ್ಯಾಪಾರ ವಹಿವಾಟು ಮಾಡುತ್ತಿರುವ ಅಂಗಡಿಗಳಿಗೆ ಭಾನುವಾರ ಸಿಪಿಐ ಮಹ್ಮದಪಶುಉದ್ದೀನ್ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ನೋಟಿಸ್‌ ನೀಡಿತು. ಅಂಗಡಿಗಳ ಸುರಕ್ಷತಾ ಅಧಿನಿಯಮದಡಿಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಲು ಸೂಚಿಸಿದರೂ ಕೆಲವರು ಅಳವಡಿಕೆ ಮಾಡಿಲ್ಲ. ಇದ್ಯಾಗ್ಯೂ ಕೂಡಾ ಇನ್ನೂವರೆಗೂ ಅಂಗಡಿಗಳು ಒಳಗಡೆ ಮತ್ತು ಹೊರಗಡೆ ಅಳವಡಿಸಿಕೊಳ್ಳಬೇಕೆಂದು ಸೂಚನೆ ನೀಡಿದರ
ದುಃಖಕ್ಕೆ ಮದ್ದು ಕಂಡುಹಿಡಿದ ಮೊದಲ ವೈದ್ಯ ಗೌತಮ
ಕನ್ನಡಪ್ರಭ ವಾರ್ತೆ ಇಂಡಿ ಬುದ್ಧನು ಅಹಿಂಸೆಯ ಪ್ರತಿಪಾದಕನಾಗಿದ್ದು, ಆತನ ತತ್ವಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಸೊನಕನಳ್ಳಿ ಗ್ರಾಮದಲ್ಲಿ ಬುದ್ದ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಬುದ್ಧ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಯುವಕ ಸಿದ್ದಾರ್ಥ ಗೌತಮರು ಸಮಾಜದಲ್ಲಿನ ತಾರತಮ್ಯ, ಅಸಮಾನತೆ, ಮೇಲುಕೀಳು, ಮೌಢ್ಯಗಳ ನಿವಾರಣೆಗಾಗಿ 29ನೇ ವಯಸ್ಸಿನಲ್ಲಿ ತನ್ನ ಸಂಸಾರಿಕ ಜೀವನ, ಸಂಪತ್ತು, ರಾಜ್ಯಾಧಿಕಾರ ತೊರೆದು ಸುಮಾರು 6 ವರ್ಷಗಳ ಸತತ ಧ್ಯಾನದ ಮೂಲಕ ತನ್ನ 35ನೇ ವಯಸ್ಸಿನಲ್ಲಿ ಪ್ರಾಕೃತಿಕ ಜ್ಞಾನೋದಯ ಪಡೆಯುತ್ತಾರೆ.
ನೀವು ಒಗ್ಗಟ್ಟಾಗಿರುವವರೆಗೂ ಸಂವಿಧಾನ ಬದಲು ಕನಸು
ಕನ್ನಡಪ್ರಭ ವಾರ್ತೆ ನಿಡಗುಂದಿ ಅಂಬೇಡ್ಕರ್‌ರ ಸಂವಿಧಾನದ ಮಂತ್ರದಿಂದ ದೇಶದ ಎಲ್ಲ ವರ್ಗದ ಜನರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಆದರೆ, ಕೆಲವರಿಂದ ಸಂವಿಧಾನ ತಿದ್ದುವ ಹಾಗೂ ಬದಲಿಸುವ ಮಾತುಗಳು ಕೇಳಿ ಬರುತ್ತಿದ್ದರೂ ನಿಮ್ಮೆಲ್ಲರ ಧ್ವನಿ ಒಗ್ಗಟ್ಟಾಗಿರುವವರೆಗೆ ಅದು ಸಾಧ್ಯವಿಲ್ಲ. ಸೂರ್ಯ ಚಂದ್ರರಿರೋವರೆಗೂ ಡಾ.ಅಂಬೇಡ್ಕರ್ ಅವರ ಆಚಾರ, ವಿಚಾರಗಳು ನಮ್ಮನ್ನು ಮುನ್ನಡೆಸುತ್ತವೆ ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಕಾರ್ಪೋರೇಟ್ ಜಗತ್ತಿಗೆ ಅಪೇಕ್ಷಿತ ಕೌಶಲ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾರ್ಪೊರೇಟ್ ಜಗತ್ತಿಗೆ ಅಗತ್ಯವಾಗಿರುವ ಕೌಶಲ್ಯಗಳನ್ನು ಒಡಮೂಡಿಸಿಕೊಂಡಾಗ ಮಾತ್ರ ಕಂಪನಿಗಳ ಆಡಳಿತ ನಿರ್ವಹಣೆ, ವ್ಯವಸ್ಥಾಪನೆ ಹಾಗೂ ಮಾರುಕಟ್ಟೆ, ಫೈನಾನ್ಸ್, ವಿಮೆ, ಸಾರಿಗೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ, ಮಾನವ ಸಂಪನ್ಮೂಲ ನಿರ್ವಹಣೆ, ಬ್ಯಾಂಕಿಂಗ್‌ನಂತಹ ಕ್ಷೇತ್ರಗಳಲ್ಲಿ ಅರ್ಹತೆ ಪಡೆಯಲು ಸಾಧ್ಯ ಎಂದು ಫ.ಗು.ಹಳಕಟ್ಟಿ ಇಂಜನೀಯರಿಂಗ್ ಕಾಲೇಜಿನ ಮ್ಯಾನೇಜಮೆಂಟ್ ಸ್ಟಡೀಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಸುಮಂಗಲಾ ಬದಾಮಿ ಹೇಳಿದರು.
ಮಲ್ಲಮ್ಮಳ ನಡೆನುಡಿ ನಮ್ಮ ಸಂಸ್ಕೃತಿಯ ಪ್ರತಿಬಿಂಬ
ಕನ್ನಡಪ್ರಭ ವಾರ್ತೆ ವಿಜಯಪುರ ತಮ್ಮ ಬದುಕಿನ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರಿದವರು ಶಿವಶರಣೆ ಹೆಮರಡ್ಡಿ ಮಲ್ಲಮ್ಮ ಎಂದು ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹೇಳಿದರು. ನಗರದ ಕಂದಗಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಮನೋಸ್ಥೈರ್ಯ ಎಚ್ಚರಿಸಿ: ರಮೇಶ ಬಲ್ಲಿದ
ಕನ್ನಡಪ್ರಭ ವಾರ್ತೆ ವಿಜಯಪುರ ಓದನ್ನು ಅತ್ಯಂತ ಮನೋಜ್ಞವಾಗಿ ಹೇಳಿ ವಿದ್ಯಾರ್ಥಿಗಳ ಮನೋಸ್ಥೈರ್ಯವನ್ನು ಬಡಿದೆಬ್ಬಿಸಬೇಕು ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಮೇಶ ಬಲ್ಲಿದ ಹೇಳಿದರು. ನಗರದ ಹೊರವಲಯದ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಶಾಲೆ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಬೇಸಿಗೆ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರಿಯಾಗಿ ರಾಜೀನಾಮೆ ಕೊಡಿಸಿ, ಇಲ್ಲವೆ ಬೂರ್ಖಾ ಧರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಾಟಾಚಾರಕ್ಕೆ ರಾಜೀನಾಮೆ ನಾಟಕ ಮಾಡಿರುವ ನಿಮ್ಮ ನಾಯಕನಿಂದ ಧೈರ್ಯವಿದ್ದರೆ ಸರಿಯಾಗಿ ರಾಜೀನಾಮೆ ಕೊಡಿಸಿ, ಸ್ಪೀಕರಿಂದ ಅಂಗೀಕರಿಸಿ ನೈಜ ಹೋರಾಟಕ್ಕೆ ಬನ್ನಿ. ಇಲ್ಲವೆ ಕೈಲಾಗದವರೆಂದು ಬುರ್ಖಾ, ಹಿಜಾಬ್ ಧರಿಸಿ ಎಂದು ಪಾಲಿಕೆ ಅನರ್ಹ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಗಿರೀಶ ಪಾಟೀಲ ಮುಸ್ಲಿಂ ಮುಖಂಡರಾದ ಎಂ.ಸಿ.ಮುಲ್ಲಾ, ಎಸ್.ಎಂ.ಪಾಟೀಲ ಗಣಿಹಾರಗೆ ಸವಾಲು ಹಾಕಿದ್ದಾರೆ.
ಸರಿಯಾಗಿ ರಾಜೀನಾಮೆ ಕೊಡಿಸಿ, ಇಲ್ಲವೆ ಬೂರ್ಖಾ ಧರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಾಟಾಚಾರಕ್ಕೆ ರಾಜೀನಾಮೆ ನಾಟಕ ಮಾಡಿರುವ ನಿಮ್ಮ ನಾಯಕನಿಂದ ಧೈರ್ಯವಿದ್ದರೆ ಸರಿಯಾಗಿ ರಾಜೀನಾಮೆ ಕೊಡಿಸಿ, ಸ್ಪೀಕರಿಂದ ಅಂಗೀಕರಿಸಿ ನೈಜ ಹೋರಾಟಕ್ಕೆ ಬನ್ನಿ. ಇಲ್ಲವೆ ಕೈಲಾಗದವರೆಂದು ಬುರ್ಖಾ, ಹಿಜಾಬ್ ಧರಿಸಿ ಎಂದು ಪಾಲಿಕೆ ಅನರ್ಹ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಗಿರೀಶ ಪಾಟೀಲ ಮುಸ್ಲಿಂ ಮುಖಂಡರಾದ ಎಂ.ಸಿ.ಮುಲ್ಲಾ, ಎಸ್.ಎಂ.ಪಾಟೀಲ ಗಣಿಹಾರಗೆ ಸವಾಲು ಹಾಕಿದ್ದಾರೆ.
ಮೂರೇ ಗಂಟೇಲಿ ಪಾಕ್‌ ನರಿ ಬುದ್ಧಿ ಪ್ರದರ್ಶನ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ‌ ಸೈನಿಕರ ಶಕ್ತಿ ಸಾಮರ್ಥ್ಯವೇನು ಎಂಬುದನ್ನು ಪ್ರಪಂಚಕ್ಕೆ ತೋರಿಸಿ ಸೈ ಎನಿಸಿಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು, ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ನಿರ್ಧಾರದಿಂದ ಪಾಕಿಸ್ತಾನಕ್ಕೆ ತಿನ್ನೊದಕ್ಕೆ ಅನ್ನ, ಕುಡಿಯೋಕೆ ನೀರಿಲ್ಲದ ಸ್ಥಿತಿ ಬಂದಿತ್ತು.
ಮಲ್ಲಮ್ಮರ ಬದುಕೇ ವಚನ ಸಂಪುಟ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಮಾಜ ಎದುರಿಸುತ್ತಿದ್ದ ಅನೇಕ ಸಂಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದ್ದ ಹೇಮರೆಡ್ಡಿ ಮಲ್ಲಮ್ಮ ಅವರ ಬದುಕು ಬೃಹತ್ ವಚನ ಸಂಪುಟವಾಗಿದೆ. ಮಹಾಸಾಧ್ವಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಆಚರಣೆಗೆ ಅರ್ಥಪೂರ್ಣವಾಗುತ್ತದೆ. ಪೂಜ್ಯ ಸ್ಥಾನವನ್ನು ಹೊಂದಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದ ಮಾರ್ಗದರ್ಶಕಿಯಾಗಿದ್ದು, ಅವಳ ಜೀವನ ಮೌಲ್ಯ ಮನುಕುಲಕ್ಕೆ ಅಮೂಲ್ಯ ಕೊಡುಗೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 420
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved