• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಡಳಿತ ವ್ಯವಸ್ಥಿತವಾಗಿ ನಡೆಯುವಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖ
ಕನ್ನಡಪ್ರಭ ವಾರ್ತೆ ಬೀಳಗಿ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ಸುಸೂತ್ರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಆಡಳಿತ ಸುಲಲಿತವಾಗಿ ಸಾಗುತ್ತದೆ. ಸರ್ಕಾರಿ ನೌಕರರು ಕಾರ್ಯಾಂಗದ ಆಧಾರಸ್ತಂಭಗಳಾಗಿದ್ದು, ಆಡಳಿತವು ವ್ಯವಸ್ಥಿತವಾಗಿ ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಬಳ್ಳಾರಿ ಹೇಳಿದರು.
ಸಹಕಾರಿ ಸಂಘಗಳಿಂದ ಸಾಲ ಪಡೆದು ಆರ್ಥಿಕ ಸಬಲರಾಗಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಮೈಕ್ರೋ ಫೈನಾನ್ಸ್ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳ ಸಾಲದ ಕಿರುಕುಳ ತಪ್ಪಿಸಿಕೊಳ್ಳಲು ಸಹಕಾರಿ ಸಂಘಗಳಿಂದ ಸಾಲ ಪಡೆದು ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲರಾಗಬೇಕೆಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ದೇವಾಲಯದ ಮಾದರಿಯಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ವೈಭವೋಪೇತವಾಗಿ ನಡೆದ ಶಾಸಕ ಯಶವಂತರಾಯಗೌಡ ಪಾಟೀಲ ಪುತ್ರಿ ಮದುವೆ

ಶಾಸಕ ಯಶವಂತರಾಯಗೌಡ ಪಾಟೀಲ ಅವರ ಮಗಳು ಶಿವಲೀಲಾ ಹಾಗೂ ಸಂಡೂರು ಗ್ರಾಮದ ಮಂಜುನಾಥ ವಿರಾಪೂರ ಅವರ ಪುತ್ರ ಆಶೀಶ್ ಅವರ ವಿವಾಹ ಮರಗೂರ ಬಳಿಯ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಯಿತು.

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ರೈತ ಆತ್ಮಹತ್ಯೆ
ದೇವರಹಿಪ್ಪರಗಿ: ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಲಾದಹಳ್ಳಿಯಲ್ಲಿ ಗುರುವಾರ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯ ಬಸನಗೌಡ ಬಿರಾದಾರ(52) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸುಮಾರು 8 ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ‌ ಪಡೆದಿದ್ದು, ಸಾಲ ಪಾವತಿ ಮಾಡುವಂತೆ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಕೆಕೆಆರ್‌ಟಿಸಿಗೆ ಇನ್ನೂ ಬಾರದ ಆನ್ಲೈನ್ ಪೇಮೆಂಟ್‌!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಕೆಕೆಆರ್‌ಟಿಸಿಯಲ್ಲಿ ಇನ್ನೂ ಕ್ಯೂಆರ್‌ ಕೋಡ್ ಸ್ಕ್ಯಾನಿಂಗ್ (ಆನ್ಲೈನ್ ಪೇಮೆಂಟ್ ಮೋಡ್) ಜಾರಿಗೆ ಬಾರದೆ ಇರುವುದರಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಜನರು ಇನ್ನೂ ಪರದಾಡುತ್ತಲೇ ಇದ್ದಾರೆ.

ಚಡಚಣ ಏತ ನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ: ಶಾಸಕ ಕಟಕಧೋಂಡ
ಸುಮಾರು ₹450 ಕೋಟಿ ವೆಚ್ಚದ ಚಡಚಣ ಏತ ನೀರಾವರಿ ಯೋಜನೆಯ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ.
ಮತಕ್ಷೇತ್ರ ಅಭಿವೃದ್ಧಿಗೆ ಭರಪೂರ ಅನುದಾನ: ಶಾಸಕ ಸಿ.ಎಸ್.ನಾಡಗೌಡ
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಅದರಂತೆ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಈಗಾಗಲೇ ಸುಮಾರು ₹100 ಕೋಟಿಗಳ ಅನುದಾನ ನೀಡಿದೆ.
ಬಸವೇಶ್ವರ ದೇವಾಲಯ ಶಾಲೆ ರಾಜ್ಯದಲ್ಲಿ ಮಾದರಿಯಾಗಲಿ: ಸಚಿವ ಶಿವಾನಂದ ಪಾಟೀಲ
ಶಿಕ್ಷಕರು ಶಾಲೆಯಲ್ಲಿ ಕಲಿಸಿದ್ದನ್ನು ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕಲಿಸುವ ಜವಾಬ್ದಾರಿ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ-ಪಾಲಕರ ಪಾತ್ರವಿದೆ.
ಸ್ವಚ್ಛತೆ, ಹಸಿರೀಕರಣಕ್ಕೆ ಜಿಲ್ಲಾದ್ಯಂತ ಹೆಚ್ಚಿನ ಆದ್ಯತೆ
ಪ್ರತಿಯೊಂದು ಹಂತದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಸ್ವಚ್ಛತೆ ಹಾಗೂ ಹಸಿರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ವೃತ್ತಿಪರ ಅಭಿವೃದ್ಧಿಗೆ ಶರಣಬಸವೇಶ್ವರ ಕಾಲೇಜು ಬದ್ಧ: ಸತ್ಯಜೀತ
ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜು ಶೈಕ್ಷಣಿಕ ಏಳಿಗೆಗಾಗಿ ಮತ್ತು ವೃತ್ತಿಪರ ಅಭಿವೃದ್ಧಿಗೆ ಸದಾ ಬದ್ಧವಾಗಿದೆ. ಔಷಧಿ ಕ್ಷೇತ್ರದಲ್ಲಿ ಭವಿಷ್ಯದ ನಾಯಕರನ್ನು ರೂಪಿಸಲು ಪ್ರಯತ್ನಿಸುತ್ತಿದೆ
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved