• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗೊಂಡ ಕಾರ್ಯಗಳಿಂದ ನನಗೆ ಸಂತೃಪ್ತಿಯಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ನೀರಾವರಿ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳಿಗೆ ಇಲ್ಲಿನ ರೈತರು ಹಣ್ಣು ಹಂಪಲಗಳಿಂದ ತುಲಾಭಾರ ಮಾಡಿ ಕೃತಜ್ಞತೆ ಸಲ್ಲಿಸುತ್ತಿರುವುದು, ಸಚಿವನಾಗಿ ನಾನು ಕೈಗೊಂಡ ಕಾರ್ಯಗಳಿಂದ ನನಗೆ ಸಂತೃಪ್ತಿ ಭಾವನೆ ಮೂಡಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಹೇಳಿದರು.
ನಂದಿ ರಕ್ಷಕರಿಗೆ ಮಾತ್ರ ನಮ್ಮ ಮತ ಸಂಕಲ್ಪ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಂದಿ ಸಂತತಿ ಉಳಿದರೆ ಮಾತ್ರ ಭಾರತ ದೇಶದ ಸಂವಿಧಾನ ಉಳಿಯುವುದು. ಈ ನಿಟ್ಟಿನಲ್ಲಿ ನಂದಿ ಸಂತತಿ ಉಳಿಸಿ ಬೆಳೆಸುವುದಕ್ಕೆ ಪೂರಕವಾದ ಕಾನೂನು ಹಾಗೂ ಯೋಜನೆ ಜಾರಿಗೆ ತರುವ ರಾಜಕೀಯ ನಾಯಕರಿಗೆ ನಂಬಿದ ದೈವದ ಸಾಕ್ಷಿಯಾಗಿ ಮತದಾನ ಮಾಡುವ ಸಂಕಲ್ಪ ಯಾತ್ರೆಯನ್ನು ಮೇ೮ರಿಂದ ೧೨ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ನಂದಿ ಕೂಗು ಅಭಿಯಾನದ ಕೃಷಿ ತಜ್ಞ ಬಸವರಾಜ ಬಿರಾದಾರ ಹೇಳಿದರು.
ವಿಜಯಪುರ ಸಚಿವ ಸಂಪುಟ ಸಭೆಗೆ ಪೂರ್ವಸಿದ್ಧತೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆಗಳ ಕುರಿತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ವಿಜಯಪುರ ಭಾಗದ ಅತೀ ಅವಶ್ಯಕ ಯೋಜನೆಗಳ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಅವರವರ ಕ್ಷೇತ್ರಕ್ಕೆ ಅಗತ್ಯವಿರುವ ಯೋಜನೆಗಳ ಮಾಹಿತಿಯನ್ನು ಕೂಡಲೇ ಪಡೆದು ಆಯಾ ಇಲಾಖೆಯ ಅನುಮೋದನೆಯನ್ನು ಪಡೆದುಕೊಳ್ಳಬೇಕು. ಇದರಿಂದ ನಗರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ಅನುಮೋದಿಸಲು ಅನುಕೂಲವಾಗುತ್ತದೆ ಎಂದು ಸಚಿವರು ಸೂಚಿಸಿದ್ದಾರೆ.
ಆಪರೇಶನ್ ಸಿಂಧೂರ ದಾಳಿಯ ವಿಜಯೋತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕ್ಷಿಪಣಿ ದಾಳಿ ಕೈಗೊಂಡಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಬುಧವಾರ ಪಟ್ಟಣ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯದಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.
ಜಾತಿ-ಧರ್ಮ ಆಧಾರದ ಮೇಲಿನ ರಾಜಕೀಯ ಬೇಡ
ಕನ್ನಡಪ್ರಭ ವಾರ್ತೆ ವಿಜಯಪುರ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಯಾರೂ ರಾಜಕೀಯ ಮಾಡಬಾರದು. ದೇಶ ಮೊದಲು ಎಂಬ ತತ್ವ ನಮ್ಮದಾಗಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಸವಾಲುಗಳ ಮಧ್ಯೆಯೇ ಸಾಧನೆ ಮಾಡಿ
ಕನ್ನಡಪ್ರಭ ವಾರ್ತೆ ಸಿಂದಗಿ ಓದಿನೊಂದಿಗೆ ಸಾಧನೆ ಮಾಡಲು ಬಡತನ ಅಡ್ಡಿಯಾಗಲಾರದು. ನನ್ನ ಸಾಧನೆಗೆ ಕುಟುಂಬದ ಪಾತ್ರ ದೊಡ್ಡದು ಎಂದು ಯುಪಿಎಸ್‌ಸಿ ಟಾಪರ್‌ ಡಾ.ಮಹೇಶ ಮಡಿವಾಳರ ಹೇಳಿದರು.
ಲಿಂಗಾಯತ ಸ್ವತಂತ್ರ ಧರ್ಮವಾಗಿದ್ದರೆ ಅನುಕೂಲವಿತ್ತು
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೇವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ‌ ಹೇಳಿದರು.
ಜಂಕ್‌ಫುಡ್‌ನಿಂದ ಮಕ್ಕಳಲ್ಲಿ ಪೌಷ್ಠಿಕಾಂಶ ಕೊರತೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಸರ್ಕಾರ ಮಧ್ಯಾಹ್ನದ ಬಿಸಿಯೂಟದಂತ ಯೋಜನೆ ಕೈಗೊಂಡಿದೆ. ಇದರಿಂದ ಮಕ್ಕಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆ ಜತೆಗೆ ಸಮಾನತೆ ಸಂದೇಶ ಸಾರುವ ಯೋಜನೆ ಇದಾಗಿದೆ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ ಹೇಳಿದರು.
ಯತ್ನಾಳ ಯಾವಾಗ್ಲೂ ಹಿಟ್‌ ಆಂಡ್‌ ರನ್‌
ಕನ್ನಡಪ್ರಭ ವಾರ್ತೆ ವಿಜಯಪುರ ಯತ್ನಾಳ ಯಾವಾಗಲೂ ಹಿಟ್ ಆಂಡ್ ರನ್ ಮಾಡುತ್ತಾರೆ. ಈಗಲೂ ನಾನು ರಾಜೀನಾಮೆ ನೀಡಲು ಸಿದ್ದ, ಖಾಲಿ ಪತ್ರದಲ್ಲಿ ಸಹಿ ಮಾಡಿ ಕೊಡುತ್ತೇನೆ. ಸವಾಲು ಹಾಕಿರುವ ಯತ್ನಾಳ ತಾವು ರಾಜೀನಾಮೆ ನೀಡುತ್ತಾರಾ ಎಂದು ಕೃಷಿ ಮಾರುಕಟ್ಟೆ ಸಚಿವ ಶಿನಾನಂದ ಪಾಟೀಲ ಪ್ರಶ್ನಿಸಿದರು.
ಪರಿಶಿಷ್ಟ ಜಾತಿಗಳ ಸಮೀಕ್ಷೆ ಪಾರದರ್ಶಕವಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ವೇಳೆ ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲಾದ್ಯಂತ ಮೇ ೧೭ರ ವರೆಗೆ ೧೨ ದಿನಗಳ ಕಾಲ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯದಲ್ಲಿ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 420
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved