• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕ್‌ಗೆ ರಜಪೂತ ಸಮಾಜದ ಸಹಕಾರ ಅಮೂಲ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿರಿಯರ ಮಾರ್ಗದರ್ಶನದಿಂದ ಸಹಕಾರಿ ಬ್ಯಾಂಕ್‌ ಬೆಳವಣಿಗೆಗೆ ಕಾರಣವಾಗಿದೆ. ಎಲ್ಲ ಸಮಾಜದವರಂತೆ ರಜಪೂತ ಸಮಾಜ ಬಾಂಧವರು ಬ್ಯಾಂಕ್ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ ಎಂದು ದಿ.ತಾಳಿಕೋಟಿ ಸಹಕಾರಿ ಬ್ಯಾಂಕ್‌ನ ನೂತನ ಅಧ್ಯಕ್ಷ ಕಾಶಿನಾಥ ಸಜ್ಜನ ಹೇಳಿದರು.
ಸಂಪತ್ತು ಗಳಿಕೆ ಜಂಜಾಟದಿಂದ ಆಧ್ಯಾತ್ಮಿಕತೆ ಮಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಆಧುನಿಕತೆ, ಸಂಪತ್ತು ಗಳಿಕೆಯ ಜಂಜಾಟದಲ್ಲಿರುವ ನಗರದ ಜನರಲ್ಲಿ ದೇವರು, ದೇವಸ್ಥಾನ, ದೈವರಲ್ಲಿ ನಂಬಿಕೆ, ಭಕ್ತಿ-ಭಾವ ಮತ್ತು ಆಧ್ಯಾತ್ಮಿಕತೆ ಎನ್ನುವುದು ಮಾಯವಾಗುತ್ತಿದೆ ಎಂದು ಪ್ರಾಧ್ಯಾಪಕ ಪ್ರೊ.ಎಂ.ಎಸ್.ಖೊದ್ನಾಪೂರ ಕಳವಳ ವ್ಯಕ್ತಪಡಿಸಿದರು.
ಪೃಥ್ವಿ ಹೆಗಡೆಗೆ ಕಲಾಭೂಷಣ ರಾಜ್ಯ ಪ್ರಶಸ್ತಿ
ತಾಳಿಕೋಟೆ: ಪಟ್ಟಣದ ನಾಟ್ಯಕಲಾವಿದೆ ಪೃಥ್ವಿ ಹೆಗಡೆಗೆ ಸ್ವಾಮಿ ವಿವೇಕಾನಂದ ಕಲಾಭೊಷಣ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೃಷಿ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಅವಶ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಕೃಷಿ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಸೂಕ್ತವಾಗಿ ಹಾಗೂ ಸ್ಥಳೀಯವಾಗಿ ನಿರ್ಧರಿಸಲು, ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ಸೂಕ್ತವಾಗಿ ನಿರ್ಣಯ ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ತಿಳಿಸಿದರು.
ಮದುವೆ ಆಹ್ವಾನ ಪತ್ರಿಕೆ ಜೊತೆ ಭಗವದ್ಗೀತೆ
ಕನ್ನಡಪ್ರಭ ವಾರ್ತೆ ಸಿಂದಗಿ ಮದುವೆ ಸಮಾರಂಭಗಲ್ಲಿ ಆಮಂತ್ರಣ ಪತ್ರಿಕೆಗಳನ್ನು ನೀಡಿ ಮದುವೆಗೆ ಆಹ್ವಾನಿಸುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವೈದ್ಯ ತನ್ನ ಮದುವೆಗೆ ಆಮಂತ್ರಣ ಪತ್ರಿಕೆಗಳನ್ನು ನೀಡುವುದರೊಂದಿಗೆ ಭಗವದ್ಗೀತೆ ಪುಸ್ತಕಗಳನ್ನು ನೀಡಿ ಆಹ್ವಾನ ನೀಡುವ ಮೂಲಕ ಪುಸ್ತಕ ಸಂಸ್ಕೃತಿ ಮೆರೆದಿದ್ದಾರೆ. ಇದು ಸಾರ್ವಜನಿಕರ ಪ್ರಸಂಶೆ ಪಾತ್ರವಾಗಿದೆ. ಹೌದು, ಸಿಂದಗಿಯ ವಿವೇಕಾನಂದ ವೃತ್ತದಲ್ಲಿನ ಚಿಂಚೋಳಿ ದಂತ ಆಸ್ಪತ್ರೆಯ ವೈದ್ಯ ಸಿದ್ದರಾಮ ಗಂಗಣ್ಣ ಚಿಂಚೋಳಿ ಎಂಬುವರು ವಿಭಿನ್ನ ಕಾರ್ಯಕ್ಕೆ ಮುಂದಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹೆಸರೇಳಲು ನಾಲಿಗೆ ಬಿದ್ದು ಹೋಗಿತ್ತೇ? ಮಾಜಿ ಶಾಸಕ ಎ.ಎಸ್.ಪಾಟೀಲ ಕಿಡಿ

ಪಟ್ಟಣದಲ್ಲಿ ಪ್ರಾರಂಭಗೊಂಡಿರುವ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಕಾಮಗಾರಿ ಯೋಜನೆಯೂ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ. ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಬಳಸಿ ಅಭಿನಂದನೆ ಸಲ್ಲಿಸಬೇಕಿತ್ತು.

ದ್ರೋಹಿ ಕೇಜ್ರಿವಾಲ್‌ಗೆ ದೆಹಲಿ ಜನ ಬುದ್ದಿ ಕಲಿಸಿದರು
ಕನ್ನಡಪ್ರಭ ವಾರ್ತೆ ವಿಜಯಪುರ ಅರವಿಂದ ಕೇಜ್ರಿವಾಲ್ ಎಂಬ ವ್ಯಕ್ತಿ ಆಮ್ ಆದ್ಮಿ ಪಾರ್ಟಿ ಮೂಲಕ ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದರು. ಪುಕ್ಕಟೆ ಯೋಜನೆ ಕೊಟ್ಟು, ಸುಳ್ಳು ಹೇಳಿ ಜನರ ಮನಸ್ಸು ಕದ್ದಿದ್ದ ಮಹಾನ್ ದ್ರೋಹಿ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.
ಅಯ್ಯನಗುಡಿ ಜಾತ್ರೆ ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬ
ಕನ್ನಡಪ್ರಭ ವಾರ್ತೆ ನಾಲತವಾಡ ಅಯ್ಯನಗುಡಿ ಜಾತ್ರೆ ಕೇವಲ ಒಂದು ಹಬ್ಬವಲ್ಲ, ನಮ್ಮ ಸಂಸ್ಕೃತಿಯ ಜೀವಂತ ಚಿತ್ರ. ಹಳ್ಳಿಗಳ ಸಂಸ್ಕೃತಿ ಕೃಷಿಯಲ್ಲೂ, ಸಂಗೀತದಲ್ಲೂ, ದೇವರ ಭಕ್ತಿಯಲ್ಲೂ ಉಸಿರಾಡುತ್ತಿದೆ. ಈ ಪರಂಪರೆಯ ಉಳಿವಿಗೆ ನಮ್ಮೆಲ್ಲರ ಸಹಕಾರ ಅವಶ್ಯಕ ಎಂದು ಉಪನ್ಯಾಸಕ ಅಶೋಕ ಹಂಚಲಿ ಹೇಳಿದರು.
ಪ್ರಗತಿಪರ ರೈತರಾಗುವುದು ದೊಡ್ಡ ಸಾಧನೆ: ಆಯುಕ್ತ ಶಂಕರ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕೇವಲ ಕೆಎಎಸ್, ಐಎಎಸ್ ನಂತಹ ಸರ್ಕಾರಿ ದೊಡ್ಡ ದೊಡ್ಡ ಹುದ್ದೆಗೆ ಸೇರಬೇಕು ಎಂಬುದು ಸಾಧನೆಯಲ್ಲ ಜೊತೆಗೆ ಸಮಾಜ ಮೆಚ್ಚುವಂತಹ ಪ್ರಗತಿಪರ ರೈತರು ಕೂಡ ದೊಡ್ಡ ಸಾಧಕರು ಎಂದು ಹುಬ್ಬಳ್ಳಿ- ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.
ರನ್ನ ಉತ್ಸವ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ (ರ-ಬ) ಫೆ.೨೨, 23ರಂದು ನಡೆಯುವ ರನ್ನ ಉತ್ಸವ ಯಶಸ್ಸಿಗೆ ರನ್ನಬೆಳಗಲಿ ಪಟ್ಟಣದ ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮನವಿ ಮಾಡಿದರು.ರನ್ನಬೆಳಗಲಿ ಪಟ್ಟಣದ ಬಂದಲಕ್ಷ್ಮಿ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಬೆಳಗಲಿಯಲ್ಲಿ ಫೆ.೨೨, ಮುಧೋಳದಲ್ಲಿ ೨೩,೨೪ರಂದು ರನ್ನ ಉತ್ಸವ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved