• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಲ್ಡ್ ರೆಕಾರ್ಡ್ ಮಾಡಿದ 9 ತಿಂಗಳ ಐರಾ
ಕನ್ನಡಪ್ರಭ ವಾರ್ತೆ ವಿಜಯಪುರ ಇಲ್ಲೊಂದು ಮಗು ಅಂಬೆಗಾಲಿಡುವ ವಯಸ್ಸಿನಲ್ಲಿ ತನಗೇ ಗೊತ್ತಿಲ್ಲದಂತೆ ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿ ಸಾಧನೆ ಮಾಡಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 422 ವಸ್ತುಗಳನ್ನು ಗುರುತಿಸುವ ಮೂಲಕ ಅವಿಸ್ಮರಣೀಯ ಸಾಧನೆ ಮಾಡಿ ತೋರಿಸಿದ್ದಾಳೆ. ಈ ಮೂಲಕ 9 ತಿಂಗಳ (2024 ಫೆಬ್ರುವರಿ 2ರಂದು ಜನನ) ಹೆಣ್ಣು ಮಗುವೊಂದು ನೊಬೆಲ್ ವರ್ಲ್ಡ್‌ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲು ಮಾಡಿದ್ದಾಳೆ.
ಸಮಸ್ಯೆ ಪರಿಹರಿಸಿಕೊಳ್ಳಲು ಸರ್ಕಾರದ ವಿರುದ್ಧ ಹೋರಾಟಕ್ಕೆ ಗುತ್ತಿಗೆದಾರರ ನಿರ್ಧಾರ : ವೆಂಕನಗೌಡ ಪಾಟೀಲ

ಗುತ್ತಿಗೆದಾರರು ಯಾವುದೇ ಪಕ್ಷಕ್ಕೆ ಸೀಮಿತಗೊಳ್ಳದೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾದರೆ ಸಂಘದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಸಂಘಟನೆ ಬಲಪಡಿಸಲು ಶ್ರಮಿಸಬೇಕು. ಅಂದಾಗ ಮಾತ್ರ ಸರ್ಕಾರಗಳಿಂದ ನ್ಯಾಯ ಪಡೆದುಕೊಳ್ಳಲು ಸಾಧ್ಯ ಎಂದು ಮುಖಂಡ ವೆಂಕನಗೌಡ ಪಾಟೀಲ ಹೇಳಿದರು.

ಲಿಂ.ಡಾ.ಮಹಾಂತ ಶಿವಾಚಾರ್ಯರ ಪುಣ್ಯಾರಾಧನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದಲ್ಲಿ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ೨೦೦೮ ಲಿಂ.ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಗಳ ೧೨ನೇ ಪುಣ್ಯಾರಾಧನೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಅನಧಿಕೃತ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ
ಕನ್ನಡಪ್ರಭ ವಾರ್ತೆ ಬಸವನನಬಾಗೇವಾಡಿ ತಾಲೂಕಿನ ಹುಲಬೆಂಚಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತಿದೆ. ಕೂಡಲೇ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕೆಂದು ಆಗ್ರಹಿಸಿ ಬುಧವಾರ ಗ್ರಾಮದ ಮಹಿಳೆಯರು ತಹಸೀಲ್ದಾರ್‌ ಕಚೇರಿಗೆ ತೆರಳಿ ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಬ್ಯಾರೇಜ್ ನಿರ್ಮಾಣದಿಂದ ಅಂತರ್ಜಲ ವೃದ್ಧಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣ ಮಾಡುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಹಳ್ಳದ ದಡದಲ್ಲಿರುವ ರೈತರ ಭೂಮಿಗೆ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ಆಪತ್ತು ತರುವ ಕಾಯಿಲೆಗಳ ಮೂಲವೇ ಜೀವನ ಶೈಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವಕ್ಕೆ ಆಪತ್ತು ತರುವ ಹಲವು ಕಾಯಿಲೆಗಳ ಮೂಲವೇ ನಮ್ಮ ಜೀವನ ಶೈಲಿಯಾಗಿದೆ. ಅಂತಹ ಕಾಯಿಲೆಗಳಲ್ಲಿ ಕ್ಯಾನ್ಸರ್ ಪ್ರಮುಖವಾಗಿದ್ದು, ಇದನ್ನು ಹಲವು ಸಂಶೋಧನೆಗಳು ದೃಢಪಡಿಸಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ತಿಳಿಸಿದರು.
ಗೋ ಹತ್ಯೆ ನಿಷೇಧ ಸೇರಿ ಬ್ರಿಗೇಡ್‌ನಿಂದ ಹಲವು ನಿರ್ಣಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗೋ ಮಾತೆ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಬೇಕು. ಕುಂಭಮೇಳದಲ್ಲಿ ಭಾಗಿಯಾಗುವುದರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುಗಳ ಕ್ಷಮೆಯಾಚಿಸಬೇಕು. ವಕ್ಫ್‌ ಬೋರ್ಡ್‌ ವಶಪಡಿಸಿಕೊಂಡ ಜಮೀನುಗಳನ್ನು ರೈತರಿಗೆ ಮರಳಿ ಕೊಟ್ಟು ಅವರ ಹೆಸರಿನಲ್ಲಿ ಪಹಣಿಯಾಗುವಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂಬ ನಿರ್ಣಯಗಳನ್ನು ಕ್ರಾಂತಿವೀರ ಬ್ರಿಗೇಡ್ ಕರ್ನಾಟಕ ಸಂಘಟನೆ ತೆಗೆದುಕೊಂಡಿದೆ ಎಂದು ಕ್ರಾಂತಿವೀರ ಬ್ರಿಗೇಡ್ ಕಾರ್ಯಾಧ್ಯಕ್ಷ ಕಾಂತೇಶ ಈಶ್ವರಪ್ಪ ತಿಳಿಸಿದರು.
ಧಾರ್ಮಿಕ ಮೌಲ್ಯಗಳ ಪರಿಪಾಲನೆಯಿಂದ ನೆಮ್ಮದಿ
ಕನ್ನಡಪ್ರಭ ವಾರ್ತೆ ಚಡಚಣ ಸಜ್ಜನ ಸತ್ಪುರುಷರ ಸಂಗಮದಲ್ಲಿ ಬೆಳೆದು ಬಂದಾಗ ಬದುಕು ಉಜ್ವಲಗೊಳ್ಳಲಿದೆ. ಧಾರ್ಮಿಕ ಮೌಲ್ಯಗಳ ಪುನರುತ್ಥಾನ ಮತ್ತು ಪರಿಪಾಲನೆಯಿಂದ ಜೀವನದಲ್ಲಿ ಸುಖ ಶಾಂತಿ ಪ್ರಾಪ್ತವಾಗಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವಚನ ನೀಡಿದರು
ಕ್ಷೇತ್ರದಲ್ಲಿ ಮಾದರಿ ವಸತಿ ನಿಲಯಗಳ ನಿರ್ಮಾಣ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಶಿಥಿಲಾವಸ್ಥೆಯಲ್ಲಿರುವ ವಸತಿ ನಿಲಯಗಳ ಕಟ್ಟಡಗಳನ್ನು ಪರಿಶೀಲಿಸಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗಿದೆ. ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿದ್ದರೆ ವಸತಿ ನಿಲಯಕ್ಕೆ ಜಾಗ ಕೊಡಿಸಿ ನೂತನ ಕಟ್ಟಡ ನಿರ್ಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಕ್ಷೇತ್ರದ ಎಲ್ಲ ವಸತಿ ನಿಲಯಗಳನ್ನು ಮಾದರಿಯಾಗಿ ರೂಪಿಸಲಾಗುತ್ತಿದೆ ಎಂದು ವಸತಿ ನಿಲಯಗಳನ್ನಾಗಿ ರೂಪಿಸಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಆಲಮಟ್ಟಿ ಡ್ಯಾಂನಿಂದಾಗಿ ನೀರಿನ ಸಮಸ್ಯೆ ತಪ್ಪಿದೆ
ಕನ್ನಡಪ್ರಭ ವಾರ್ತೆ ಇಂಡಿ ಇಂಡಿ, ಚಡಚಣ, ಸಿಂದಗಿ, ಆಲಮೇಲ ತಾಲೂಕುಗಳು ನೀರಾವರಿ ವಂಚಿತ ಪ್ರದೇಶಗಳಾಗಿದ್ದು, ಈ ಹಿಂದೆ ಕುಡಿಯುವ ನೀರಿಗಾಗಿ ಟ್ಯಾಂಕರ್ ಮೂಲಕ ನೀರು ಪೊರೈಸುವ ಪರಿಸ್ಥಿತಿ ಇತ್ತು. ಇಂದು ಅಲ್ಪಮಟ್ಟಿಗೆ ಆಲಮಟ್ಟಿ ಅಣೆಕಟ್ಟಿಯಿಂದ ಕಾಲುವೆ ನೀರು ಬರುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved